ಮನೆಯನ್ನು ಕೊವಿಡ್ ಕೇರ್ ಸೆಂಟರ್ ಮಾಡಿದ ಗೃಹ ಸಚಿವ- ಇದಕ್ಕೆ ಶ್ರೀ ಸಿದ್ಧೇಶ್ವರ ಸ್ವಾಮೀಜಿ ಪ್ರೇರಣೆ ಎಂದ ಬಸವರಾಜ ಬೊಮ್ಮಾಯಿ.

ಶಿಗ್ಗಾವಿ: ಇದು ಆಸ್ಪತ್ರೆಯಲ್ಲ. ಮನೆಯ ಎಂದು ಭಾವಿಸಿ. ಇಲ್ಲಿ ವೈದ್ಯರು ನಿಮ್ಮ ಆರೋಗ್ಯ ವಿಚಾರಣೆ ಮಾಡುತ್ತಾರೆ. ಸೋಂಕಿತರಿಗೆ ಮಾತ್ರೆ ನೀಡುತ್ತಾರೆ. ಆಕ್ಸಿಜನ್ ವ್ಯವಸ್ಥೆ ಇದೆ. ಮೂರು ಹೊತ್ತು ಊಟದ ವ್ಯವಸ್ಥೆ ಇರುತ್ತದೆ‌. ನಿಶ್ಚಿಂತೆಯಿಂದ ಗುಣಮುಖರಾಗಿ ಮನೆಗೆ ತೆರಳಿ ಎಂದು ಗೃಹ ಹಾಗೂ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ ಮಾತು. ಶಿಗ್ಗಾವಿಯಲ್ಲಿರುವ ತಮ್ಮ ಮನೆಯ ಆವರಣವನ್ನು ಕೋವಿಡ್ ಕೇರ್ ಸೆಂಟರ್ ಆಗಿ ಪರಿವರ್ತಿಸಿರುವ ಸಚಿವ ಬಸವರಾಜ ಬೊಮ್ಮಾಯಿ, ಕೇಂದ್ರ ಸಂಸದೀಯ ವ್ಯವಹಾರಗಳ ಖಾತೆ […]

ಲಾಕಡೌನ್ ವಿಸ್ತರಣೆ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಸಿಎಂ ನಿರ್ಧಾರ ಕೈಗೊಳ್ಳಲಿದ್ದಾರೆ- ಸಚಿವ ಬಸವರಾಜ ಬೊಮ್ಮಾಯಿ

ಶಿಗ್ಗಾವಿ: ರಾಜ್ಯದಲ್ಲಿ ಲಾಕಡೌನ್ ವಿಸ್ತರಣೆಗೆ ಸಂಬಂಧಿಸಿದಂತೆ ಕೋವಿಡ್ ಟಾಸ್ಕ್ ಫೋರ್ಸ್ ಒಂದೆರಡು ದಿನಗಳಲ್ಲಿ ಸಿಎಂ ಗೆ ಸಂಪೂರ್ಣ ಮಾಹಿತಿ ನೀಡಲಿದೆ‌ ವರದಿ ನೀಡಲಿದೆ. ಆ ಮಾಹಿತಿಯ ಆಧಾರದ ಮೇಲೆ ಸಚಿವ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ನಿರ್ಧಾರ ಕೈಗೊಳ್ಳಲಿದ್ದಾರೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಸಿಎಂ ಬಿ. ಎಸ್. ಯಡಿಯೂರಪ್ಪ ಜೊತೆ ಶಿಗ್ಗಾವಿಯಿಂದ ವಿಡಿಯೋ ಕಾನ್ಪರೆನ್ಸ್ ನಲ್ಲಿ ಭಾಗವಹಿಸಿ ಹಾವೇರಿ ಜಿಲ್ಲೆಯ ಕೊರೊನಾ ಸ್ಥಿತಿಗತಿ ಕುರಿತು […]

ವಿಜಯಪುರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ 100 ಬೆಡ್ ಗಳ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಡಿಸಿ- ಸಚಿವ ಸುಧಾಕರ್ ಗೆ ಸಚಿವೆ ಶಶಿಕಲಾ ಜೊಲ್ಲೆ ಮನವಿ

ಬೆಂಗಳೂರು: ವಿಜಯಪುರ ಜಿಲ್ಲೆಯ ಜನರಿಗಾಗಿ ಶೀಘ್ರವೇ ಅತ್ಯಾಧುನಿಕ ಸೌಲಭ್ಯವುಳ್ಳ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಕಟ್ಟಡವನ್ನು 100 ಬೆಡ್ ಗಳ ಕೋವಿಡ್ ಆಸ್ಪತ್ರೆಯಾಗಿ ಮಾರ್ಪಡಿಸಿ ಶೀಘ್ರವಾಗಿ ಸಾರ್ವಜನಿಕರ ಉಪಯೋಗಕ್ಕೆ ನೀಡಬೇಕು ಎಂದು ಆರೋಗ್ಯ ಸಚಿವ ಡಾ. ಸುಧಾಕರ ಅವರಿಗೆ ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರು ಮನವಿ ಪತ್ರ ಸಲ್ಲಿಸಿದ್ದಾರೆ. ಬೆಂಗಳೂರಿನಲ್ಲಿ ಆರೋಗ್ಯ ಸಚಿವ ಡಾ. ಸುಧಾಕರ ಅವರನ್ನು ಭೇಟಿ ಮಾಡಿದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ನೇತೃತ್ವದ […]

ವಿಜಯಪುರ ಜಿಲ್ಲೆಯ ಕಾರಜೋಳ, ತಿಕೋಟಾಗಳಲ್ಲಿ ಕೊವಿಡ್ ಕೇರ್ ಸೆಂಟರ್ ಆರಂಭ- ಶಾಸಕ ಎಂ. ಬಿ. ಪಾಟೀಲ

ವಿಜಯಪುರ: ವಿಜಯಪುರ ಜಿಲ್ಲೆಯ ಬಬಲೇಶ್ವರ ವಿಧಾನಸಭಾ ಕ್ಷೇತ್ರ್ರದ ಕಾರಜೋಳ ಮತ್ತು ತಿಕೋಟಾಗಳಲ್ಲಿ ಮೊದಲ ಹಂತದಲ್ಲಿ ಕೋವಿಡ್ ಕೇರ್ ಸೆಂಟರ್ ಆರಂಭಿಸಲಾಗುತ್ತಿದೆ ಎಂದು ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಬಬಲೇಶ್ವರ ತಹಶೀಲ್ದಾರ ಮಲ್ಲಿಕಾರ್ಜುನ ಅರಕೇರಿ ಮತ್ತು ತಿಕೋಟಾ ತಹಸೀಲ್ದಾರ ಸಂತೋಷ ಮ್ಯಾಗೇರಿ ಹಾಗೂ ತಾಲೂಕಾ ಆರೋಗ್ಯಾಧಿಕಾರಿ ಡಾ. ಕವಿತಾ ದೊಡಮನಿ ಅವರೊಂದಿಗೆ ಈ ಕುರಿತು ಚರ್ಚೆ ನಡೆಸಲಾಗಿದೆ. ಪ್ರಥಮ ಹಂತದಲ್ಲಿ ಬಬಲೇಶ್ವರ ತಾಲೂಕಿನ ಕಾರಜೋಳ ಗ್ರಾಮದ […]

ಕೊರೊನಾ ಸೋಂಕಿತರಿಗೆ ನೆರವಿಗೆ ಧಾವಿಸಿರುವ ವಿಜಯಪುರ ಜೈನ ಸಮುದಾಯ ಮಾಡುತ್ತಿರುವ ಸಹಾಯವೇನು ಗೊತ್ತಾ?

