ಕೊರೊನಾ ಜೊತೆಗೆ ಸಾಮಾನ್ಯ ರೋಗಿಗಳ ನೆರವಿಗೆ ಧಾವಿಸಿದ ಶಾಸಕ ಎಂ. ಬಿ. ಪಾಟೀಲ- ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ಬೆಡ್ ಗಳ ಸಂಖ್ಯೆ ಹೆಚ್ಚಳು, ಚಿಕಿತ್ಸಾ ಶುಲ್ಕ ಕಡಿತ

ಬಸವ ನಾಡು ವಿಜಯಪುರ- ಸದಾ ಜನಪರ ತುಡಿತ ಹೊಂದಿರುವ ಮಾಜಿ ಸಚಿವ ಮತ್ತು ವಿಜಯಪುರ ಜಿಲ್ಲೆಯ ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ಈಗ ಕೊರೊನಾ ಸಂಕಷ್ಟ ಕಾಲದಲ್ಲಿ ರೋಗಿಗಳ ನೆರವಿಗೆ ಧಾವಿಸಿದ್ದಾರೆ.ಕೊರೊನಾ 2ನೇ ಅಲೆಯಿಂದಾಗಿ ರೋಗಿಗಳು ತತ್ತರಿಸುತ್ತಿದ್ದು, ಉತ್ತಮ ಚಿಕಿತ್ಸೆ ಒದಗಿಸಲು ತಮ್ಮ ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ಬೆಡ್ ಗಳ ಸಂಖ್ಯೆಯನ್ನು ಹೆಚ್ಚಳ ಮಾಡಿದ್ದಾರೆ. ಅಷ್ಟೇ ಅಲ್ಲ, ಚಿಕಿತ್ಸಾ ಶುಲ್ಕವನ್ನೂ ಕಡಿಮೆ ಮಾಡುವ ಮೂಲಕ ಮಾನವೀಯತೆ ಮೆರೆದಿದ್ದಾರೆ.ಕರೋನಾ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ […]