ಅರುಣ ಶಹಾಪುರ ಮನವಿಗೆ ಸ್ಪಂದಿಸಿದ ಡಿಸಿಎಂ ಅಶ್ವತ್ಥನಾರಾಯಣ- ಸಿಂದಗಿ, ಆಲಮೇಲ ತಾಲೂಕುಗಳಿಗೆ ಆರು ಆಕ್ಸಿಜನ್ ಕಾನ್ಸಂಟ್ರೇಟರ್ ಕೊಡುಗೆ

ವಿಜಯಪುರ: ಡಿಸಿಎಂ ಡಾ. ಸಿ. ಎನ್. ಅಶ್ವತ್ಥನಾರಾಯಣ ವಿಜಯಪುರ ಜಿಲ್ಲೆಗೆ ಆರು ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ನೀಡಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಪ್ರಮಾಣಗಳು ಹೆಚ್ಚಾಗುತ್ತಿವೆ. ಇದರಿಂದಾಗಿ ಸಿಂದಗಿ ಮತ್ತು ಅಲಮೇಲ ತಾಲೂಕು ಆಸ್ಪತ್ರೆಗಳಲ್ಲಿ ಹಾಗೂ ಇಂಡಿ ತಾಲೂಕಿನ ತಾಂಬಾದ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ರೋಗಿಗಳ ತುರ್ತು ಚಿಕಿತ್ಸೆಗಾಗಿ ಆಸ್ಪತ್ರೆಗಳಿಗೆ ಆಕ್ಸಿಜನ್ ಕಾನ್ಸಂಟ್ರೇಟರ್ ಗಳನ್ನು ನೀಡುವಂತೆ ವಿಧಾನ ಪರಿಷತ್ಲ ಬಿಜೆಪಿ ಸದಸ್ಯ ಅರುಣ್ ಶಹಾಪುರ ಅವರು ಡಿಸಿಎಂ ಡಾ. ಸಿ. ಎನ್. ಅಶ್ವಥನಾರಾಯಣ ಅವರಿಗೆ ಜೂ. 1 […]

ಚಿಕ್ಕಗಲಗಲಿ ಬಳಿ ಬ್ಯಾರೇಜ್ ಭರ್ತಿ- ಜೂ. 23 ಬುಧವಾರ ಗಂಗಾಪೂಜೆ ಸಲ್ಲಿಸಲಿರುವ ಶಾಸಕ ಎಂ. ಬಿ. ಪಾಟೀಲ

ವಿಜಯಪುರ: ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲೂಕಿನ ಬಳಿ ಚಿಕ್ಕಗಲಜಗಿ ಬಳಿ ಕೃಷ್ಣಾ ನದಿಗೆ ನಿರ್ಮಿಸಿರುವ ನೂತನ ಜಾಕೆಟಿಂಗ್ ತಂತ್ರಜ್ಞಾನದ ಬ್ಯಾರೇಜ್ ಈಗ ಭರ್ತಿಯಾಗಿದ್ದು, ನೀರು ತುಂಬಿ ಹರಿಯುತ್ತಿದೆ. ಈ ಬ್ಯಾರೇಜಿನ ಸುತ್ತಲಿನ ನಾನಾ ಹಳ್ಳಿಗಳ ರೈತರಿಂದ ಜೂ.23 ರಂದು ಬುಧವಾರ ಬುಧವಾರ ಗಂಗಾಪೂಜೆ ಮತ್ತು ಬಾಗೀನ ಕಾರ್ಯಕ್ರಮ ಆಯೋಜಿಸಿದ್ದಾರೆ. ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ಅವರು ಜಲಸಂಪನ್ಮೂಲ ಸಚಿವರಾಗಿದ್ದಾಗ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳ ರೈತರಿಗೆ ಅನುಕೂಲವಾಗಲು ನೂತನ ತಂತ್ರಜ್ಞಾನ ಬಳಸಿ, ಹಾಲಿ ಇದ್ದ […]