ಹಿಟ್ನಳ್ಳಿಯಲ್ಲಿ ಅತ್ಯಧಿಕ 71 ಮಿ. ಮೀ. ಮಳೆ- ಬಸವ ನಾಡಿನಲ್ಲಿ ಉಳಿದೆಡೆ ಸುರಿದ ಮಳೆ ಎಷ್ಟು ಗೊತ್ತಾ?

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ರವಿವಾರವೂ ಉತ್ತಮ ಮಳೆ ಸುರಿದಿದೆ‌. ಹಿಟ್ನಳ್ಳಿಯಲ್ಲಿ ಅತ್ಯಧಿಕ 71 ಮಿ. ಮೀ. ಮಳೆ ದಾಖಲಾಗಿದೆ. ವಿಜಯಪುರ ಜಿಲ್ಲೆಯಲ್ಲಿ ರವಿವಾರದಿಂದ ಇಂದಿನವರೆಗೆ ಕಳೆದ 24 ಗಂಟೆಯವರೆಗೆ ಅಲ್ಲಲ್ಲಿ ಉತ್ತಮ ಮಳೆಯಾಗಿದೆ. ತಾಲೂಕು ಮತ್ತು ಪ್ರಮುಖ ಸ್ಥಳಗಳಲ್ಲಿ ದಾಖಲಾದ ಮಳೆಯ ವಿವರ ಇಂತಿದೆ ವಿಜಯಪುರ ತಾಲೂಕು ವಿಜಯಪುರ ನಗರ- 11.40 ಮಿ. ಮೀ., ನಾಗಠಾಣ- 9.10 ಮಿ. ಮೀ., ಭೂತನಾಳ- 21.80 ಮಿ. ಮೀ., ಹಿಟ್ನಳ್ಳಿ- 71 ಮಿ. ಮೀ. ಬಬಲೇಶ್ವರ ತಾಲೂಕು ಮಮದಾಪುರ- 31.60 […]

ಯಡಿಯೂರಪ್ಪರನ್ನು ಪದಚ್ಯುತಿ ಮಾಡಿದರೆ ಬಿಜೆಪಿ ವರಿಷ್ಠರು ಲಿಂಗಾಯಿತರ ಅವಕೃಪೆ ಎದುರಿಸಬೇಕಾಗುತ್ತದೆ- ಎಂ. ಬಿ. ಪಾಟೀಲ ಎಚ್ಚರಿಕೆ

ವಿಜಯಪುರ: ಸಿಎಂ ಬಿ. ಎಸ್. ಯಡಿಯೂರಪ್ಪ ವಿರುದ್ಧ ಬಿಜೆಪಿಯಲ್ಲಿ ನಡೆಯುತ್ತಿರುವ ವಿಧ್ಯಮಾನಗಳ ಕುರಿತು ಮಾಜಿಬಸಚಿವ ಮತ್ತು‌ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ‌ ಟ್ವೀಟ್ ಮೂಲಕ‌ ತೀಕ್ಷ್ಣ ಪ್ರತಿಕ್ರಿಯೆ ನೀಡಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಎಂ. ಬಿ. ಪಾಟೀಲ, ಕರ್ನಾಟಕ ಮುಖ್ಯಮಂತ್ರಿ @BSYBJP ಲಿಂಗಾಯತ ಸಮುದಾಯದ ಧೀಮಂತ ನಾಯಕರು. ಅವರನ್ನು ಪದಚ್ಯುತಗೊಳಿಸಿದರೆ, ನಿಶ್ಚಿತವಾಗಿಯೂ ಬಿಜೆಪಿ ವರಿಷ್ಠರು ಲಿಂಗಾಯತರ ಅವಕೃಪೆಗೆ ತುತ್ತಾಗುತ್ತಾರೆ. ಯಡಿಯೂರಪ್ಪನವರ ವಯಸ್ಸು ಮತ್ತು ಕೊಡುಗೆಯನ್ನು ಪರಿಗಣಿಸಿ, ಅವರನ್ನು ಘನತೆ ಮತ್ತು ಮರ್ಯಾದೆಯಿಂದ ನಡೆಸಿಕೊಳ್ಳಬೇಕೆಂಬುದು ನನ್ನ […]

ನಳೀನಕುಮಾರ ಕಟೀಲ ಅವರ ಆಡಿಯೋ ಲೀಕ್ ಪ್ರಕರಣದ ತನಿಖೆಯಾಗಬೇಕು- ಶಾಸಕ ಯತ್ನಾಳ ಆಗ್ರಹ

ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುನಾರ ಕಟೀಲ ಅವರು ಮಾತನಾಡಿದ್ದಾರೆ ಎನ್ನಲಾದ ಆಡಿಯೋ ಲೀಕ್ ಪ್ರಕರಣ ಕುರಿತು ತನಿಖೆಯಾಗಬೇಕು ಎಂದು ವಿಜಯಪುರ ನಗರ ಬಿಜೆಪಿ‌ ಶಾಸಕ ಬಸನಗೌಡ ಪಾಟೀಲ ಯತ್ನಾಳ ಆಗ್ರಹಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮದವರ ಜೊತೆ ಅವರು, ನಳಿನಕುಮಾರ ಕಟೀಲ ಅವರು ಪಾಪ ವೈಕ್ತಿಕವಾಗಿ ಏನನ್ನೋ ಮಾತನಾಡಿದ್ದಾರೆ. ಅದು ಅವರ ಧ್ವನಿ ಹೌದೋ? ಅಲ್ಲವೋ ಗೊತ್ತಿಲ್ಲ. ಆಡಿಯೋದಲ್ಲಿರುವ ಧ್ವನಿ‌ ತಮ್ಮದಲ್ಲ ಎಂದು ನಳೀನಕುಮಾರ ಕಟೀಲ‌ ಅವರೇ ಸ್ಪಷ್ಟಪಡಿಸಿದ್ದಾರೆ ಈ ಬಗ್ಗೆ ತನಿಖೆ ಆಗಬೇಕು ಎಂದು ಯತ್ನಾಳ ಆಗ್ರಹಿಸಿದರು. ಖಾಸಗಿಯಾಗಿ […]