ಪಡಿತರ ಚೀಟಿದಾರರು ಇ -ಕೆವೈಸಿ ಮಾಡಿಸುವ ಪ್ರಕ್ರಿಯೆ ಪ್ರಾರಂಭ- ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ

ವಿಜಯಪುರ: ಪಡಿತರ ಚೀಟಿದಾರರು ನ್ಯಾಯ ಬೆಲೆ ಅಂಗಡಿಯಲ್ಲಿ ಇ-ಕೆವೈಸಿ ಮಾಡಿಸುವ ಪ್ರಕ್ರಿಯೆಯನ್ನು ಕೊರೊನಾ ಲಾಕಡೌನ ಹಿನ್ನೆಲೆಯಲ್ಲಿ ಸ್ಥಗಿತಗೊಳಿಸಲಾಗಿತ್ತು. ಈಗ ಇ-ಕೆವೈಸಿ ಮಾಡಿಸುವ ಕಾರ್ಯ ಆಯಾ ನ್ಯಾಯ ಬೆಲೆ ಅಂಗಡಿಗಳಲ್ಲಿ ಜು. 1 ರಿಂದ ಪುನಾರಂಭವಾಗಿದೆ ಎಂದು ಜಿಲ್ಲಾಧಿಕಾರಿ ಪಿ, ಸುನೀಲ ಕುಮಾರ ತಿಳಿಸಿದ್ದಾರೆ. ಈ ಸಂಬಂಧ ಎಲ್ಲಾ ನ್ಯಾಯ ಬೆಲೆ ಅಂಗಡಿಯವರಿಗೂ ಇ-ಕೆವೈಸಿ ಮಾಡಿಸದೇ ಇರುವ ಪಡಿತರ ಚೀಟಿಗಳನ್ನು ಆಯಾ ಪಡಿತರ ಚೀಟಿದಾರರನ್ನು ನ್ಯಾಯ ಬೆಲೆ ಅಂಗಡಿಗೆ ಕರೆಯಿಸಿ ಇ-ಕೆವೈಸಿ ಮಾಡಿಸಲು ನಿರ್ದೇಶನಗಳನ್ನು ನೀಡಲಾಗಿದೆ. ಇ-ಕೆವೈಸಿ ಮಾಡಿಸದೇ […]