ಮನಸ್ಸು ಗೋಳಗುಮ್ಮಟದಂತೆ ಗಟ್ಟಿಯಾಗಿರಲಿ

ಡಾ. ಶೌಕತಲಿ ಎನ್. ಅತ್ತಾರ, ಮನಃಶಾಸ್ತ್ರ್ತಜ್ಣರು(attar.psychologist@gmail.com) ವಿಜಯಪುರ, ಮಾ. 25- ಎನ್ನ ಮನವೆಂಬ ಮಕುಟನುತನುವಿಕಾರವೆಂಬ ಅಲ್ಪಸುಖದಾಸೆ ಮಾಡಿವೃಥಾ ಭ್ರಮಣಗೊಂಡು, ನಾನಾ ದೆಸೆಗೆ ಲಂಘಿಸಿಅಳಲಿಸಿ ಬಳಲಿಸುತ್ತಿದೆ ನೋಡಾ!ಕೂಡಲ ಸಂಗಮದೇವರೆಂಬ ವೃಕ್ಷಕ್ಕೆ ಲಂಘಿಸಿಅಪರಿಮಿತ ಸುಖವನೆಯ್ದುದು ನೋಡಾ! ವಿಜಯಪುರದ ಗೋಳಗುಮ್ಮಟ ಜಗತ್ತಿನ ಎರಡನೇ ಅತೀ ದೊಡ್ಡ ಗುಮ್ಮಟವಾಗಿದೆ. ಪ್ರತಿನಿತ್ಯ ಸಾವಿರಾರು ಜನ ಈ ಅದ್ಭುತ ಮತ್ತು ವಿಸ್ಮಯ ಗುಮ್ಮಟ ನೋಡಲು ಬರುತ್ತಾರೆ. ಗುಮ್ಮಟವನ್ನು ಆಶ್ಚರ್ಯದಿಂದ ನೋಡುತ್ತ, ಪಿಸುಮಾತಿನ ಗ್ಯಾಲರಿಯಲ್ಲಿ ವಿಹರಿಸುತ್ತ ಜನರು ವಿಸ್ಮಯತೆಯಿಂದ ಆನಂದ ಸಾಗರದಲ್ಲಿ ತೇಲಾಡುತ್ತಾರೆ.ಸುಮಾರು 375 ವರ್ಷಗಳಿಂದ ಗಾಳಿ, […]

ಆಹಾರ ವಸ್ತುಗಳ ಪೂರೈಕೆಯಲ್ಲಿ ಗ್ರಾಹಕರಿಗೆ ಮೋಸವಾಗಬಾರದು- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ, ಮಾ. 25- ಆಹಾರ ವಸ್ತುಗಳು ಗ್ರಾಹಕರ ಆರೋಗ್ಯಕ್ಕೆ ಮಾರಕವಾಗಬಾರದು. ಗ್ರಾಹಕರಿಗೆ ಮೋಸವಾಗದಂತೆ ಆಹಾರ ವಸ್ತುಗಳನ್ನು ಪೂರೈಸಬೇಕು ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಕರೆ ನೀಡಿದ್ದಾರೆ.ವಿಜಯಪುರದಲ್ಲಿ ಜಿ. ಪಂ. ಸಭಾಂಗಣದಲ್ಲಿ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆ, ಕಾನೂನು ಮಾಪನ ಶಾಸ್ತ್ರ ಇಲಾಖೆ, ಆಹಾರ ಸುರಕ್ಷತಾ ಇಲಾಖೆ, ಕೆ.ಎಫ್.ಸಿ.ಎಸ್.ಸಿ ಹಾಗೂ ಜಿಲ್ಲಾ ಗ್ರಾಹಕರ ಮಾಹಿತಿ ಕೇಂದ್ರ ನ್ಯೂ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವ ಗ್ರಾಹಕರ […]

