ಮನೆ ಮನೆ ಸಮೀಕ್ಷೆ ನಡೆಸಿ ಚಿಕಿತ್ಸೆ ನೀಡಿದರೆ ವಿಜಯಪುರ ಜಿಲ್ಲೆ ಕೊರೊನಾ ಮುಕ್ತವಾಗಲು ಸಾಧ್ಯ- ಎಂ. ಬಿ. ಪಾಟೀಲ

ಬಸವ ನಾಡು ವಿಜಯಪುರ-: ಗ್ರಾಮೀಣ ಭಾಗದಲ್ಲಿ ಮನೆ-ಮನೆ ಸಮೀಕ್ಷೆ ಮಾಡಿ ಅನಾರೋಗ್ಯಕ್ಕೀಡಾದವರಿಗೆ ರೋಗ ಲಕ್ಷಣಗಳನುಸಾರ ಚಿಕಿತ್ಸೆ ನೀಡಲು ಪ್ರಾರಂಭಿಸಿದರೆ ವಿಜಯಪುರ ಜಿಲ್ಲೆ ಇಡೀ ರಾಜ್ಯಕ್ಕೆ ಮಾದರಿಯಾಗುತ್ತದೆ ಎಂದು ಮಾಜಿ ಸಚಿವ, ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ಹೇಳಿದ್ದಾರೆ. ವಿಜಯಪುರದಲ್ಲಿ ಜಿಲ್ಲಾಧಿಕಾರಿಗಳ ಕಛೇರಿಗೆ ತೆರಳಿ, ಮನವಿ ಪತ್ರ ನೀಡಿ ಚರ್ಚೆ ನಡೆಸಿದ ಮಾತನಾಡಿದ ಅವರು, ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಈ ಹಿಂದೆ ಮೊದಲನೆ ಅಲೆಯಲ್ಲಿ ಅಷ್ಟಾಗಿ ಕಂಡು ಬರದ ಕೊರೊನಾ, ಈಗ 2ನೇ ಅಲೆಯಲ್ಲಿ ಹೆಚ್ಚಾಗಿ … Continue reading ಮನೆ ಮನೆ ಸಮೀಕ್ಷೆ ನಡೆಸಿ ಚಿಕಿತ್ಸೆ ನೀಡಿದರೆ ವಿಜಯಪುರ ಜಿಲ್ಲೆ ಕೊರೊನಾ ಮುಕ್ತವಾಗಲು ಸಾಧ್ಯ- ಎಂ. ಬಿ. ಪಾಟೀಲ