ಬಸವ ನಾಡಿನಲ್ಲಿ ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಜಯಂತಿ ಅಂಗವಾಗಿ ಬಿಜೆಪಿ ವತಿಯಿಂದ ರಕ್ತದಾನ ಶಿಬಿರ

ಬಸವ ನಾಡು ವಿಜಯಪುರ- ಸಂವಿಧಾನ ಶಿಲ್ಪಿ ಡಾ. ಬಿ. ಆರ್. ಅಂಬೇಡ್ಕರ ಜಯಂತಿ ಅಂಗವಾಗಿ ವಿಜಯಪುರದಲ್ಲಿ ಬಿಜೆಪಿ ವತಿಯಿಂದ ರಕ್ತದಾನ ಶಿಬಿರ ನಡೆಯಿತು.ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಸಚಿವ ಅಪ್ಪು ಪಟ್ಟಣಶೆಟ್ಟಿ, ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರು ದೀನ, ದಲಿತರು, ಹಿಂದುಳಿದವರ ಉದ್ಧಾರಕ್ಕಾಗಿಯೇ ತಮ್ಮ ರಕ್ತ ಸುಟ್ಟುಕೊಂಡಿದ್ದಾರೆ. ಅವರ ಜಯಂತೋತ್ಸವವನ್ನು ರಕ್ತದಾನ ಮಾಡುವ ಮೂಲಕ ಬಹಳ ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ. ಡಾ. ಬಾಬಾಸಾಹೇಬ ಅಂಬೇಡ್ಕರ ಅವರು ಸಮಾನತೆ ಸಾರಿ ದೇಶವನ್ನು ಒಂದು ಮಾಡಿದರು. ಅಂಬೇಡ್ಕರ ಅವರು ಕೇವಲ ದಲಿತ ನಾಯಕ […]

ಎಲ್ಲರ ಚಿತ್ತ ಸ್ವಾಮೀಜಿಯತ್ತ- ಸ್ವಾಮೀಜಿ ದೃಷ್ಠಿ ಪುಟ್ಟ ಬಾಲಕಿಯತ್ತ- ಬಸವ ನಾಡಿನಲ್ಲಿಂದು ಗಮನ ಸೆಳೆದ ಪ್ರಸಂಗ

ಬಸವ ನಾಡು ವಿಜಯಪುರ- ಇದು ಅಪರೂಪದ ಪ್ರಸಂಗ. ಇಂಥ ಘಟನೆಯನ್ನು ನ್ಯೂಸ್ ಸೆನ್ಸ್ ಮೂಲಕ ಸೆರೆ ಹಿಡಿದು ತಮ್ಮ ಫೇಸ್ ಬುಕ್ ಖಾತೆಯಲ್ಲಿ ಹಾಕುವ ಮೂಲಕ ಗಮನ ಸೆಳೆದವರು ಪ್ರತಿಷ್ಠಿತ ಬಿ. ಎಲ್. ಡಿ. ಇ. ಸಂಸ್ಥೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಮಹಾಂತೇಶ ಬಿರಾದಾರ.ಡಾ. ಮಹಾಂತೇಶ ಬಿರಾದಾರ ಫೇಸ್ ಬುಕ್ ನಲ್ಲಿ ಹಂಚಿಕೊಂಡಿರುವ ಈ ಘಟನೆ ಈಗ ಮೆಚ್ಚುಗೆಗೆ ಪಾತ್ರವಾಗಿದೆ. ಅಷ್ಟಕ್ಕೂ ಆಗಿದ್ದೇನೆಂದರೆ ಸುತ್ತೂರು ದೇಶಿಕೇಂದ್ರ ಸ್ವಾಮೀಜಿ ಮೈಸೂರಿನಿಂದ ಹೊರಟು ಬೀದರ ಜಿಲ್ಲೆಯ ಭಾಲ್ಕಿ ಕಾರ್ಯಕ್ರಮವೊಂದರಲ್ಲಿ ಪಾಲ್ಗೋಂಡು […]

ವಿಜಯಪುರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಡಾ. ಬಿ. ಆರ್. ಅಂಬೇಡ್ಕರ ಜಯಂತಿ ಆಚರಣೆ

ಬಸವನಾಡು ವಿಜಯಪುರ- ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ ಅವರ ಜಯಂತಿಯನ್ನು ಕೊರೊನಾ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ಸರಳವಾಗಿ ಆಚರಿಸಲಾಗುತ್ತಿದೆ. ಡಾ. ಬಿ. ಆರ್. ಅಂಬೇಡ್ಕರ ಅವರು ಸಂವಿಧಾನದ ಮೂಲಕ ಸಮಾಜಕ್ಕೆ ನೀಡಿದ ಕೊಡುಗೆಗಳು, ಅವರ ವಿಚಾರಧಾರೆಗಳು ಎಲ್ಲರಿಗೂ ದಾರಿದೀಪಗಳಾಗಿದ್ದು, ಸಮಾಜದ ಪ್ರತಿಯೊಬ್ಬರೂ ಅವರ ತತ್ವ, ಆದರ್ಶಗಳನ್ನು ಅರ್ಥಮಾಡಿಕೊಂಡು ತಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಕರೆ ನೀಡಿದ್ದಾರೆ. ವಿಜಯಪುರ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ […]

ಸಂವಿಧಾನ ಶಿಲ್ಪಿ ಡಾ. ಅಂಬೇಡ್ಕರ ಅವರ ಜಯಂತಿ ಅಂಗವಾಗಿ ಬಸವ ನಾಡಿನ ಖ್ಯಾತ ವ್ಯಂಗ್ಯ ಚಿತ್ರಕಾರ, ಮಕ್ಕಳ ಸಾಹಿತಿ, ಶರಣು ಚಟ್ಟಿ ರಚಿಸಿರುವ ಕವನ

ಬಸವನಾಡು ವಿಜಯಪುರ- ಬಸವ ನಾಡು ವಿಜಯಪುರ ಜಿಲ್ಲೆಯ ಖ್ಯಾತ ವ್ಯಂಗ್ಯ ಚಿತ್ರಕಾರ, ಸಾಹಿತಿ, ಮಕ್ಕಳ ಕವಿ ಮತ್ತು ಶಿಕ್ಷಕರಾಗಿರುವ ಶರಣು ಚಟ್ಟಿ ಅವರು ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ ಅವರ ಜಯಂತಿಯ ಅಂಗವಾಗಿ ರಚಿಸಿರುವ ಕವನ. ಶರಣು ಚಟ್ಟಿ ಅವರ ಫೇಸ್ ಬುಕ್ ವಾಲ್ ನಿಂದ ಪಡೆದದ್ದು.

ಕಾರ್ಯನಿರತ ಪತ್ರಕರ್ತರ ಸಂಘದಿಂದ ಭಾರತ ರತ್ನ ಡಾ. ಬಿ. ಆರ್. ಅಂಬೇಡ್ಕರ ಜಯಂತಿ ಆಚರಣೆ

ಬಸವ ನಾಡು ವಿಜಯಪುರ- ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಾಬಾಸಾಹೇಬ ಅಂಬೇಡ್ಕರ ಅವರ ಜಯಂತಿಯನ್ನು ಕಾರ್ಯನಿರತ ಪತ್ರಕರ್ತರ ಸಂಘದ ಕಚೇರಿಯಲ್ಲಿ ಆಚರಿಸಲಾಯಿತು.ವಿಜಯಪುರ ನಗರದಲ್ಲಿರುವ ಪತ್ರಿಕಾ ಭವನದಲ್ಲಿ ಅಂಬೇಡ್ಕರ ಅವರ ಭಾವಚಿತ್ರಕ್ಕೆ ಸಂಘದ ಅಧ್ಯಕ್ಷ ಸಚೇಂದ್ರ ವೈ. ಲಂಬು ಪೂಜೆ ಸಲ್ಲಿಸಿ ಗೌರವಿಸಿದರು.ಬಳಿಕ ಮಾತನಾಡಿದ ಅವರು, ಅಂಬೇಡ್ಕರ ಅವರು ಶೋಷಿತ ಜನಾಂಗದ ಏಳಿಗೆಗಾಗಿ ಶೃಮಿಸಿ, ದೇಶದ ನೀರಾವರಿ, ರಿಸರ್ವ್ ಬ್ಯಾಂಕ, ಮಹಿಳೆಯರ ಏಳಿಗೆ, ಸಮಾನತೆ, ಮತ ಚಲಾವಣೆ ಹಕ್ಕು, ಬಾಣಂತಿಯರಿಗೆ ರಜೆ ಹೀಗೆ ಹಲವಾರು ಅಭಿವೃದ್ದಿ ಕಾರ್ಯಗಳನ್ನು […]