ವಿಜಯಪುರ- ಕೊರೊನಾ ಎರಡನೇ ಅಲೆಯಿಂದಾಗಿ ಗುಮ್ಮಟ ನಗರಿ ವಿಜಯಪುರ ಜಿಲ್ಲೆಯಲ್ಲಿ ಬೆಡ್, ರೆಮಿಡಿಸಿವಿರ್ ಎಂಜೆಕ್ಷನ್ ಸೇರಿದಂತೆ ಆಕ್ಸಿಜನ್ ಕೊರತೆಯೂ ದಿನೇ ದಿನೇ ಹೆಚ್ಚುತ್ತಿದೆ. ಕೊರೊನಾ ಸೋಂಕಿತರ ಸಂಕಷ್ಯವನ್ನು ನೋಡಲಾಗಿದೆ ಬಸವ ನಾಡಿನ ಜೈನ ಸಮುದಾಯ ಸಹಾಯಕ್ಕೆ ನಿಂತಿದೆ. ಒಂದೆಡೆ ಕೊರೊನಾ ವ್ಯಾಪಕವಾಗಿ ಹರಡುತ್ತಿದ್ದರೆ ಮತ್ತೋಂದೆಡೆ ನಾನಾ ಆಸ್ಪತ್ರೆಗಳಲ್ಲಿ ಆಸ್ಪತ್ರೆಗಳಲ್ಲಿ ಆಕ್ಸಿಜನ್, ಬೆಡ್ ಕೊರತೆಯಿಂದಾಗಿ ನಿತ್ಯ ರೋಗಿಗಳು ತೊಂದರೆ ಎದುರಿಸುತ್ತಿದ್ದಾರೆ. ಹೀಗಾಗಿ ರೋಗಿಗಳಿಗೆ ಸಕಾಲಕ್ಕೆ ಆಕ್ಸಿಜನ್ ಸೇರಿದಂತೆ ನಾನಾ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ವಿಜಯಪುರದ ನಾನಾ ಜೈನ್ ಸಂಘಟನೆಗಳು […]

ವಿಜಯಪುರ ಜಿಲ್ಲೆಗೂ ಬಂತು ಬ್ಲ್ಯಾಕ್ ಫಂಗಸ್- 26 ಕೇಸ್ ಪತ್ತೆ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ಗುಮ್ಮಟ ನಗರಿ ವಿಜಯಪುರ ಜಿಲ್ಲೆಗೂ ಬ್ಲ್ಯಾಕ್ ಫಂಗಸ್ ಕಾಲಿಟ್ಟಿದೆ. ವಿಜಯಪುರದಲ್ಲಿ ಈ ಕುರಿತು ಮಾಹಿತಿ ನೀಡಿದ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ಈಗಾಗಲೇ ಜಿಲ್ಲೆಯಲ್ಲಿ ಬ್ಲ್ಯಾಕ್ ಫಂಗಸ್ ನ 26 ಪ್ರಕರಣಗಳು ಪತ್ತೆಯಾಗಿವೆ. ಸಂಜೆಯ ವೇಳೆಗೆ ಎಲ್ಲೆಲ್ಲಿ ಪ್ರಕರಣಗಳು ದಾಖಲಾಗಿವೆ ಎಂಬುದರ ಬಗ್ಗೆ ಸ್ಪಷ್ಟ ಮಾಹಿತಿ ಸಿಗಲಿದೆ ಎಂದು ತಿಳಿಸಿದ್ದಾರೆ. ಬ್ಲ್ಯಾಕ್ ಫಂಗಸ್ ರೋಗಿಗಳಿಗಾಗಿ ವಿಜಯಪುರದ ಪ್ರತಿಷ್ಠಿತ ಬಿ ಎಲ್ ಡಿ ಇ ಆಸ್ಪತ್ರೆಯಲ್ಲಿ ಪ್ರತ್ಯೇಕ ವಾರ್ಡ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಹೆಚ್ಚು […]

ಶಾಸಕ ಎಂ. ಬಿ. ಪಾಟೀಲ ಸಲಹೆಗೆ ಸ್ಪಂದನೆ- ವಿಜಯಪುರ ಜಿಲ್ಲೆಯ ಗ್ರಾಮೀಣ, ಕೊಳಚೆ ಪ್ರದೇಶಗಳಲ್ಲಿ ಕೊರೊನಾ ಮನೆ ಮನೆ ಸಮೀಕ್ಷೆ ಆರಂಭ

