ನೀರಾವರಿ ಯೋಜನೆಗಳಿಂದಾಗಿ ಜಿಲ್ಲೆಯಲ್ಲಿ ನೀರಿನ ಬವಣೆ ತಪ್ಪಿದೆ- ಎಂ. ಬಿ. ಪಾಟೀಲ

ಬಸವ ನಾಡು ವಿಜಯಪುರ, ಮಾ. 31- ವಿಜಯಪುರ ಜಿಲ್ಲೆ ನೀರಾವರಿಗೆ ಒಳಪಟ್ಟಿದ್ದರಿಂದ ಬೇಸಿಗೆ ಸಮಯದಲ್ಲೂ ನೀರಿನ ಕೊರತೆ ತಪ್ಪಿದೆ. ಇದರಿಂದಾಗಿ ರೈತರು ಆರ್ಥಿಕವಾಗಿ ಅಭಿವೃದ್ಧಿ ಹೊಂದಲು ಕಾರಣವಾಗಿದೆ ಎಂದು ಜಲಸಂಪನ್ಮೂಲ ಖಾತೆ ಮಾಜಿ ಸಚಿವ ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ತಿಳಿಸಿದ್ದಾರೆ.ರೈತ ಸಂಘಗಳು ಮತ್ತು ವರ್ಡ್ ವಿಜನ್ ಇಂಡಿಯಾ ಎ. ಪಿ. ವಿಜಯಪುರ ಸಹಯೋಗದಲ್ಲಿ ಹಂಚಿನಾಳ ಪಿ. ಎಚ್. ಗ್ರಾಮದಲ್ಲಿ ಆಯೋಜಿಸಲಾಗಿದ್ದ ಪಿವಿಸಿ ಪೈಪ್ ವಿತರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.ವರ್ಡ್ ವಿಜನ್ ಸಂಸ್ಥೆ […]