ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ ಗುಂದವಾನ ಸರಕಾರಿ ಶಾಲೆಗೆ ರೂ. 2.10 ಕೋ. ಅನುದಾನ- ಸಂಸದ ರಮೇಶ ಜಿಗಜಿಣಗಿ ಸಂತಸ

ವಿಜಯಪುರ: ಇದು ನಿಜವಾಗಿಯೂ ಸಂತಸದ ಸುದ್ದಿ. ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಸರಕಾರಿ ಇಂಡಿ ತಾಲೂಕಿನ ಗುಂದವಾನ ಸರಕಾರಿ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ರೂ. 2.10 ಕೋ. ಅನುದಾನ ಮಂಜೂರು ಮಾಡಿದೆ ಎಂದು ವಿಜಯಪುರ ಬಿಜೆಪಿ ಸಂಸದ ರಮೇಶ ಜಿಗಜಿಣಗಿ ತಿಳಿಸಿದ್ದಾರೆ. ಈ ಸರಕಾರಿ ಶಾಲೆಯನ್ನು ಆದರ್ಶ ಹಾಗೂ ಮಾದರಿ ಶಾಲೆಯಾಗಿ ರೂಪಿಸಲು ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ 2.1 ಕೋಟಿ ರೂ. ಅನುದಾನ ಮಂಜೂರಾಗಿದೆ. ವಿಜಯಪುರ-ಸೊಲ್ಲಾಪೂರ ರಾಷ್ಟ್ರೀಯ ಹೆದ್ದಾರಿ ಬಳಿ […]

ವಿಜಯಪುರದ ನಗರದ ಪಾರೇಖ್ ನಗರದಲ್ಲಿ ಕೊರೊನಾ ಲಸಿಕೆ ಅಭಿಯಾನ

ವಿಜಯಪುರ: ವಿಜಯಪುರ ನಗರದಲ್ಲಿ ಕೊರೊನಾ ಲಸಿಕೆ ಅಭಿಯಾನ ಮುಂದುವರೆದಿದೆ. ವಿಜಯಪುರ ನಗರದ ಶ್ರೀ ಜ್ಞಾನಯೋಗಾಶ್ರಮದ ಬಳಿ ಇರುವ ಪಾರೇಖ್ ನಗರದ ಶ್ರೀ ವೀರಾಂಜನೇಯ ದೇವಾಲಯದಲ್ಲಿ ಕೊರೊನಾ ಲಸಿಕೆ ಅಭಿಯಾನ ನಡೆಯಿತು. ಈ ಸಂದರ್ಭದಲ್ಲಿ ಮಾತನಾಡಿದ ಬಡಾವಣೆಯ ಮುಖಂಡ ರಾಜು ಹಿರೇಮಠ, ಸರಕಾರ ನೀಡುತ್ತಿರುವ ಕೊರೊನಾ ಉಚಿತ ಲಸಿಕೆಯನ್ನು ಎಲ್ಲರೂ ಸರಿಯಾಗಿ ಸದುಪಯೋಗ ಪಡಿಸಿಕೊಳ್ಳಬೇಕು . ಕೊರೊನಾ ಲಸಿಕೆ ಪಡೆಯುವುದರಿಂದ ಮನಸ್ಸಿಗೆ ಧೈರ್ಯ ಬರುತ್ತದೆ. ಹಿಂದಿನ ದಿನಗಳಲ್ಲಿ ನಮ್ಮ ದೇಶದಲ್ಲಿ ಹಲವಾರು ರೋಗಗಳು ಬಂದಿದ್ದವು. ಅವುಗಳನ್ನು ನಾಶಮಾಡುವ ಶಕ್ತಿಯು […]

ಆಸ್ತಿ ತೆರಿಗೆ ಪಾವತಿಸಲು ರಿಯಾಯಿತಿ ಅವಧಿ ಜೂನ್ 30 ರವರೆಗೆ ವಿಸ್ತರಣೆ- ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ

