ನಾಡಿನ ಜನತೆಗೆ ಯುಗಾದಿಯ ಶುಭಾಷಯ ಕೋರಿದ ಶಾಸಕ ಎಂ. ಬಿ. ಪಾಟೀಲ

ವಿಜಯಪುರ- ಮಾಜಿ ಸಚಿವ ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ನಾಡಿನ ಜನತೆಗೆ ಹೊಸ ವರ್ಷ ಯುಗಾದಿಯ ಶುಭಾಷಯಗಳನ್ನು ಕೋರಿದ್ದಾರೆ.

ನಾಡಿನ ಸಮಸ್ತ ಜನತೆಗೆ ಯುಗಾದಿ ಹಬ್ಬದ ಶುಭಾಶಯಗಳು.

ನಿಮ್ಮೆಲ್ಲರ ಬಾಳಿನಲ್ಲಿ ಸಮೃದ್ಧಿ ಹಾಗೂ ಸಂತೋಷವಿರಲಿ ಎಂದು ಹಾರೈಸುತ್ತೇನೆ.

ಕೊರೊನಾ ಸೋಂಕಿನ ಬಗ್ಗೆ ಎಚ್ಚರವಿರಲಿ. ಮಾಸ್ಕ್ ಧರಿಸಿ, ದೈಹಿಕ ಅಂತರ ಪಾಲಿಸಿ ಎಂದು ಟ್ವೀಟ್ ಮೂಲಕ ಯುಗಾದಿಯ ಶುಭ ಕೋರಿದ್ದಷ್ಟೇ ಅಲ್ಲದೇ, ಕೊರೊನಾ ಬಗ್ಗೆ ಎಚ್ಚರಿಗೆ ವಹಿಸಲೂ ಕರೆ ನೀಡಿದ್ದಾರೆ.

Leave a Reply

ಹೊಸ ಪೋಸ್ಟ್‌