ವಿಜಯಪುರ ಸಂಸದ ರಮೇಶ ಜಿಗಜಿಣಗಿ ಅವರಿಂದ ರಸ್ತೆ, ಸೇತುವೆ ಕಾಮಗಾರಿ ಪರಿಶೀಲನೆ

ಬಸವ ನಾಡು ವಿಜಯಪುರ- ನಾಗಠಾಣ ಮತ್ತು ಮಿಂಚನಾಳ ಮಧ್ಯೆ ನಿರ್ಮಿಸಲಾಗುತ್ತಿರುವ 6 ಕಿ. ಮಿ. ರಸ್ತೆ, ಮತ್ತು 2 ಸೇತುವೆ ಕಾಮಗಾರಿಗಳನ್ನು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಪರಿಶೀಲನೆ ನಡೆಸಿದರು.ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿದ ಅವರು, ಬಳಿಕ ಮಾತನಾಡಿ, ಸೇತುವೆ ಕಾಮಗಾರಿ ಬಹುತೇಕ ಪೂರ್ಣಗೊಂಡಿದ್ದು, ರಸ್ತೆ ಕಾಮಗಾರಿ ಈಗ ಪೂರ್ಣಗೊಂಡಿದೆ. ಒಂದು ಸೇತುವೆ ಕಾಮಗಾರಿ ಮುಗಿಯುವ ಹಂತದಲ್ಲಿದೆ. ನಾಗಠಾಣ ಬಳಿಯ ಸೇತುವೆ ಕಾಮಗಾರಿ ನಡೆಯುತ್ತದೆ ಎಂದು ತಿಳಿಸಿದರು. ಒಟ್ಟು ರೂ. 9 ಕೋ. ವೆಚ್ಚದಲ್ಲಿ ಮಿಂಚನಾಳ, […]

ಗುಮ್ಮಟ ನಗರಿಯಲ್ಲಿ ಕೊರೊನಾ ಲಸಿಕೆ ಅಭಿಯಾನವನ್ನು ಮುಂದುವರೆಸಿದ ಶಾಸಕ ಯತ್ನಾಳ

ಬಸವ ನಾಡು ವಿಜಯಪುರ- ಗುಮ್ಮಟ ನಗರಿ ವಿಜಯಪುರದಲ್ಲಿ ಕೊರೊನಾ 2ನೇ ಅಲೆಯಿಂದಾಗಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕೊರೊನಾ ಲಸಿಕೆ ಅಭಿಯಾನವನ್ನೂ ಹೆಚ್ಚಿಸಲಾಗಿದೆ.ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಕೂಡ ಸ್ವತಃ ನಾನಾ ಬಡಾವಣೆಗಳಲ್ಲಿ ಕೊರೊನಾ ಲಸಿಕೆ ಕಾರ್ಯಕ್ರಮಗಳಿಗೆ ಚಾಲನೆ ನೀಡುವ ಮೂಲಕ ಕೊರೊನಾ ಬಗ್ಗೆ ಜಾಗೃತಿಗೆ ಮುಂದಾಗಿದ್ದಾರೆ. ಈ ಮುಂಚೆ ವಿಜಯಪುರ ನಗರದಲ್ಲಿ ಶೇ. 4 ರಷ್ಟಿದ್ದ ಕೊರೊನಾ ಲಸಿಕೆ ಪಡೆದವರ ಸಂಖ್ಯೆ ಈಗ ಶೇ. 40ಕ್ಕೆ ಹೆಚ್ಚಾಗಿದೆ. ಸಾರ್ವಜನಿಕರು ಇನ್ನೂ […]

ಗುಮ್ಮಟ ನಗರಿಯಲ್ಲಿ ಕೊರೊನಾ ಹೆಚ್ಚಳ ಹಿನ್ನೆಲೆ ಖಾಕಿ ಪಡೆಯಿಂದ ಜಾಗೃತಿ ಕಾರ್ಯಕ್ರಮ

ಬಸವ ನಾಡು ವಿಜಯಪುರ- ಕೊರೊನಾ 2ನೇ ಅಲೆ ಜೋರಾಗಿದ್ದು ಗುಮ್ಮಟ ನಗರಿ ವಿಜಯಪುರದಲ್ಲಿಯೂ ದಿನೇ ದಿನೇ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಲೆ ಇದೆ. ಈ ಮುಂಚೆ ಪ್ರತಿದಿನ ಎರಡಂಕಿಯೊಳಗೆ ಇರುತ್ತಿದ್ದ ಕೊರೊನಾ ಸೋಂಕಿತರ ಸಂಖ್ಯೆ ಈಗ ಶತಕದ ಗಡಿ ದಾಟುತ್ತಿದೆ. ಈ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಣದ ಬಗ್ಗೆ ಜನಜಾಗೃತಿ ಮೂಡಿಸಲು ವಿಜಯಪುರದಲ್ಲಿ ಖಾಕಿ ಪಡೆ ಮುಂದಾಗಿದೆ. ವಿಜಯಪುರ ಪೊಲೀಸರು ಎಸ್ಪಿ ಅನುಪಮ ಅಗ್ರವಾಲ ನೇತೃತ್ವದಲ್ಲಿ ವಿಜಯಪುರ ಗುಮ್ಮಟ ನಗರಿ ವಿಜಯಪುರದಲ್ಲಿ ಕೊರೊನಾ ಜಾಗೃತಿ ಅಭಿಯಾನ ಆರಂಭಿಸಿದ್ದಾರೆ. ಈ […]