ವಿಜಯಪುರ: ಪ್ರಸಕ್ತ ವರ್ಷದ ಆಸ್ತಿ ತೆರಿಗೆಯನ್ನು ಏಪ್ರಿಲ್ ತಿಂಗಳಿನಲ್ಲಿ ಪಾವತಿಸಿದರೆ ಮೂಲ ಆಸ್ತಿ ತೆರಿಗೆಯ ಮೇಲೆ ಶೇ. 5 ರಿಯಾಯಿತಿಯನ್ನು ನೀಡಲಾಗಿತ್ತು. ಲಾಕಡೌನ್ ಹಿನ್ನೆಲೆಯಲ್ಲಿ ಈ ರಿಯಾಯಿತಿ ಅವಧಿಯನ್ನು ಜೂ. 30 ರವರೆಗೆ ವಿಸ್ತರಿಸಲಾಗಿದೆ ಎಂದು ವಿಜಯಪುರ ಮಹಾನಗರ ಪಾಲಿಕೆ ಆಯುಕ್ತ ಹರ್ಷಾ ಶೆಟ್ಟಿ ತಿಳಿಸಿದ್ದಾರೆ. ಈ ವರ್ಷ ಕೊರೊನಾ ರೋಗ ತಡೆಗಟ್ಟುವ ನಿಟ್ಟಿನಲ್ಲಿ ಸರಕಾರ ಜಾರಿ ಮಾಡಿದ ಲಾಕಡೌನ ಕಾರಣದಿಂದ ಶೇ. 5ರ ರಿಯಾಯತಿ ಅವಧಿಯನ್ನು ಜೂ. 30ರ ವರೆಗೆ ವಿಸ್ತರಿಸಲಾಗಿದೆ. ನಾಗರಿಕರು ಜೂ. 30ರ […]

ವೀಕೆಂಡ್ ಕರ್ಫ್ಯೂ ಆರಂಭ- ವಿಜಯಪುರ ಜಿಲ್ಲೆಯಲ್ಲಿ ಯಾವುದಕ್ಕೆಲ್ಲ ಅವಕಾಶವಿದೆ- ಜಿಲ್ಲಾಧಿಕಾರಿ ಮಾಹಿತಿ

ವಿಜಯಪುರ: ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕಾಗಿ ರಾಜ್ಯ ಸರಕಾರ ಜಾರಿ ಮಾಡಿರುವ ವೀಕೆಂಡ್ ಕರ್ಫ್ಯೂ ವಿಜಯಪುರ ಜಿಲ್ಲೆಯಲ್ಲಿಯೂ ಆರಂಭವಾಗಿದೆ. ಶುಕ್ರವಾರ ಸಂ. 7 ರಿಂದ ಸೋಮವಾರ ಬೆ. 5 ರವರೆಗೆ ಈ ವೀಕೆಂಡ್ ಕರ್ಫ್ಯೂ ಜಾರಿಯಲ್ಲಿದ್ದು, ಈ ಸಮಯದಲ್ಲಿ ಸಾರ್ವಜನಿಕರು ಪಾಲಿಸಬೇಕಾದ ಮಾರ್ಗಸೂಚಿಗಳ ಬಗ್ಗೆ ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಮಾಹಿತಿ ನೀಡಿದ್ದಾರೆ. ಮಾರ್ಗಸೂಚಿಗಳು ಇಂತಿವೆ. ತುರ್ತು, ಅಗತ್ಯ ಸೇವೆಗಳು ಮತ್ತು ಕೋವಿಡ್- 19 ಕಂಟೈನ್‌ಮೆಂಟ್ ಮತ್ತು ಮ್ಯಾನೇಜ್‌ಮೆಂಟ್ಕರ್ತವ್ಯಗಳನ್ನು ನಿರ್ವಹಿಸುತ್ತಿರುವ ಎಲ್ಲಾ ರಾಜ್ಯ ಮತ್ತು ಕೇಂದ್ರ […]

ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆಯಾಗಿದೆ: ಗೃಹ ಸಚಿವ ಬಸವರಾಜ ಬೊಮ್ಮಾಯಿ

