ವಿಜಯಪುರ ಜಿಲ್ಲೆಯಲ್ಲಿ ಅನಲಾಕ್ ಬಗ್ಗೆ ನಾಳೆ ನಿರ್ಧಾರ ನಿರೀಕ್ಷೆ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ಕೊರೊನಾ ಪಾಸಿಟಿವಿಟಿ ದರ ಶೇ. 5ಕ್ಕಿಂತ ಕಡಿಮೆಯಿದ್ದರೂ ವಿಜಯಪುರ ಜಿಲ್ಲೆಯನ್ನು ಅನಲಾಕ್ ಜಿಲ್ಲೆಗಳ ಪಟ್ಟಿಯಿಂದ ಕೈಬಿಟ್ಟಿದ್ದಕ್ಕೆ ಜಿಲ್ಲಾದ್ಯಂತ ವ್ಯಾಪಕ ಅಸಮಾಧಾನ ವ್ಯಕ್ತವಾಗಿತ್ತು. ಈ ಕುರಿತು ಬಸವ ನಾಡು ಕೂಡ ಕೆಲವು ಹೊತ್ತಿನ ಮುಂಚೆ ವರದಿ ಪ್ರಕಟ ಮಾಡಿತ್ತು. ಇದೀಗ ಈ ಕುರಿತು ವಿಜಯಪುರ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಪ್ರತಿಕ್ರಿಯೆ ನೀಡಿದ್ದು, ವಿಜಯಪುರ ಜಿಲ್ಲೆಯಲ್ಲೂ ಅನಲಾಕ್ ಜಾರಿಯ ಬಗ್ಗೆ ನಾಳೆ ನಿರ್ಧಾರ ಪ್ರಕಟವಾಗುವ ಸಾಧ್ಯತೆ ಇದೆ ಎಂದು ತಿಳಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ … Continue reading ವಿಜಯಪುರ ಜಿಲ್ಲೆಯಲ್ಲಿ ಅನಲಾಕ್ ಬಗ್ಗೆ ನಾಳೆ ನಿರ್ಧಾರ ನಿರೀಕ್ಷೆ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