ಬಸವ ನಾಡಿನಲ್ಲಿ ಜಿಲ್ಲಾಡಳಿತದಿಂದ ಸಂವಿಧಾನ ಶಿಲ್ಪಿ ಡಾ. ಬಾಬಾಸಾಹೇಬ ಅಂಬೇಡ್ಕರ ಜಯಂತಿ ಆಚರಣೆ

ಬಸವ ನಾಡು ವಿಜಯಪುರ- ಸಂವಿಧಾನ ಶಿಲ್ಪಿ, ಭಾರತ ರತ್ನ, ಡಾ. ಬಿ.ಆರ್. ಅಂಬೇಡ್ಕರ್ ಅವರು ಸಂವಿಧಾನದ ಮೂಲಕ ಮನುಕುಲಕ್ಕೆ ಮತ್ತು ಶೋಷಿತ ವರ್ಗಗಳಿಗೆ ನ್ಯಾಯ ಒದಗಿಸಿದ್ದಾರೆ. ಅವರ ವಿಚಾರ ಧಾರೆಗಳನ್ನು ಸಮಾಜಕ್ಕೆ ತಿಳಿಹೇಳುವ ಕೆಲಸವಾಗಬೇಕಿದೆ ಎಂದು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಹೇಳಿದ್ದಾರೆ.ಭಾರತರತ್ನ ಡಾ. ಬಿ.ಆರ್. ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ವಿಜಯಪುರ ನಗರದ ಜಿಲ್ಲಾ ಕ್ರೀಡಾಂಗಣ ವ್ಯಾಪ್ತಿಯಲ್ಲಿ ಸ್ಥಾಪಿಸಲಾದ ಡಾ. ಬಿ.ಆರ್. ಅಂಬೇಡ್ಕರ್ ಪ್ರತಿಮೆಗೆ ಡಾ. ಬಿ.ಆರ್. ಅಂಬೇಡ್ಕರ್ ಅವರ 130 ನೇ ಜನ್ಮ […]

ಬಸವ ನಾಡಿನ ಖ್ಯಾತ ವ್ಯಂಗ್ಯ ಚಿತ್ರಕಾರ, ಮಕ್ಕಳ ಸಾಹಿತಿ, ಶರಣು ಚಟ್ಟಿ ರಚಿಸಿರುವ ಯುಗಾದಿ ಕವನ

ಬಸವನಾಡು ವಿಜಯಪುರ- ಬಸವ ನಾಡು ವಿಜಯಪುರ ಜಿಲ್ಲೆಯ ಖ್ಯಾತ ವ್ಯಂಗ್ಯ ಚಿತ್ರಕಾರ, ಸಾಹಿತಿ, ಮಕ್ಕಳ ಕವಿ ಮತ್ತು ಶಿಕ್ಷಕರಾಗಿರುವ ಶರಣು ಚಟ್ಟಿ ಹೊಸ ವರ್ಷ ಯುಗಾದಿಯ ಅಂಗವಾಗಿ ರಚಿಸಿರುವ ಕವನವಿದು. ಶರಣು ಚಟ್ಟಿ ಅವರ ಫೇಸ್ ಬುಕ್ ವಾಲ್ ನಿಂದ ಪಡೆದದ್ದು.