ಬಿಜೆಪಿ ಟ್ವೀಟ್ ಗೆ ಪ್ರತಿಯಾಗಿ ಖಾರವಾಗಿ ಟ್ವೀಟ್ ಮಾಡಿದ ಎಂ. ಬಿ. ಪಾಟೀಲ ಹೇಳಿದ್ದೇನು ಗೊತ್ತಾ?

ವಿಜಯಪುರ: ಬಿಜೆಪಿ ಕರ್ನಾಟಕ ತಮ್ಮ ವಿರುದ್ಧ ಮಾಡಿರುವ ಟ್ವೀಟ್ ಗೆ ಪ್ರತಿಯಾಗಿ ಮಾಜಿ ಸಚಿವ ಮತ್ತು ವಿಜಯಪುರ ಜಿಲ್ಲೆಯ ಬಬಲೇಶ್ವರ ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ಖಾರವಾಗಿ ಟ್ವೀಟ್ ಮಾಡುವ ಮೂಲಕ ಪ್ರತ್ಯುತ್ತರ ನೀಡಿದ್ದಾರೆ. ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿದ್ದ ಮಾಜಿ ಸಚಿವ ಮತ್ತು ಕಾಂಗ್ರೆಸ್ ಶಾಸಕ ಎಂ. ಬಿ. ಪಾಟೀಲ ವಿರುದ್ಧ ಬಿಜೆಪಿ ಕರ್ನಾಟಕ ಟ್ವೀಟ್ ಮೂಲಕ ಪ್ರತಿಕ್ರಿಯೆ ನೀಡಿತ್ತು. ಎಂ. ಬಿ. ಪಾಟೀಲ ಮತ್ತು ಅವರ ಗುರು ಶ್ರೀ ಸಿದ್ಧರಾಮಯ್ಯ ವೀರಶೈವ ಮತ್ತು […]

ಸಚಿವ ನಿರಾಣಿ ಸಿಎಂ ಖುರ್ಚಿಗಾಗಿ ಬಹಳ ದೊಡ್ಡ ಲಾಬಿ ಮಾಡುತ್ತಿದ್ದಾರೆ- ಯತ್ನಾಳ ಆರೋಪ

ವಿಜಯಪುರ: ಸಿಎಂ ಖುರ್ಚಿಗಾಗಿ ನಿರಾಣಿ ಬಹಳ ದೊಡ್ಡ ಲಾಭಿ ಮಾಡುತ್ತಿದ್ದಾರೆ ಎಂದು ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಗಂಭೀರ ಆರೋಪ ಮಾಡಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ನಿರಾಣಿ ಬಳಿ ಸಿಕ್ಕಾಪಟ್ಟೆ ಹಣವಿದೆ. ಎಲ್ಲರನ್ನೂ ಖರೀದಿ ಮಾಡುತ್ತೇನೆ. ಎಲ್ಲರಿಗೂ ಏನು ಬೇಕಾದರೂ ಕೊಡುತ್ತೇನೆ ಎನ್ನುತ್ತಾರೆ. ಯುವರಾಜ ಎಂವ ವ್ಯಕ್ತಿ ಈಗಾ ಜೈಲಲ್ಲಿದ್ದಾನೆ. ಅದೇ ಯುವರಾಜನ ಮೂಲಕ ಅನೇಕ ಸಿನೆಮಾ ತಾರೆಯರನ್ನು ದೆಹಲಿಗೆ ಕರೆದುಕೊಂಡು ಹೋಗಿದ್ದರು. ಜಿಲ್ಲೆಯಲ್ಲಿ ಓರ್ವಳು ಮಹಿಳೆ ಇದ್ದಳು. ಆಕೆ ಜೊತೆಗೆ ಸಂಪರ್ಕ […]

ಸಿಎಂ ಪರ ಬ್ಯಾಟಿಂಗ್ ಮಾಡಿದ ಕಾಂಗ್ರೆಸ್ ನಾಯಕರ ವಿರುದ್ಧ ಯತ್ನಾಳ ವಾಗ್ದಾಳಿ

ವಿಜಯಪುರ: ಸಿಎಂ ಬಿ. ಎಸ್. ಯಡಿಯೂರಪ್ಪ ಪರ ಬ್ಯಾಟಿಂಗ್ ಮಾಡಿರುವ ಕಾಂಗ್ರೆಸ್ ಮುಖಂಡರ ವಿರುದ್ಧ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಲಿಂಗಾಯಿತ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದರು. ಕಾಂಗ್ರೆಸ್ ಲಿಂಗಾಯತ ನಾಯಕರು ದಿವಾಳಿಯಾಗಿದ್ದಾರೆ. ಅವರಿಗೆ ಏನು ಕಿಮ್ಮತ್ತಿಲ್ಲ. ಮಂತ್ರಿಯಾಗಬೇಕಾದರೆ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ಕಾಲು ಹಿಡಿದು ಆಗ್ತಾರೆ. ತಾಕತ್ತಿದ್ದರೇ ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ಎಂದು ಲಿಂಗಾಯತರ ಘೋಷಣೆ ಮಾಡಲಿ ಎಂದು ಸವಾಲು […]