ಪ್ರವಾಸಿಗರ ಆಕರ್ಷಣೆಗೆ ತ್ರಿ ಸ್ಟಾರ್ ಹೊಟೇಲ್‌ಗಳ ನಿರ್ಮಾಣ- ಪ್ರವಾಸೋಧ್ಯಮ ಅಭಿವೃದ್ಧಿಗೆ ಬದ್ಧ- ಸಚಿವ ಸಿ. ಪಿ. ಯೋಗೇಶ್ವರ

ವಿಜಯಪುರ: ಪ್ರವಾಸಿಗರನ್ನು ಹೆಚ್ಚಿನ ಸಂಖ್ಯೆಯಲ್ಲಿ ಆಕರ್ಷಿಸಲು ಅನುಕೂಲವಾಗುವಂತೆ ರಾಜ್ಯದ ನಾಲ್ಕು ಸ್ಥಳಗಳಲ್ಲಿ ರೂ. 85 ಕೋ. ವೆಚ್ಚದಲ್ಲಿ ತ್ರಿ ಸ್ಟಾರ್ ಹೊಟೇಲ್‌ಗಳನ್ನು ನಿರ್ಮಿಸಲಾಗುತ್ತಿದೆ ಎಂದು ಪ್ರವಾಸೋದ್ಯಮ, ಪರಿಸರ ಮತ್ತು ಜೀವಿಶಾಸ್ತ ಖಾತೆ ಸಚಿವ ಸಿ. ಪಿ. ಯೋಗೀಶ್ವರ ತಿಳಿಸಿದ್ದಾರೆ. ವಿಜಯಪುರ ನಗರದ ಹೊರ ವಲಯದ ಭೂತನಾಳ ಕೆರೆ ಪ್ರದೇಶ ವ್ಯಾಪ್ತಿಯಲ್ಲಿ ರೂ. 17 ಕೋ. ವೆಚ್ಚದಲ್ಲಿ ಮತ್ತು ಪ್ರವಾಸೋದ್ಯಮ ಇಲಾಖೆ ವತಿಯಿಂದ ನಿರ್ಮಿಸಲಾಗುತ್ತಿರುವ ತ್ರಿ ಸ್ಟಾರ್ ಹೊಟೇಲ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.ಮುಂದಿನ 18 […]

ಯತ್ನಾಳ ಜೊತೆ ಸದಾ ಕಾಲ ನಾನಿರುತ್ತೇನೆ ಎಂದ ಸಚಿವ ಸಿ. ಪಿ. ಯೋಗೇಶ್ವರ

ವಿಜಯಪುರ: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರ ಜೊತೆಗೆ ನಾನು‌ ಸದಾ ಕಾಲ‌ ಇರುತ್ತೇನೆ ಎಂದು ಸೈನಿಕ ಎಂದೇ ಖ್ಯಾತಿಯಾಗಿರುವ ಸಚಿವ ಸಿ. ಪಿ. ಯೋಗೇಶ್ವರ ಭರವಸೆ ನೀಡಿದ್ದಾರೆ. ವಿಜಯಪುರದಲ್ಲಿ ತ್ರಿ ಸ್ಟಾರ್ ಹೋಟೇಲ್ ಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದ ಅವರು, ಯತ್ನಾಳ ಅವರ ದ್ವನಿಗೆ ದ್ವನಿಯಾಗಿ ನಾನು ಸದಾ ಕಾಲ ನಿಲ್ಲುವೆ ಎಂದು ಹೇಳುವ ಮೂಲಕ ಬಿಜೆಪಿಯಲ್ಲಿ ರೆಬೆಲ್ ನಾಯಕ ಎಂದೇ ಹೆಸರಾಗಿರುವ ಶಾಸಕ ಯತ್ನಾಳ ಬೆಂಬಲಕ್ಕೆ ನಿಂತಿದ್ದಾರೆ. ಮುಂದಿನ ದಿನಗಳಲ್ಲಿ […]

ವಿಜಯಪುರ ಜಿಲ್ಲೆಯಲ್ಲಿ ಜೂ. 30, ಜು. 1 ರಂದು ಎರಡು ದಿನ ಕೆಲವು ಗುಂಪುಗಳಿಗೆ ಕೊರೊನಾ ಲಸಿಕೆ ಹಾಕಲ್ಲ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಜೂ. 30 ಮತ್ತು ಜು. 1 ರಂದು ಸಾರ್ವಜನಿಕರಿಗೆ ಕೊರೊನಾ ಲಸಿಕೆ ಹಾಕಲಾಗುವುದಿಲ್ಲ. ಜನತೆ ಸಹಕರಿಸಬೇಕು ಎಂದು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ತಿಳಿಸಿದ್ದಾರೆ. ಸರಕಾರದ ನಿರ್ದೇಶನದಂತೆ ಮುಂದಿನ ತಿಂಗಳಿನಿಂದ ಕಾಲೇಜುಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ. ಅದಕ್ಕೂ ಮುಂಚಿತವಾಗಿ ಪದವಿ ಕಾಲೇಜುಗಳು, ಡಿಪ್ಲೋಮಾ ಕಾಲೇಜುಗಳು, ಐಟಿಐ ಕಾಲೇಜುಗಳಲ್ಲಿರುವ 18 ವರ್ಷ ಮೇಲ್ಪಟ್ಟ ವಿದ್ಯಾರ್ಥಿಗಳು ಮತ್ತು ಭೋದಕ ಮತ್ತು ಭೋದಕರ ಹೊರತಾದ ಸಿಬ್ಬಂದಿಗೆ ಕೊರೊನಾ ಲಸಿಕೆ ಹಾಕಲು ನಿರ್ಧಾರ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಜೂ. 28 […]