ವಿಜಯಪುರ- ವಿಜಯಪುರ ಜಿಲ್ಲೆಯ ಗ್ರಾಮೀಣ, ಕೊಳಚೆ ಪ್ರದೇಶದಲ್ಲಿ ಮನೆ ಮನೆ ಕೊರೊನಾ ಸಮೀಕ್ಷೆ ಆರಂಭವಾಗಿದೆ. ಈ ಕುರಿತು ಮಾಹಿತಿ ನೀಡಿರುವ ವಿಜಯಪುರ ಜಿ. ಪಂ. ಸಿಇಓ ಗೋವಿಂದ ರೆಡ್ಡಿ ನಿನ್ನೆ ದಿನ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಹಾಗೂ ತಾವು ವಿಡಿಯೋ ಕಾನ್ಫರೆನ್ಸ್ ಮಾಡಿದ್ದಾಗಿ ತಿಳಿಸಿದ್ದಾರೆ. ಈ ಸಂವಾದದಲ್ಲಿ ಸೂಚಿಸಿದಂತೆ ಆಶಾ ಕಾರ್ಯಕರ್ತೆಯರು ಮತ್ತು ಅಂಗನವಾಡಿ ಕಾರ್ಯಕರ್ತೆಯರು ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಮತ್ತು ಕೊಳಚೆ ಪ್ರದೇಶಗಲಲ್ಲಿ ಮನೆ ಮನೆಗೆ ತೆರಳಿ ಕೊರೊನಾ ಸೋಂಕಿತರ ಸಮೀಕ್ಷೆ ನಡೆಸುತ್ತಿದ್ದಾರೆ ಎಂದು […]

ರೆಮಿಡಿಸಿವಿರ್ ಎಂಜೆಕ್ಷನ್ ಯಾವಾಗ, ಎಷ್ಟು ರೋಗಿಗಳಿಗೆ ಅವಶ್ಯಕ ಗೊತ್ತಾ? ತಜ್ಞ ವೈದ್ಯರ ಅಭಿಪ್ರಾಯ ಇಲ್ಲಿದೆ

ವಿಜಯಪುರ- ಈಗ ಎಲ್ಲಿ ನೋಡಿದರೂ ಕೊರೊನಾ ಸೋಂಕಿತರಿಗೆ ಔಷಧಿಯ ಕೊರತೆಯ ಬಗ್ಗೆಯೇ ಚರ್ಚೆ ನಡೆಯುತ್ತಿದೆ. ಅದರಲ್ಲಿಯೂ ರೆಮಿಡಿಸಿವಿರ್ ಔಷಧಿಯ ಬಗ್ಗೆಯಂತೂ ಹೇಳುವಂತೆಯೇ ಇಲ್ಲ. ಪ್ರತಿನಿತ್ಯ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಹಲವಾರು ಜನರನ್ನು ಪೊಲೀಸರು ಬಂಧಿಸುತ್ತಲೇ ಇದ್ದಾರೆ. ಸರಕಾರಿ ಮತ್ತು ಖಾಸಗಿ ಆಸ್ಪತ್ರೆಗಳಿಗೆ ಸರಕಾರ ಮತ್ತು ಔಷಧಿ ಕಂಪನಿಗಳು ರೆಮಿಡಿಸಿವಿರ್ ಎಂಜೆಕ್ಷನ್ ಸರಬರಾಜು ಮಾಡುತ್ತಿದ್ದರೂ, ಅದು ಬಕಾಸುರನ ಹೊಟ್ಟೆಗೆ ಅರೆಕಾಸಿನ ಮಜ್ಜಿಗೆಯಂತಾಗಿದೆ. ಇನ್ನು ಈ ವಿಚಾರದಲ್ಲಿ ರೋಗಿಗಳು ಮತ್ತು ಅವರ ಸಂಬಂಧಿಕರಂತೂ ವೈದ್ಯರಿಂತ ತಾವೇ ಜಾಣರು ಎಂಬಂತೆ ಕೊರೊನಾ […]