ಬೆಂಗಳೂರು: ಕೊರೊನಾ ಮೊದಲ ಮತ್ತು ಎರಡನೇ ಅಲೆಗಳ ಅಂತರದಲ್ಲಿ ರಾಜ್ಯ ಸರಕಾರ ಆರೋಗ್ಯ ಕ್ಷೇತ್ರದಲ್ಲಿ ಕ್ರಾಂತಿಕಾರಿ ಹೆಜ್ಜೆಗಳನ್ನು ಇಟ್ಟು ಕೋವಿಡ್ ಸವಾಲನ್ನು ಯಶಸ್ವಿಯಾಗಿ ಎದುರಿಸಿದೆ ಎಂದು ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ವಸತಿ ಸಚಿವ ವಿ ಸೋಮಣ್ಣ ಅವರು ಏರ್ಪಡಿಸಿದ್ದ ಉಚಿತ ದಿನಸಿ ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಕೊರೊನಾ ಎರಡನೇ ಅಲೆ ರಾಜ್ಯದಲ್ಲಿ ದೊಡ್ಡ ಸಾವು ನೋವು ಉಂಟು […]

ಇಂದು ಝಾನ್ಸಿರಾಣಿ ಲಕ್ಷ್ಮಿಬಾಯಿ ಹುತಾತ್ಮರಾದ ದಿನ- ಅಸಾಮಾನ್ಯ ಪರಾಕ್ರಮದಿಂದ ಸತತ ಸ್ಪೂರ್ತಿ ನೀಡುವ ಝಾನ್ಸಿರಾಣಿ ಲಕ್ಷ್ಮೀಬಾಯಿ ಕುರಿತ ಲೇಖನ

ನೀಲಕಂಠ ಬಡಚಿ ವಿಜಯಪುರ: ದೇಶದಲ್ಲಿ 1857 ರ ಸಮಯದಲ್ಲಿ ನಡೆದ ಸ್ವಾತಂತ್ರ ಸಂಗ್ರಾಮ ರಾಷ್ಟ್ರದ ಅನೇಕ ಪರಾಕ್ರಮಿಗಳು ಪ್ರಜ್ವಲಿಸಲು ಸಾಕ್ಷಿಯಾಗಿದೆ. ಅಂಥ ಪರಾಕ್ರಮಿಗಳಲ್ಲಿ ರಣರಾಗಿಣಿಯಾದ ಝಾನ್ಸಿರಾಣಿ ಲಕ್ಷ್ಮೀಬಾಯಿ ಎಲ್ಲರಿಗೂ ಆದರ್ಶಪ್ರಾಯಳಾಗಿದ್ದಾಳೆ. ಒಬ್ಬ ಮಹಿಳೆಯಾಗಿ ಅತೀ ಚಿಕ್ಕ ವಯಸ್ಸಿನಲ್ಲಿಯೇ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ವೀರಮಹಿಳೆ. ಅವಳ ಪರಾಕ್ರಮದ ವೀರಗಾಥೆಯನ್ನು ಅವಳ ಬಲಿದಾನದಿನದಂದು ತಿಳಿದುಕೊಂಡು ನಮ್ಮಲ್ಲಿನ ರಾಷ್ಟ್ರಭಕ್ತಿ ಮತ್ತು ಧರ್ಮಪ್ರೇಮವನ್ನು ಜಾಗೃತಗೊಳಿಸುವುದು ಇಂದು ಅಗತ್ಯವಾಗಿದೆ. ಎರಡನೇ ಬಾಜೀರಾವ್ ಪೇಶ್ವೆಯವರ ಸಂಬಂಧಿ ಚಿಮಾಜೀ ಅಪ್ಪಾ ಅವರ ವ್ಯವಸ್ಥಾಪಕರಾಗಿದ್ದ ಮೋರೋಪಂಥ ತಾಂಬೆ ಮತ್ತು ಭಗೀರಥಿ […]