ರೆಮಿಡಿಸಿವಿರ್ ವಿತರಣೆಯಲ್ಲಿ ಕೇಂದ್ರದಿಂದ ರಾಜ್ಯಕ್ಕೆ ತಾರತಮ್ಮ – ಪ್ರಧಾನಿ, ಸಚಿವರಿಗೆ ಟ್ವೀಟ್ ಮೂಲಕ ಗಮನ ಸೆಳೆಯಲು ಶಾಸಕ ಎಂ. ಬಿ. ಪಾಟೀಲ ನಿರ್ಧಾರ

ಬಸವ ನಾಡು ವಿಜಯಪುರ- ಕರ್ನಾಟಕದಲ್ಲಿ ಕೊರೊನಾ ರೋಗಿಗಳ ಸಂಖ್ಯೆ ದಿನ ದನೇ ಹೆಚ್ಚುತ್ತಿದ್ದರೂ, ರೋಗಿಗಳ ಸಂಖ್ಯೆಗೆ ಅನುಗುಣವಾಗಿ ರೆಮಿಡಿಸಿವಿಯರ್ ಎಂಜೆಕ್ಶನ್ ಸರಬರಾಜು ಮಾಡದೇ, ಕೇಂದ್ರ ಸರಕಾರ ತಾರತಮ್ಯ ಎಸಗುತ್ತಿದೆ ಎಂದು ಮಾಜಿ ಸಚಿವ, ಬಿ. ಎಲ್. ಡಿ. ಇ ಸಂಸ್ಥೆ ಅಧ್ಯಕ್ಷ ಹಾಗೂ ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ಗಂಭೀರ ಆರೋಪ ಮಾಡಿದ್ದಾರೆ.ವಿಜಯಪುರದ ಪ್ರತಿಷ್ಠಿತ ಬಿ. ಎಲ್. ಡಿ. ಇ ಆಸ್ಪತ್ರೆಗೆ ಭೇಟಿ ನೀಡಿ ಹಿರಿಯ ವೈದ್ಯರ ಸಭೆ ನಡೆಸಿದ ಅವರು, ಆಸ್ಪತ್ರೆಯಲ್ಲಿ ಚಿಕಿತ್ಸಾ […]