ಶಾಸಕ ಯತ್ನಾಳ ಅವರಿಂದ ಕೊರೊನಾ ಲಸಿಕೆ ಅಭಿಯಾನ ಮುಂದುವರಿಕೆ

ಬಸವ ನಾಡು ವಿಜಯಪುರ- ಎಲ್ಲರೂ ಕೊರೊನಾ ಲಸಿಕೆ ಹಾಕಿಸಿಕೊಂಡು ಕೊರೊನಾದಿಂದ ಮುಕ್ತರಾಗಬೇಕು ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದ್ದಾರೆ.ವಿಜಯಪುರ ನಗರದ ನಾನಾ ಕಡೆ ಕೊರೊನಾ ಲಸಿಕೆ ಅಭಿಯಾನ ಮುಂದುವರೆಸಿರುವ ಅವರು ನಾನಾ ಕಡೆ ಕಾರ್ಯಕ್ರಮಗಳಿಗೆ ಚಾಲನೆ ನೀಡಿ ಮಾತನಾಡಿದರು.ಪ್ರಧಾನಿ ನರೇಂದ್ರ ಮೋದಿಯವರ ಕರೆಯ ಮೇರೆಗೆ ಮನೆ- ಮನೆಗೆ ಉಚಿತ ಕೊರೊನಾ ಲಸಿಕೆ ಹಾಕುವ ಕಾರ್ಯಕ್ರಮದ ಅಂಗವಾಗಿ ವಿಜಯಪುರ ನಗರದ ವಾರ್ಡ್ ಸಂಕ್ಯೆ 21ರ ಕನಕದಾಸ ಬಡಾವಣೆಯ ಶ್ರೀ ಹನುಮಾನ ಗುಡಿ ಹತ್ತಿರದ […]

ಬಬಬಲೇಶ್ವರ ಮತಕ್ಷೇತ್ರ ವ್ಯಾಪ್ತಿಯ ನಾನಾ ಕೊರೊನಾ ಲಸಿಕಾ ಕೇಂದ್ರಗಳಿಗೆ ಶಾಸಕ ಎಂ. ಬಿ. ಪಾಟೀಲ ಭೇಟಿ, ಪರಿಶೀಲನೆ

ಬಸವ ನಾಡು ವಿಜಯಪುರ- ಎಲ್ಲರೂ ಕೊರೊನಾ ಲಸಿಕೆ ಹಾಕಿಸಿ ಕೊಳ್ಳುವುದು, ಸಾಮಾಜಿಕ ಅಂತರ ಕಾಪಾಡುವುದು ಮತ್ತು ಮಾಸ್ಕ್, ಸೈನಿಟೈಸರ್ ಬಳಸುವುದರಿಂದ ನಿಯಂತ್ರಣಕ್ಕೆ ಸಾಧ್ಯ. ಪ್ರತಿಯೊಬ್ಬರು ಕಡ್ಡಾಯವಾಗಿ ಲಸಿಕೆ ಹಾಕಿಸಿಕೊಂಡು, ಈ ಸುರಕ್ಷತಾ ಕ್ರಮಗಳನ್ನು ಪಾಲಿಸಬೇಕು ಎಂದು ಮಾಜಿ ಸಚಿವ ಮತ್ತು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ತಿಳಿಸಿದರು.ವಿಜಯಪುರ ಜಿಲ್ಲೆಯ ತಮ್ಮ ಸ್ವಕ್ಷೇತ್ರ ಬಬಲೇಶ್ವರ ವಿಧಾನಸಭಾ ಕ್ಷೇತ್ರದಲ್ಲಿ ಆಯೋಜಿಸಲಾಗಿರುವ ಕೊರೊನಾ ಲಸಿಕೆ ಅಭಿಯಾನ ಅಂಗವಾಗಿ ನಾನಾ ಲಸಿಕಾ ಕೇಂದ್ರಗಳಿಗೆ ಭೇಟಿ ನೀಡಿದ ಅವರು, ಮಮದಾಪುರದಲ್ಲಿ ಮಾತನಾಡಿದರು. […]