ದಕ್ಷಿಣ ಎಷ್ಯಾ ರಾಷ್ಟ್ರಗಳ ಶರೀರ ಕ್ರಿಯಾ ಶಾಸ್ತ್ರಜ್ಞರ ಸಂಸ್ಥೆಯ ಅಧ್ಯಕ್ಷರಾಗಿ ಬಿ ಎಲ್ ಡಿ ಇ ವಿವಿಯ ಡಾ. ಕುಶಾಲ ದಾಸ ಆಯ್ಕೆ

ವಿಜಯಪುರ, ಮಾ. 25- ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ವಿವಿಯ ವಿಜ್ಞಾನ, ಮಾನವೀಯತೆ ಮತ್ತು ಸಂಶೋಧನಾ ಸಂಸ್ಥೆ ಮುಖ್ಯಸ್ಥ ಡಾ. ಕುಶಾಲ ದಾಸ ಅವರು ದಕ್ಷಿಣ ಏಷ್ಯಾ ರಾಷ್ಟ್ರಗಳ ಶರೀರ ಕ್ರೀಯಾಶಾಸ್ತ್ರಜ್ಞರ ಸಂಸ್ಥೆ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಸಾರ್ಕ್ ರಾಷ್ಟ್ರಗಳ ವ್ಯಾಪ್ತಿಯ ಶರೀರ ಕ್ರೀಯಾಶಾಸ್ತ್ರಜ್ಞರ ಸಂಸ್ಥೆ ಅಧ್ಯಕ್ಷರಾಗಿ ನಿನ್ನೆ ದೆಹಲಿಯ ಜಾಮಿಯಾ ಹಮ್‍ದರ್ದ್ ವಿಶ್ವವಿದ್ಯಾಲಯದಲ್ಲಿ ಆನ್‍ಲೈನ್ ಮೂಲಕ ನಡೆದ ಚುನಾವಣೆಯಲ್ಲಿ ತಮ್ಮ ಪ್ರತಿ ಸ್ಪರ್ಧಿಯನ್ನು 12-2 ಮತಗಳ ಬಾರಿ ಅಂತರದಿಂದ ಸೋಲಿಸಿ ಗೆಲವು ಸಾಧಿಸಿದ್ದಾರೆ.ಪ್ರತಿಷ್ಠಿತ ದೆಹಲಿಯ ಅಖಿಲ […]

ಬಬಲೇಶ್ವರ ಗ್ರಾ. ಪಂ. ಈಗ ಪ.ಪಂ. ಆಗಿ ಮೇಲ್ದರ್ಜೆಗೆ- ಶಾಸಕ ಎಂ. ಬಿ. ಪಾಟೀಲ

ವಿಜಯಪುರ, ಮಾ. 25- ವಿಜಯಪುರ ಜಿಲ್ಲೆಯ ಬಬಲೇಶ್ವರ ಗ್ರಾಮ ಪಂಚಾಯಿತಿಯನ್ನು ಪಟ್ಟಣ ಪಂಚಾಯಿತಿಯಾಗಿ ಮೇಲ್ದರ್ಜೇಗೇರಿಸಿ ಸರಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ ಎಂದು ಸ್ಥಳೀಯ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ಈ ಕುರಿತು ರಾಜ್ಯ ಸರಕಾರ ಕರ್ನಾಟಕ ರಾಜ್ಯ ವಿಶೇಷ ರಾಜ್ಯ ಪತ್ರಿಕೆಯಲ್ಲಿ ಅಂತಿಮ ಅಧಿಸೂಚನೆಯನ್ನು ಪ್ರಕಟಿಸಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುವ ಅವರು, ವಿಜಯಪುರ ತಾಲೂಕಿನ ಬಬಲೇಶ್ವರ ಗ್ರಾಮ ಪಂಚಾಯತಿಯೊಂದಿಗೆ ಮಜರೆ ಗ್ರಾಮ, ಅಡವಿ ಸಂಗಾಪುರ ಗ್ರಾಮಗಳನ್ನು ಒಳಗೊಂಡು ಬಬಲೇಶ್ವರ ಪಟ್ಟಣ […]

