ಮಂಗಳವಾರದಿಂದ ಶಾಸಕ ಎಂ. ಬಿ. ಪಾಟೀಲ ಅವರಿಂದ ಅಹವಾಲು ಸ್ವೀಕಾರ

ವಿಜಯಪುರ: ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ಅವರ ಕಚೇರಿ ಸೋಮವಾರದಿಂದ ಎಂದಿನಂತೆ ಆರಂಭವಾಗಲಿದೆ. ಜ. 15 ಮಂಗಳವಾರ ಬೆ. 10.30 ರಿಂದ ಮ.2 ರವರೆಗೆ ಬಿ. ಎಂ. ಪಾಟೀಲ ರಸ್ತೆಯಲ್ಲಿರುವ ಕಛೇರಿಯಲ್ಲಿ ಶಾಸಕರು ಉಪಸ್ಥಿತರಿದ್ದಾರೆ. ಈ ಸಂದರ್ಭದಲ್ಲಿ ಶಾಸಕರು ಬಬಲೇಶ್ವರ ಮತಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಲಿದ್ದಾರೆ. ಕೊರೊನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅವಶ್ಯಕತೆ ಇದ್ದವರು ಮಾತ್ರ ಕಛೇರಿಗೆ ಭೇಟಿ ನೀಡುಬೇಕು ಮತ್ತು ಭೇಟಿಯ ಸಂದರ್ಭದಲ್ಲಿ ಕಡ್ಡಾಯವಾಗಿ ಮಾಸ್ಕ್, ಸೈನಿಟೈಸರ್ ಬಳಕೆ ಹಾಗೂ ಸಾಮಾಜಿಮ ಅಂತರ […]

ಸೋಮವಾರದಿಂದ ಲಾಕ್ ಡೌನ್ ಸಡಿಲಿಕೆ- ವಿಜಯಪುರದಲ್ಲಿ ಏನಿರುತ್ತೆ? ಏನಿರಲ್ಲ- ಡಿಸಿ ಮಾಹಿತಿ

ವಿಜಯಪುರ: ರಾಜ್ಯ ಸರಕಾರ ನಾಳೆಯಿಂದ ಲಾಕಡೌನ್ ಸಡಿಲಿಕೆ ಮಾಡಿದ್ದು, ವಿಜಯಪುರ ಜಿಲ್ಲೆಯಲ್ಲಿ ಏನಿರುತ್ತೆ? ಏನಿರಲ್ಲ? ಎಂಬುದರ ಕುರಿತು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮಾಹಿತಿ ನೀಡಿದ್ದಾರೆ. ಪರಿಷ್ಕೃತ ಮಾರ್ಗಸೂಚಿಯಂತೆ ಮಾರ್ಗಸೂಚಿ ಪ್ರಮುಖ ಅಂಶಗಳು ಈ ಕಳಗಿನಂತಿವೆ ಜೂ. 14ರ ಬೆ. 6ರಿಂದ ಜೂ. 21ರ ಬೆಳಿಗ್ಗೆ 6 ರವರೆಗೆ ಈ ಮಾರ್ಗಸೂಚಿಗಳು ಜಾರಿಯಲ್ಲಿರಲಿವೆ. ಜಿಲ್ಲೆಯ ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದ್ದಾರೆ. ಅಗತ್ಯ ವಸ್ತುಗಳ ಮಾರಾಟಕ್ಕೆ ಬೆ. 6 ರಿಂದ ಮ. 2ರ ವರೆಗೆ ಕಾಲಾವಕಾಶವಿದೆ. […]

ಎಸ್ ಎಸ್ ಎಲ್ ಸಿ ಪರೀಕ್ಷೆ ಬರೆಯಲ್ಲ ಎನ್ನುತ್ತಿರುವ ಈ ಶಾಲೆಯ ವಿದ್ಯಾರ್ಥಿಗಳು- ಯಾಕೆ ಗೊತ್ತಾ?

ವಿಜಯಪುರ- ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಹಾಜರಾಗುವುದಿಲ್ಲ ಎಂದು ವಿಜಯಪುರ ನಗರದ ಶಾಲೆಯೊಂದರ ಮಕ್ಕಳು ಪಟ್ಟು ಹಿಡಿದಿದ್ದಾರೆ. ಅಷ್ಟೇ ಅಲ್ಲ, ಶಿಕ್ಷಣ ಸಚಿವರಿಗೆ ಪತ್ರವನ್ನೂ ಬರೆದಿದ್ದಾರೆ. ಮೆಟ್ರಿಕ್ ಪರೀಕ್ಷೆಯನ್ನೇ ಬಹಿಷ್ಕರಿಸಲು ಮುಂದಾಗಿರುವ ಈ ವಿದ್ಯಾರ್ಥಿಗಳು, ಮಲ್ಟಿಪಲ್ ಚಾಯ್ಸ್ ಪರೀಕ್ಷೆಯನ್ನು ವಿರೋಧಿಸಿದ್ದಾರೆ. ಪರೀಕ್ಷೆ ನಡೆಸಿದರೆ ನಾವು ಬರೆಯುವುದಿಲ್ಲ ಎಂದು ಹಠ ಹಿಡಿದಿರುವ ಈ ವಿದ್ಯಾರ್ಥಿಗಳು ಈ ಕುರಿತು ಶಿಕ್ಷಣ ಸಚಿವ ಸುರೇಶಕುಮಾರ ಅವರಿಗೆ ಪತ್ರ ಬರೆದಿದ್ದಾರೆ. ಗುಮ್ಮಟನಗರಿ ವಿಜಯಪುರ ನಗರದ ವಿಕಾಸ ಪ್ರೌಢಶಾಲೆಯ ವಿದ್ಯಾರ್ಥಿಗಳು […]