ಜಿಂದಾಲ್ ಗೆ ನೀಡಿದಂತೆ ನಮಗೆ ರಾಜ್ಯದಲ್ಲಿ ಎಲ್ಲಿಯಾದರೂ 500 ಎಕರೆ ಜಾಗ ನೀಡಿ- ಗೋಶಾಲೆ ಆರಂಭಿಸುತ್ತೇವೆ ಎಂದು ಸಿಎಂ ಗೆ ಪತ್ರ ಬರೆದ ಯತ್ನಾಳ

ವಿಜಯಪುರ: ಸದಾ ಮುಖ್ಯಮಂತ್ರಿ ಅವರ ಪುತ್ರರ ವಿಚಾರದಲ್ಲಿ ತಮ್ಮ ಆಕ್ರೋಶ ಹೊರ ಹಾಕುತ್ತಿರುವ ಯತ್ನಾಳ, ಈಗ ಹೊಸದೊಂದ ಬೇಡಿಕೆ ಇಡುವ ಮೂಲಕ ಗಮನ ಸೆಳೆದಿದ್ದಾರೆ. ಈ ಬಾರಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಯತ್ನಾಳ, ರಾಜ್ಯದ ಯಾವುದಾದರೊಂದು ಭಾಗದಲ್ಲಿ 500 ಎಕರೆ ಜಮೀನು ನೀಡಿ. ತಾವು ಅಧ್ಯಕ್ಷರಾಗಿರುವ ಶ್ರೀ ಸಿದ್ದೇಶ್ವರ ಸಂಸ್ಥೆಯಿಂದ ಗೋಶಾಲೆ ಆರಂಭಿಸುವುದಾಗಿ ಆಗ್ರಹಿಸಿದ್ದಾರೆ. ಈಗಾಗಲೇ ತಮ್ಮ ಸಂಸ್ಥೆಯ ವತಿಯಿಂದ ಕಗ್ಗೋಡ ಗ್ರಾಮದಲ್ಲಿ ವಿಶಾಲವಾದ ಪ್ರದೇಶದಲ್ಲಿ ಗೋವುಗಳ ಗೋರಕ್ಷಾ ಕೇಂದ್ರ ಸ್ಥಾಪನೆ […]

ಗುಮ್ಮಟ ನಗರಿಯಲ್ಲಿ ರೂ. 15 ಲಕ್ಷಕ್ಕೂ ಹೆಚ್ಚು ಮೌಲ್ಯದ ಮಾದಕ ದ್ರವ್ಯ ಸುಟ್ಟು ಹಾಕಿದ ಪೊಲೀಸರು

ವಿಜಯಪುರ: ವಿಜಯಪುರ ಜಿಲ್ಲಾ ಪೊಲೀಸರು ಸುಮಾರು ರೂ. 50 ಲಕ್ಷಕ್ಕೂ ಹೆಚ್ಚು ಮೌಲ್ಯದ ಮಾದಕ ದ್ರವ್ಯ(ಡ್ರಗ್ಸ್) ನಾಶಪಡಿಸಿದ್ದಾರೆ. ಅಂತಾರಾಷ್ಟ್ರೀಯ ಡ್ರಗ್ಸ್ ವಿರೋಧಿ ಮತ್ತು ಅಕ್ರಮ ಕಳ್ಳಸಾಗಣೆ ದಿನದ ಅಂಗವಾಗಿ ನ್ಯಾಯಾಲಯದ ಆದೇಶದ ಈ ಡ್ರಗ್ಸ್ ನಾಶ ಪಡಿಸಲಾಗಿದೆ ಎಂದು ವಿಜಯಪುರ ಎಸ್ಪಿ ಅನುಪಮ ಅಗ್ರವಾಲ ತಿಳಿಸಿದ್ದಾರೆ. ಎನ್ ಡಿ ಪಿ ಎಸ್ ಕಾಯಿದೆಯಡಿ ವಿಜಯಪುರ ಜಿಲ್ಲೆಯಲ್ಲಿ ಕಳೆದ ವರ್ಷ 40 ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳಿಗೆ ಸಂಬಂಧಿಸಿದಂತೆ ರೂ. 14.08 ಲಕ್ಷಕ್ಕೂ ಹೆಚ್ಚು ಮೌಲ್ಯದ 302.871 ಕೆಜಿ‌ […]