ತೈಲ ಬೆಲೆ ಕಡಿಮೆ ಮಾಡಲ್ಲ- ಎಂ ಎಲ್‌ ಸಿ ಸುನೀಲಗೌಡ ಪಾಟೀಲ ಅವರ ಪ್ರಶ್ನೆಗೆ ಸಿಎಂ ಉತ್ತರ

ವಿಜಯಪುರ, ಮಾ. 25- ದಿನೇ ದಿನೇ ಹೆಚ್ಚುತ್ತಿರುವ ಪೆಟ್ರೋಲ್ ಮತ್ತು ಡೀಸಲ್ ಬೆಲೆಯನ್ನು ಕಡಿಮೆ ಮಾಡುವ ಪ್ರಸ್ತಾಪ ರಾಜ್ಯ ಸರಕಾರದ ಮುಂದಿಲ್ಲ ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದ್ದಾರೆ.ತೈಲ ಬೆಲೆ ಹೆಚ್ಚಳದಿಂದ ಸಾರ್ವಜನಿಕರಿಗೆ ತೀವ್ರವಾಗಿ ತೊಂದರೆಯಾಗುತ್ತಿದೆ. ಇದನ್ನು ತಪ್ಪಿಸಲು ರಾಜ್ಯ ಸರಕಾರ ತನ್ನ ಪಾಲಿನ ತೆರಿಗೆಯನ್ನು ಕಡಿಮೆ ಮಾಡುವ ಪ್ರಸ್ತಾವನೆ ಹೊಂದಿದೆಯೇ ಎಂದು ವಿಧಾನ ಪರಿಷತ ಕಾಂಗ್ರೆಸ್ ಸದಸ್ಯ ಸುನಿಲಗೌಡ ಬಿ. ಪಾಟೀಲ ಪ್ರಶ್ನೆ ಕೇಳಿದ್ದರು.ಹಣಕಾಸು ಸಚಿವರೂ ಆಗಿರುವ ಸಿಎಂ ಬಿ. ಎಸ್. ಯಡಿಯೂರಪ್ಪ ಈ […]

ಬಸವನಾಡಿನ ಸಕ್ಕರೆ ಕಾರ್ಖಾನೆಗಳು ರೈತರಿಗೆ ನೀಡಬೇಕಿರುವ ಬಾಕಿ ಎಷ್ಟು ಗೊತ್ತಾ? ಕಬ್ಬಿನ ಬಿಲ್ ಪಾವತಿಸಲು ಡಿಸಿ ಖಡಕ್ ಸೂಚನೆ

ವಿಜಯಪುರ, ಮಾ. 25- ಬಸವ ನಾಡಿನಲ್ಲಿರುವ ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೆಗಾರರಿಗೆ ಸಾಕಷ್ಟು ಬಾಕಿ ಉಳಿಸಿಕೊಂಡಿದ್ದು, ಕೂಡಲೇ ಹಣ ಪಾವತಿಸುಂತೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಸಕ್ಕರೆ ಕಾರ್ಖಾನೆಗಳ ಮಾಲಿಕರಿಗೆ ಏ. 7 ಗಡುವು ನೀಡಿದ್ದಾರೆ.2020-21 ನೇ ಆರ್ಥಿಕ ವರ್ಷದಲ್ಲಿ ವಿಜಯಪುರ ಜಿಲ್ಲೆಯಲ್ಲಿರುವ ಎಂಟು ಸಕ್ಕರೆ ಕಾರ್ಖಾನೆಗಳು ಕಬ್ಬು ನುರಿಸಿವೆಯಾದರೂ ಸಂಪೂರ್ಣವಾಗಿ ಹಣವನ್ನು ಪಾವತಿಸಿಲ್ಲ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿ ಎಲ್ಲ ಎಂಟು ಜನ ಸಕ್ಕರೆ ಕಾರ್ಖಾನೆಗಳ ಮಾಲೀಕರೊಂದಿಗೆ ಪಿ. ಸುನೀಲ ಕುಮಾರ ಸಭೆ ನಡೆಸಿದ್ದಾರೆ.ಶೇ.80 ಕ್ಕಿಂತ […]