ಎಂಟು ಬಾರಿ ಶಾಸಕನಾಗಿದ್ದೇನೆ-ನಾನ್ಯಾಕೆ ಸಿಎಂ ಆಗಬಾರದು? ಸಚಿವ ಉಮೇಶ ಕತ್ತಿ ಪ್ರಶ್ನೆ

ವಿಜಯಪುರ: ನಾನು ಎಂಟು ಬಾರಿ ಶಾಸಕನಾಗಿದ್ದೇನೆ. ನಾನ್ಯಾಕೆ ಸಿಎಂ ಆಗಬಾರದು? ಎಂದು ಸಚಿವ ಉಮೇಶ ಕತ್ತಿ ಪ್ರಶ್ನಿಸಿದ್ದಾರೆ. ವಿಜಯಪುರ ಜಿಲ್ಲೆಯ ಆಲಮಟ್ಟಿಯಲ್ಲಿ ಮಾತನಾಡಿದ ಅವರು, ತಾವೂ ಕೂಡ ಸಿಎಂ ಆಗುವ ಇಂಗಿತ ವ್ಯಕ್ತಪಡಿಸಿದ್ದಾರೆ. ನಾನು ಎಂಟು ಬಾರಿ ಶಾಸಕನಾಗಿದ್ದೇನೆ. ನನಗೂ ಸಿಎಂ ಆಗುವ ಅರ್ಹತೆ ಇದೆ. ಆದರೆ, ಸಧ್ಯಕ್ಕೆ ಸಿಎಂ ಕುರ್ಚಿ ಸಧ್ಯಕ್ಕೆ ಖಾಲಿ ಇಲ್ಲ. ಯಡಿಯೂರಪ್ಪ ಸಿಎಂ ಆಗಿದ್ದಾರೆ. ಇನ್ನು ಎರಡು ವರ್ಷ ಯಡಿಯೂರಪ್ಪರೇ ಸಿಎಂ ಆಗಿರುತ್ತಾರೆ. ಸಿಎಂ ಕುರ್ಚಿ ಖಾಲಿಯಾದ ಮೇಲೆ ನೋಡೋಣ. ದೇವರ […]