ವಿಜಯಪುರದಲ್ಲಿ ಆರೋಗ್ಯ ಅಧಿಕಾರಿಗಳ ಸಂಘದ ರಾಜ್ಯ ಮಟ್ಟದ ಎರಡನೇ ಕಾರ್ಯಕಾರಿಣಿ ಸಭೆ

ವಿಜಯಪುರ: ಬಸವ ನಾಡು ವಿಜಯಪುರದಲ್ಲಿ ಅಖಿಲ ಕರ್ನಾಟಕ ಸಮುದಾಯ ಆರೋಗ್ಯ ಅಧಿಕಾರಿಗಳ ಸಂಘದ ರಾಜ್ಯ ಮಟ್ಟದ 2ನೇ ಕಾರ್ಯಕಾರಿಣಿ ಸಭೆ ನಡೆಯಿತು. ಸಂಘದ ರಾಜ್ಯ ಮತ್ತು ವಿಜಯಪುರ ಜಿಲ್ಲಾ ಘಟಕದ ಆಶ್ರಯದಲ್ಲಿ ನಡೆದ ಈ ಕಾರ್ಯಕಾರಿಣಿ ಸಭೆಯಲ್ಲಿ ಆರೋಗ್ಯ ಅಧಿಕಾರಿಗಳ ಪದನಾಮ ಸಂಭ್ರಮಾಚರಣೆ ನಡೆಯಿತು. ಈ ಕಾರ್ಯಕ್ರಮದಲ್ಲಿ ಸಂಘದ ರಾಜ್ಯಾಧ್ಯಕ್ಷ ಬೀರೇಂದ್ರ ಕೇಶವ, ಉಪಾಧ್ಯಕ್ಷ ಸಹದೇವ ಮತ್ತು ಮಮಿತ ಗಾಯಕವಾಡ, ರಾಜ್ಯ ಪ್ರಧಾನ ಕಾರ್ಯದರ್ಶಿ ಚೆನ್ನಪ್ಪ ನಾಯಕ ಬಣಕರ, ರಾಜ್ಯ ಮಾಧ್ಯಮ ಕಾರ್ಯದರ್ಶಿ ಶಶಿಧರ ಸ್ವಾಮಿ ಹುಲಿಕಂತಿಮಠ […]

ರಾಜ್ಯದಲ್ಲಿ ಮೊದಲ ಸುಟ್ನಿಕ್-ವಿ ಕೊರೊನಾ ಲಸಿಕೆ ಅಭಿಯಾನ ಬೆಂಗಳೂರಿನಲ್ಲಿ ಆರಂಭ

ಬೆಂಗಳೂರು: ರಾಜ್ಯದಲ್ಲಿ ಮೊದಲ ಸ್ಪುಟ್ನಿಕ್ ವಿ ಕೊರೊನಾ ಲಸಿಕೆ ಅಭಿಯಾನ ಆರಂಭವಾಗಿದೆ. ಬೆಂಗಳೂರಿನ ಜಯನಗರದ ಯುನೈಟೆಡ್‌ ಆಸ್ಪತ್ರೆಗೆ ಸ್ಪುಟ್ನಿಕ್‌-ವಿ ಲಸಿಕೆ ಸರಬರಾಜಾಗಿದ್ದು ಲಸಿಕಾ ಅಭಿಯಾನಕ್ಕೆ ಚಾಲನೆ ನೀಡಲಾಗಿದೆ ಎಂದು ಯುನೈಟೆಡ್‌ ಆಸ್ಪತ್ರೆಯ ಸಂಸ್ಥಾಪಕರಾದ ಡಾ ವಿಕ್ರಮ್‌ ಸಿದ್ದಾರೆಡ್ಡಿ ತಿಳಿಸಿದ್ದಾರೆ. ಕರೋನಾ ಸಾಂಕ್ರಾಮಿಕದ ವಿರುದ್ದ ವಿಶ್ವದ ಮೊದಲ ಲಸಿಕೆಯಾಗಿರುವ ಸ್ಪುಟ್ನಿಕ್‌-ವಿ ರಾಜ್ಯದ ಮೊದಲ ಲಸಿಕಾ ಅಭಿಯಾನ ಇದಾಗಿದೆ. ಯುನೈಟೆಡ್‌ ಆಸ್ಪತ್ರೆಗೆ ಈಗಾಗಲೇ ಸಾಕಷ್ಟು ಡೋಸ್‌ ಗಳಷ್ಟು ಲಸಿಕೆ ಸರಬರಾಜಾಗಿದೆ. ಪ್ರತಿವಾರ ನಮ್ಮ ಅಗತ್ಯತೆಗೆ ತಕ್ಕಂತೆ ಲಸಿಕೆ ಸರಬರಾಜು ಮಾಡುವ […]