ದೌರ್ಜನ್ಯ ಪೀಡಿತ ಯುವತಿಯರ ಕುಟುಂಬಗಳಿಗೆ ವಿಜಯಪುರ ಜಿಲ್ಲಾಡಳಿತದಿಂದ ಪರಿಹಾರ ಧನ ವಿತರಣೆ

ವಿಜಯಪುರ: ವಿಜಯಪುರ ಜಿಲ್ಲೆಯ ದೇವರ ಹಿಪ್ಪರಗಿ ತಾಲೂಕಿನ ಕುದರಿ ಸಾಲವಾಡಗಿ ಗ್ರಾಮದಲ್ಲಿ ದೌರ್ಜನ್ಯಕ್ಕೆ ಒಳಗಾದ ಇಬ್ಬರು ಯುವತಿಯರ ಕುಟುಂಬವನ್ನು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ, ದೇವರ ಹಿಪ್ಪರಗಿ ಬಿಜೆಪಿ ಶಾಸಕ ಸೋಮನಗೌಡ ಪಾಟೀಲ(ಸಾಸನೂರ), ಎಸ್ಪಿ ಅನುಪಮ ಅಗ್ರವಾಲ್ ಭೇಟಿ ಮಾಡಿ ಸಾಂತ್ವನ ಹೇಳಿದರು.ಅಲ್ಲದೇ, ದೌರ್ಜನ್ಯಕ್ಕೆ ಒಳಗಾದ ಸಂತ್ರಸ್ತ ಕುಟುಂಬದವರಿಗೆ ಸಾಂತ್ವನ ಹೇಳಿ, ಪರಿಹಾರ ಧನ ಚೆಕ್ ವಿತರಿಸಿದರು. ಸರಕಾರದ ವತಿಯಿಂದ ರೂ. 8.25 ಲಕ್ಷ ಮಂಜೂರಾಗಿದ್ದು, ದೌರ್ಜನ್ಯಕ್ಕೆ ಒಳಗಾಗಿದ್ದ ಎರಡು ಕುಟುಂಬಗಳಿಗೆ ಪರಿಹಾರಧನ ಚೆಕ್ ವಿತರಿಸಿದರು. […]

ಬ್ಲ್ಯಾಕ್ ಫಂಗಸ್ ಎಂದರೇನು? ಇದರ ಬಗ್ಗೆ ಹೋಮಿಯೋಪಥಿ ವೈದ್ಯರ ಸಲಹೆಗಳೇನು? ಎಂಬುದನ್ನು ತಿಳಿಯಿರಿ

ಡಾ. ರವಿ ಎಸ್. ಕೋಟೆಣ್ಣವರ,ಹೋಮಿಯೋಪಥಿ ವೈದ್ಯ ವಿಜಯಪುರ- ಕೊರೊನಾ ಎರಡನೇ ಅಲೆಯ ನಡುವೆಯೇ ಈಗ ಬ್ಲ್ಯಾಕ್ ಫಂಗ್ ಕಾಟ ಶುರವಾಗಿದೆ. ಅಲ್ಲಲ್ಲಿ ಈ ರೋಗ ಕೆಲವರಲ್ಲಿ ಕಾಣಿಸಿಕೊಂಡಿದ್ದು, ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿಯೂ ಮೊದಲ ಪ್ರಕರಣ ಪತ್ತೆಯಾಗಿದೆ ಎನ್ನಲಾಗಿದ್ದು, ಇದನ್ನು ಜಿಲ್ಲಾಡಳಿತ ಇನ್ನಷ್ಟೇ ದೃಢಪಡಿಸಬೇಕಿದೆ.ಈ ಮಧ್ಯೆ ಬಾಗಲಕೋಟೆ ಜಿಲ್ಲೆಯಲ್ಲಿಯೂ ಇಬ್ಬರಲ್ಲಿ ಈ ರೋಗ ಕಾಣಿಸಿಕೊಂಡಿದೆ. ಬ್ಲ್ಯಾಕ್ ಫಂಗಸ್ ಅಂದರೆ ಕನ್ನಡದಲ್ಲಿ ಕಪ್ಪು ಶಿಲೀಂದ್ರ ಕೇದ ಈಗ ತಾನೆ ಶಿವ-ಶಿವಾ ಎಂದು ಕರೋನಾದಿಂದ ಚೇತರಿಸಿಕೊಳ್ಳುತ್ತಿರುವವರಿಗೆ ಮತ್ತೆ ಆತಂಕಕ್ಕೆ ತಳ್ಳುತ್ತಿದೆ. […]