ಕೊರೊನಾ ಲಸಿಕೆಗಾಗಿ ಜನರನ್ನು ಕರೆತರಲು ತಮ್ಮ ಸಂಸ್ಥೆಯಿಂದ 10 ವಾಹನ ನೀಡಲು ಶಾಸಕ ಯತ್ನಾಳ ನಿರ್ಧಾರ

ಬಸವ ನಾಡು ವಿಜಯಪುರ- ಕೊರೊನಾ ಲಸಿಕೆ ಪಡೆಯುವುದರಿಂದ ಯಾವುದೇ ರೀತಿಯ ಅಡ್ಡ ಪರಿಣಾಮ ಆಗುವುದಿಲ್ಲ. ಆದ್ದರಿಂದ 45 ವರ್ಷ ಮೇಲ್ಪಟ್ಟವರು ಮತ್ತು 60 ವರ್ಷದೊಳಗಿನವರು ತಪ್ಪದೇ ಕೊರೊನಾ ಲಸಿಕೆ ಪಡೆಯಬೇಕು ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಾರ್ವಜನಿಕರಿಗೆ ಕರೆ ನೀಡಿದ್ದಾರೆ. ವಿಜಯಪುರ ನಗರದ ವಜ್ರಹನುಮಾನ ದೇವಸ್ಥಾನದ ಆವರಣದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಾದ ಮನೆ-ಮನೆಗೆ ಕೋವಿಡ್ ವ್ಯಾಕ್ಸಿನ್ ಲಸಿಕೆ ಹಂಚಿಕೆ ಅಭಿಯಾನದ ಅಂಗವಾಗಿ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಮಹಾನಗರ ಪಾಲಿಕೆ, […]

ಕೊರೊನಾ ಲಸಿಕೆ ಪಡೆದ ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ

ಬಸವ ನಾಡು ವಿಜಯಪುರ- ವಿಜಯಪುರ ಜಿಲ್ಲೆಯ ನಾಗಠಾಣ(ಮೀ) ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ ಕೊರೊನಾ ಲಸಿಕೆ ಹಾಕಿಸಿಕೊಂಡಿದ್ದಾರೆ.ವಿಜಯಪುರ ಜಿಲ್ಲಾಸ್ಪತ್ರೆಗೆ ತೆರಳಿದ ಶಾಸಕರಿಗೆ ಆಸ್ಪತ್ರೆಯ ಸಿಬ್ಬಂದಿ ಕೊರೊನಾ ಲಸಿಕೆ ಹಾಕಿದರು. ಬಳಿಕ ಮಾತನಾಡಿದ ಅವರು, ಈಗ ಕೊರೊನಾ 2ನೇ ಅಲೆ ಜೋರಾಗಿದ್ದು, ಎಲ್ಲರೂ ಕೊರೊನಾ ಲಸಿಕೆ ಪಡೆಯಬೇಕು. ಯಾರೂ ಭಯಪಡುವ ಅಗತ್ಯವಿಲ್ಲ. ಎಲ್ಲರೂ ಮಾಸ್ಕ್ ಧರಿಸಿ ಸಾಮಾಜಿಕ ಅಂತರ ಕಾಪಾಡಿಕೊಲ್ಳುವ ಮೂಲಕ ಕೊರೊನಾ ಮೆಟ್ಟಿ ನಿಲ್ಲಬೇಕು ಎಂದು ತಿಳಿಸಿದರು.ಈ ಸಂದರ್ಭದಲ್ಲಿ ವಿಜಯಪುರ ಜಿಲ್ಲಾಸ್ಪತ್ರೆಯ ಜಿಲ್ಲಾ ಶಸ್ತ್ರ ಚಿಕಿತ್ಸಕ […]

ಜಗಜೀವನರಾಮ ಅವರ ಆದರ್ಶ ತತ್ವಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಲು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಕರೆ

ಬಸವ ನಾಡು ವಿಜಯಪುರ- ಮಾಜಿ ಉಪಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ದಿ. ಡಾ. ಬಾಬು ಜಗಜೀವನ ರಾಮ ಅವರ ತತ್ವಾದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಪ್ರಜೆಗಳಾಗಿ ದೇಶಕ್ಕೆ ಕೊಡುಗೆ ನೀಡಬೇಕು ಎೞದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಕರೆ ನೀಡಿದ್ದಾರೆ.ವಿಜಯಪುರ ನಗರದ ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಡಾ. ಬಾಬು ಜಗಜೀವನ ರಾಮ ಅವರ ಜನ್ಮ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬಾಬು ಜಗಜೀವನ ರಾಮ ಅವರು ಇಂದಿನ ಯುವಕರಿಗೆ ಸ್ಫೂರ್ತಿಯಾಗಿದ್ದಾರೆ. ಸಮಾಜಕ್ಕೆ ಅವರು ನೀಡಿದ […]

ಬಾಬು ಜಗಜೀವನರಾಮ ಅವರ ಕ್ರಾಂತಿಕಾರಿ ಹೆಜ್ಜೆಗಳು ಇಂದಿನ ಯುವ ಪೀಳಿಗೆಗೆ ಮಾದರಿ- ಪ್ರೊ. ಶರದ ದೇಶಪಾಂಡೆ

ಬಸವ ನಾಡು ವಿಜಯಪುರ- ಬಾಬು ಜಗಜೀವನರಾಮ ಅವರ ಕ್ರಾಂತಿಕಾರಿ ಹೆಜ್ಜೆಗಳು ಇಂದಿನ ಯುವ ಪೀಳಿಗೆಗೆ ಮಾದರಿಯಾಗಿವೆ’ ಎಂದು ಧಾರವಾಡ ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಕೃಷಿ ವಿಜ್ಞಾನಿ ಪ್ರೊ. ಶರದ ದೇಶಪಾಂಡೆ ಹೇಳಿದ್ದಾರೆ.ವಿಜಯಪುರ ಜಿಲ್ಲೆಯ ತೊರವಿ ಬಳಿ ಇರುವ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಡಾ. ಬಿ. ಆರ್. ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಪರಿಶಿಷ್ಠ ಜಾತಿ, ಪರಿಶಿಷ್ಠ ಪಂಗಡ ಘಟಕದ ಸಹಯೋಗದಲ್ಲಿ ಡಾ. ಬಾಬು ಜಗಜೀವನರಾಮ ಅವರ 113ನೇ ಜನ್ಮ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ವಿಶೇಷ […]