ಕಳೆದ 24 ಗಂಟೆಗಳಲ್ಲಿ ಬಸವ ನಾಡಿನಲ್ಲಿ ಸುರಿದ ಮಳೆ ಎಷ್ಟು? ಹವಾಮಾನ ಮುನ್ಸೂಚನೆ ಏನಿದೆ? ಇಲ್ಲಿದೆ ಮಾಹಿತಿ

ವಿಜಯಪುರ: ಶನಿವಾರದಿಂದ ಇಂದಿನವರೆಗೆ ಕಳೆದ 24 ಗಂಟೆಯವರೆಗೆ ವಿಜಯಪುರ ಜಿಲ್ಲೆಯ ಅಲ್ಲಲ್ಲಿ ಉತ್ತಮ ಮಳೆಯಾಗಿದೆ. ಬಸವನ ಬಾಗೇವಾಡಿ ತಾಲೂಕಿನಲ್ಲಿ ಅತ್ಯಧಿಕ 27.,73 ಮಿ. ಮಿ. ಮಳೆಯಾಗಿದ್ದರೆ, ದೇವರ ಹಿಪ್ಪರಗಿ ತಾಲೂಕಿನಲ್ಲಿ ಅತೀ ಕಡಿಮೆ ಅಂದರೆ 3.33 ಮಿ. ಮಿ. ಮಳೆ ದಾಖಲಾಗಿದೆ. ಚಡಚಣ ಪಟ್ಟಣದಲ್ಲಿ ಅತ್ಯಧಿಕ 61 ಮಿ. ಮಿ. ಮಳೆ ದಾಖಲಾಗಿದೆ. ತಾಲೂಕು ಮತ್ತು ಪ್ರಮುಖ ಸ್ಥಳಗಳಲ್ಲಿ ದಾಖಲಾದ ಮಳೆಯ ವಿವರ ಇಂತಿದೆ ವಿಜಯಪುರ ತಾಲೂಕು ವಿಜಯಪುರ ನಗರ- 27.40 ಮಿ. ಮೀ., ಭೂತನಾಳ- 31.40 […]

ಮಾಜಿ ಸಚಿವ ಎಂ. ಬಿ. ಪಾಟೀಲ ನಿವಾಸದಲ್ಲಿ ಪರಿಸರಾಸಕ್ತರ ಉಪಹಾರ ಕೂಟ-ಶೇ. 99 ರಷ್ಟು ಜನ ಪ್ರಕೃತಿಯ ವಿನಾಶದಲ್ಲಿ ತೊಡಗಿದ್ದಾರೆ-ಕೃಷಿ, ಅರಣ್ಯ ವಿಜ್ಞಾನಿ ಡಾ. ಚಂದ್ರಶೇಖರ ಬಿರಾದಾರ

ವಿಜಯಪುರ: ಪ್ರಕೃತಿ ಉಳಿವಿಗಾಗಿ ಶೇ.1ರಷ್ಟು ಜನ ಮಾತ್ರ ಪ್ರಯತ್ನಗಳನ್ನು ನಡೆಸಿದ್ದಾರೆ. ಉಳಿದ ಶೇ.99 ಜನರು ಪ್ರಕೃತಿಯ ವಿನಾಶದದಲ್ಲಿ ನಿರತರಾಗಿದ್ದಾರೆ. ಆದರೆ ಪ್ರಕೃತಿ ರಕ್ಷಿಸಲು ಪ್ರಯತ್ನಿಸುತ್ತಿರುವ ಶೇ.1ರ ಸಂಖ್ಯೆಯನ್ನು ಪ್ರತಿಶತ 10ಕ್ಕೆ ಏರಿಸಿದರೆ ಜಗತ್ತಿನಲ್ಲಿ ಸಾಕಷ್ಟು ಆರೋಗ್ಯಕರ ಬದಲಾವಣೆಗಳಾಗಿ ಪ್ರಕೃತಿ ವಿಕೋಪಗಳು ತಪ್ಪುತ್ತವೆ ಎಂದು ಕೃಷಿ, ಅರಣ್ಯ ವಿಜ್ಞಾನಿ ಡಾ. ಚಂದ್ರಶೇಖರ ಬಿರಾದಾರ ಹೇಳಿದರು. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ಢವಳಗಿ ಮೂಲದ ಡಾ.ಚಂದ್ರಶೇಖರ ಬಿರಾದಾರ ಸದ್ಯ ಈಜಿಪ್ತನಲ್ಲಿ ನೆಲೆಸಿದ್ದಾರೆ. ಜಗತ್ತಿನ ಹಲವು ರಾಷ್ಟ್ರಗಳಲ್ಲಿ ಕೃಷಿ, ಅರಣ್ಯ ಮತ್ತು […]

ಬಸವ ನಾಡಿನಲ್ಲಿ ಕೊರೊನಾ ಆತಂಕದ ಮಧ್ಯೆಯೂ ಎಸ್ ಎಸ್ ಎಲ್ ಪರೀಕ್ಷೆಗೆ ಜಿಲ್ಲಾಡಳಿತ ಸನ್ನದ್ಧ

ವಿಜಯಪುರ: ಕೊರೊನಾ ಆತಂಕದ ನಡುವೆಯೇ ಎಸ್ ಎಸ್ ಎಸ್ ಎಲ್ ಸಿ ಪರೀಕ್ಷೆಗಳಿಗೆ ಬಸವ ನಾಡು ಸಜ್ಜಾಗಿದೆ. ಈ ಬಾರಿಯೂ ಪರೀಕ್ಷೆಗಳು ಸುಸೂತ್ರವಾಗಿ ನಡೆಸಲು ವಿಜಯಪುರ ಜಿಲ್ಲಾಡಳಿತ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ. ಪರೀಕ್ಷಾ ಕೇಂದ್ರಗಳ ಆಡಳಿತ ಮಂಡಳಿಗಳೂ ಕೂಡ ತಂತಮ್ಮ ಶಾಲೆಗಳಲ್ಲಿ ಉತ್ತಮ ವ್ಯವಸ್ಥೆಯನ್ನು ಮಾಡುವ ಮೂಲಕ ಜಿಲ್ಲಾಡಳಿತಕ್ಕೆ ಕೈ ಜೋಡಿಸಿವೆ. ಗುಮ್ಮಟ ನಗರಿ ವಿಜಯಪುರ ಜಿಲ್ಲೆಯಲ್ಲಿ ಸಿದ್ಧತೆಗಳು ಪೂರ್ಣಗೊಂಡಿವೆ. ಸೋಮವಾರ ಜು. 19 ರಿಂದ ಜು. 22ರ ವರೆಗೆ ಪರೀಕ್ಷೆಗಳು ನಡೆಯಲಿದ್ದು, ಸರಕಾರದ ಕೊರೊನಾ ಮಾರ್ಗಸೂಚಿಯಂತೆ […]