ಸರಕಾರ ಆಕ್ಸಿಜನ್, ರೆಮಿಡಿಸಿವಿರ್ ಪೂರೈಕೆ ಜೊತೆಗೆ ಕೊರೊನಾ ತಡೆಗಟ್ಟಲು ಸೂಕ್ತವಾಗಿ ಕೆಲಸ ಮಾಡಲಿ ಶಾಸಕ ಎಂ. ಬಿ. ಪಾಟೀಲ

ಬಸವ ನಾಡು ವಿಜಯಪುರ- ರಾಜ್ಯಾದ್ಯಂತ ಕೊರೊನಾ ಸೋಂಕು ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಸರಕಾರ ನಿಯಂತ್ರಣಕ್ಕೆ ಸಾಕಷ್ಟು ಕ್ರಮ ಕೈಗೊಳ್ಳಬೇಕಿದೆ ಎಂದು ವಿಜಯಪುರ ಜಿಲ್ಲೆಯ ಬಬಲೇಶ್ವರ ಕಾಂಗ್ರೆಸ್ ಶಾಸಕ ಮತ್ತು ಮಾಜಿ ಸಚಿವ ಎಂ. ಬಿ. ಪಾಟೀಲ ಆಗ್ರಹಿಸಿದ್ದಾರೆ.ವಿಜಯಪುರದಲ್ಲಿ ಪ್ರತಿಷ್ಠಿತ ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆ ಮತ್ತು ರಾಜ್ಯಾದ್ಯಂತ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದ್ದು, ಸರಕಾರ ಯುದ್ಧೋಪಾದಿಯಲ್ಲಿ ಕೆಲಸ ಮಾಡಬೇಕಿದೆ ಎಂದು ಹೇಳಿದರು.ಸಚಿವುರ ಕೇವಲ ಟಿವಿಯಲ್ಲಿ ಹೇಳಿಕೆಯನ್ನು ನೀಡುವ […]

ಲಾಕಡೌನ್ ಮಧ್ಯೆ ವಿಜಯಪುರ ಜಿಲ್ಲಾಧಿಕಾರಿಗಳಿಂದ ಅಗತ್ಯ ವಸ್ತುಗಳ ಖರೀದಿಗೆ ಸಮಯ, ದರ ನಿಗದಿ

ಬಸವ ನಾಡು ವಿಜಯಪುರ- ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಲಾಕಡೌನ್ ಘೋಷಣೆ ಮಾಡಿದ್ದು, ಈ ನಿಟ್ಟಿನಲ್ಲಿ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಕೂಡ ಆದೇಶ ಹೊರಡಿಸಿದ್ದಾರೆ.ಸಧ್ಯಕ್ಕೆ ಮಾರುಕಟ್ಟೆಯಲ್ಲಿ ಆಗುತ್ತಿರುವ ಜನಸಂದಣಿ, ನೂಕುನುಗ್ಗಲು ತಪ್ಪಿಸಲು ಮೇ 2 ರಿಂದಲೇ ಅನ್ವಯವಾಗುವಂತೆ ಎಲ್ಲ ರೀತಿಯ ಸಂತೆ, ವಾರದ ಸಂತೆಗಳನ್ನು ನಿರ್ಬಂಧಿಸಲಾಗಿದೆ. ಇದರ ಬದಲಿಗೆ ಪ್ರತಿದಿನ ಬೆ. 6 ರಿಂದ ಸಂ. 6.00 ಗಂಟೆಯವರೆಗೆ ಹಾಪಕಾಮ್ಸ್, ಎಲ್ಲಾ ಹಾಲಿನ ಭೂತಗಳು, ತಳ್ಳುವ ಗಾಡಿ ಮೂಲಕ ಹಣ್ಣು, ತರಕಾರಿಗಳನ್ನು ಮಾರುಕಟ್ಟೆಯ ಬೆಲೆಗನುಗುಣವಾಗಿ […]