ಇಂಧನ ಇಲಾಖೆಯನ್ನು ಸರಿಯಾಗಿ ನಿರ್ವಹಿಸಿ, ರೈತರಿಗೆ ಸ್ಪಂದಿಸಿ- ಸಿಎಂ ಗೆ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಸಲಹೆ

ವಿಜಯಪುರ, ಮಾ. 27- ರಾಜ್ಯದಲ್ಲಿ ಬೇಡಿಕೆಗಿಂತ ಹೆಚ್ಚು ವಿದ್ಯುತ್ ಲಭ್ಯವಿದ್ದರೂ ಕೂಡ ಅದು ರೈತರಿಗೆ ಸರಿಯಾಗಿ ಸಿಗುತ್ತಿಲ್ಲ ಎಂದು ವಿಜಯಪುರ ಬಿಜೆಪಿ ಹಿರಿಯ ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ.ವಿಜಯಪುರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಇಂಧನ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಸೂಕ್ತ ಆದೇಶ ನೀಡಬೇಕು ಎಂದು ಆಗ್ರಹಿಸಿದರು.ಈ ಕುರಿತು ಅಂಕಿ ಅಂಶ ಸಹಿತ ಮಾಹಿತಿ ನೀಡಿದ ರಮೇಶ ಜಿಗಜಿಣಗಿ, ರಾಜ್ಯಕ್ಕೆ 30 ಸಾವಿರ ಮೆ. ವ್ಯಾ. ವಿದ್ಯುತ್ ಸಿಗುತ್ತಿದೆ. ರಾಜ್ಯದಲ್ಲಿ 14500 […]

ವಿಜಯಪುರ ಜಿಲ್ಲೆಯ ಬ್ಯಾಂಕುಗಳ ವಾರ್ಷಿಕ ಸಾಲ ಯೋಜನೆ ಬಿಡುಗಡೆ ಮಾಡಿದ ಗೋವಿಂದರೆಡ್ಡಿ

ವಿಜಯಪುರ, ಮಾ. 27- ವಿಜಯಪುರ ಜಿಲ್ಲೆಯ ಬ್ಯಾಂಕುಗಳ 2021-22ನೇ ಆರ್ಥಿಕ ವರ್ಷದ ರೂ. 8040.27 ಕೋ. ಹಣಕಾಸು ವಿನಿಯೋಗ ಹೊಂದಿರುವ ಎಲ್ಲಾ ಬ್ಯಾಂಕರ್‌ಗಳಿಗೆ ವಾರ್ಷಿಕ ಸಾಲ ಯೋಜನೆ (ಎಸಿಪಿ) ಯನ್ನು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಗೋವಿಂದ್ ರೆಡ್ಡಿ ಅವರು ಬಿಡುಗಡೆ ಮಾಡಿದರು. ವಿಜಯಪುರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ನಡೆದ ಡಿಎಲ್‌ಸಿಸಿ ಸಭೆಯಲ್ಲಿ ಸಾಲ ಯೋಜನೆಯಡಿ ರೂ. 5932.72 ಕೋ. (73.79%) ಕೃಷಿ, ರೂ. 865.85 ಕೋ. (10.77%) ಎಂಎಸ್‌ಎಂಇ ಮತ್ತು ಇತರ ಆದ್ಯತೆಯ ವಲಯಕ್ಕೆ […]