ರಾಜ್ಯದಲ್ಲಿಯೇ ವಿನೂತನ ಕಾರ್ಯಕ್ರಮ: ಕೊರೊನಾ 3ನೇ ತಡೆಯಲು ಹಾವೇರಿಯಲ್ಲಿ 16 ವರ್ಷದೊಳಗಿನ ಎಲ್ಲ ಮಕಕ್ಳ ಆರೋಗ್ಯ ತಪಾಸಣೆಗೆ ಗೃಹ ಸಚಿವ ಬಸವರಾಜ ಬೊಮ್ಮಾಯಿ ಚಾಲನೆ

ಹಾವೇರಿ: ಕೊರೊನಾ ಮೂರನೇ ಅಲೆ ತಡೆಗಟ್ಟಲು ರಾಜ್ಯದಲ್ಲಿಯೇ ವಿನೂತನ ಕಾರ್ಯಕ್ರಮ ಹಾವೇರಿಯಲ್ಲಿ ಆರಂಭವಾಗಿದೆ. ಕೊರೊನಾ ಮೂರನೇ ಅಲೆಯಿಂದ ಮಕ್ಕಳ ರಕ್ಷಣೆಗಾಗಿ ರಾಜ್ಯದಲ್ಲಿಯೇ ಮೊಟ್ಟ ಮೊದಲ ಬಾರಿ ಹಾವೇರಿ ಜಿಲ್ಲೆಯಲ್ಲಿ 16 ವರ್ಷದೊಳಗಿನ ಎಲ್ಲಾ ಮಕ್ಕಳ ಆರೋಗ್ಯ ತಪಾಸಣೆ ಕಾರ್ಯಕ್ಕೆ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ ಬೊಮ್ಮಾಯಿ ಚಾಲನೆ ನೀಡಿದ್ದಾರೆ. ಹಾವೇರಿ ನಗರದ ನಾಗೇಂದ್ರನಮಟ್ಟಿಯ ಪ್ರಾಥಮಿಕ ಶಾಲಾ ಆವರಣದಲ್ಲಿ ಮಕ್ಕಳ ಆರೋಗ್ಯ ತಪಾಸಣಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಈ ಸಂದರ್ಭದಲ್ಲಿ […]

ಆಲಮಟ್ಟಿ ಕಾಲುವೆ ನಿರ್ವಹಣೆಗೆ ಟೆಂಡರ್, ಜಲಾಷಯದಿಂದ ನೀರು ಬಿಡುಗಡೆ- ಕೆ ಬಿ ಜೆ ಎನ್ ಎಲ್ ನಿಲುವಿಗೆ ರೈತ ಮುಖಂಡ ಬಸವರಾಜ ಕುಂಬಾರ ಆಕ್ಷೇಪ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಆಲಮಟ್ಟಿ ಜಲಾಷಯದಿಂದ ನೀರು ಹರಿಸಲಾಗುವ ಕಾಲುವೆಗಳ ನಿರ್ವಹಣೆಗೆ ಕೆಬಿಜೆಎನ್ಎಲ್ ಅಧಿಕಾರಿಗಳು ಈಗ ಟೆಂಡರ್ ಕರೆದಿದ್ದಾರೆ. ಅಧಿಕಾರಿಗಳ ಈ ನಿರ್ಧಾರ ಅವೈಜ್ಞಾನಿಕವಾಗಿದೆ ಎಂದು ಕೃಷ್ಣಾ ಕಣಿವೆ ರೈತ ಹಿತರಕ್ಷಣಾ ಸಮಿತಿ ಆರೋಪಿಸಿದೆ. ನಿಡಗುಂದಿ ತಾಲೂಕಿನ ಆಲಮಟ್ಟಿಯಲ್ಲಿ ಮಾತನಾಡಿದ ಸಮಿತಿ ಅಧ್ಯಕ್ಷ ಬಸವರಾಜ ಕುಂಬಾರ, ಆಲಮಟ್ಟಿಯಲ್ಲಿ ಕಳೆದ 18 ವರ್ಷಗಳಿಂದ ನೀರು ಸಂಗ್ರಹಿಸಲಾಗುತ್ತಿದೆ. ಪ್ರತಿಬಾರಿ ಮಾರ್ಚ್ ತಿಂಗಳಲ್ಲಿ ಕಾಲುವೆ ನಿರ್ವಹಣೆಗೆ ಟೆಂಡರ್ ಕರೆಯಲಾಗುತ್ತಿತ್ತು. ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಕಾಲುವೆಗಳ ನಿರ್ವಹಣೆ ಮುಗಿದು ಜೂನ್ ವೇಳೆಗೆ […]