ಮಂಗಳವಾರದಿಂದ ಶಾಸಕ ಎಂ. ಬಿ. ಪಾಟೀಲ ಅವರಿಂದ ಅಹವಾಲು ಸ್ವೀಕಾರ

ವಿಜಯಪುರ: ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ಅವರ ಕಚೇರಿ ಸೋಮವಾರದಿಂದ ಎಂದಿನಂತೆ ಆರಂಭವಾಗಲಿದೆ.

ಜ. 15 ಮಂಗಳವಾರ ಬೆ. 10.30 ರಿಂದ ಮ.2 ರವರೆಗೆ ಬಿ. ಎಂ. ಪಾಟೀಲ ರಸ್ತೆಯಲ್ಲಿರುವ ಕಛೇರಿಯಲ್ಲಿ ಶಾಸಕರು ಉಪಸ್ಥಿತರಿದ್ದಾರೆ. ಈ ಸಂದರ್ಭದಲ್ಲಿ ಶಾಸಕರು ಬಬಲೇಶ್ವರ ಮತಕ್ಷೇತ್ರದ ಜನರ ಸಮಸ್ಯೆಗಳನ್ನು ಆಲಿಸಲಿದ್ದಾರೆ.

ಕೊರೊನಾ ಸೋಂಕು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಅವಶ್ಯಕತೆ ಇದ್ದವರು ಮಾತ್ರ ಕಛೇರಿಗೆ ಭೇಟಿ ನೀಡುಬೇಕು ಮತ್ತು ಭೇಟಿಯ ಸಂದರ್ಭದಲ್ಲಿ ಕಡ್ಡಾಯವಾಗಿ ಮಾಸ್ಕ್, ಸೈನಿಟೈಸರ್ ಬಳಕೆ ಹಾಗೂ ಸಾಮಾಜಿಮ ಅಂತರ ಕಾಪಾಡಿಕೊಂಡು ತಮ್ಮ ಸಮಸ್ಯೆಗಳನ್ನು ಶಾಸಕರಿಗೆ ತಿಳಿಸಬೇಕು ಎಂದು ಶಾಸಕರ ಕಚೇರಿಯ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

Leave a Reply

ಹೊಸ ಪೋಸ್ಟ್‌