ಯತ್ನಾಳ ವಿರುದ್ಧ ಭೀಮಾಶಂಕರ ಹದನೂರ ವಾಗ್ದಾಳಿ- ಬುದ್ಧಿ ಭ್ರಮಣೆಯಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಆರೋಪ

ವಿಜಯಪುರ: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರಿಗೆ ಬುದ್ದಿ ಭ್ರಮಣೆಯಾಗಿದೆ. ಹೀಗಾಗಿ ಬ್ಲ್ಯಾಕ್ ಮೇಲ್ ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಭೀಮಾಶಂಕರ ಹದನೂರ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಮಾತನಾಡಿದ ಅವರು, ಕಳೆದ ಐದಾರು ತಿಂಗಳುಗಳಿಂದ ಯತ್ನಾಳ ಅವರು ಬಾಯಿಗೆ ಬಂದಂತೆ ಮಾತನಾಡುತ್ತಿದ್ದಾರೆ. ಸಚಿವ ಸಂಪುಟ ವಿಸ್ತರಣೆಯಲ್ಲಿ ಸ್ಥಾನ ತಪ್ಪಿದ್ದಕ್ಕಾಗಿ ಈಗ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವಂತೆ ನಡೆಯುತ್ತಿರುವ ಹೋರಾಟಕ್ಕೆ ಬೆಂಬಲಿಸಿದ್ದಾರೆ. ಈ ಹಿಂದೆ ಕೂಡಲ ಸಂಗಮ […]

ಬಿ ಎಸ್ ವೈ ಬಿಟ್ಟು ಬೇರಾವ ಲಿಂಗಾಯಿತ ಶಾಸಕರು, ಸಚಿವರಿಗೆ ಬಿಜೆಪಿಯನ್ನು ಅಧಿಕಾರಕ್ಕೆ ತರುವ ಶಕ್ತಿಯಿಲ್ಲ- ಯಡಿಯೂರಪ್ಪ ರಾಜೀನಾಮೆ ನೀಡಿದರೆ ಲಿಂಗಾಯಿತರು ಬಿಜೆಪಿಯಿಂದ ದೂರವಾಗುತ್ತಾರೆ- ಇಂಗಳೇಶ್ವರ ಸ್ವಾಮೀಜಿ ಎಚ್ಚರಿಕೆ

ವಿಜಯಪುರ: ಸಿಎಂ ಬಿ. ಎಸ್. ಯಡಿಯೂರಪ್ಪ ಅವರನ್ನು ಬದಲಾಯಿಸುಲಾಗುತ್ತಿದೆ ಎಂಬ ವಿಚಾರ ಈಗ ರಾಜ್ಯಾದ್ಯಂತ ಜೋರಾಗಿ ಸದ್ದು ಮಾಡುತ್ತಿರುವ ಮಧ್ಯೆಯೇ ಲಿಂಗಾಯಿತ ಸ್ವಾಮೀಜಿಗಳು ಬಿ ಎಸ್ ವೈ ಪರ ಭರ್ಜರಿ ಬ್ಯಾಟಿಂಗ್ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಇಂಗಳೇಶ್ವರ ವಚನಶಿಲಾ ಮಂಟಪ ವಿರಕ್ತ ಮಠಾಧೀಶ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸುವುದರ ವಿರುದ್ಧ ಗಂಭೀರ ಎಚ್ಚರಿಕೆ ನೀಡಿದ್ದಾರೆ. ರಾಜ್ಯ ರಾಜಕಾರಣದ ಪ್ರಸಕ್ತ ವಿದ್ಯಮಾನಗಳು ಲಿಂಗಾಯತ ಸಮುದಾಯಕ್ಕೆ ಅನ್ಯಾಯವಾಗುವ ಲಕ್ಷಣಗಳನ್ನು ತೋರಿಸುತ್ತಿವೆ. […]

ಸಿಎಂ ಯಡಿಯೂರಪ್ಪ ಪರ 1000ಕ್ಕೂ ಹೆಚ್ಚು ಸ್ವಾಮೀಜಿಗಳು ಬೆಂಬಲಿಕ್ಕಿದ್ದಾರೆ- ಮುಖ್ಯಮಂತ್ರಿ ಬದಲಾವಣೆ ಬೇಡ ಎಂದ ಬಸವ ನಾಡು ಮನಗೂಳಿ ಅಭಿನವ ಸಂಗನ ಬಸವ ಶಿವಾಚಾರ್ಯ ಸ್ವಾಮೀಜಿ

ವಿಜಯಪುರ: ರಾಜ್ಯದ 1000 ಕ್ಕೂ ಹೆಚ್ಚು ಜನ ನಾನಾ ಸ್ವಾಮೀಜಿಗಳು ಸಿಎಂ ಬಿ. ಎಸ್. ಯಡಿಯೂರಪ್ಪ ಪರ ಬೆಂಬಲಕ್ಕಿದ್ದಾರೆ. ಯಾವುದೇ ಕಾರಣಕ್ಕೂ ಸಿಎಂ ಬದಲಾವಣೆ ಮಾಡಬಾರದು. ಒಳ್ಳೆಯ ಕೆಲಸ ಮಾಡುತ್ತಿರುವ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರನ್ನು ಪೂರ್ಣಾವಧಿಗೆ ಮುಂದುವರೆಸಬೇಕು ಎಂದು ಬಸವ ನಾಡು ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ ತಾಲೂಕಿನ ಮನಗೂಳಿ ಹಿರೇಮಠದ ಶ್ರೀ ಅಭಿನವ ಸಂಗನ ಬಸವ ಶಿವಾಚಾರ್ಯ ಸ್ವಾಮೀಜಿ ಹೇಳಿದ್ದಾರೆ. ಮನಗೂಳಿಯಲ್ಲಿ ಮಾತನಾಡಿದ ಅವರು, ಒಳ್ಳೆಯ ಕೆಲಸ ಮಾಡುತ್ತಿರುವ ಬಿ ಎಸ್ ವೈ […]

ಬಸವ ನಾಡಿನ ಗಾನಯೋಗಿ ಸಂಘದ ಯುವಕರ ಕಾಯಕ ಇತರರಿಗೂ ಪ್ರೇರಕ

ವಿಜಯಪುರ: ಮನಸ್ಸಿದ್ದರೆ ಮಾರ್ಗ. ಯುವಕರು ಕೈ ಜೋಡಿಸಿದರೆ ಎಷ್ಟೋಂದು ಸುಂದರವಾಗಿರುತ್ತೆ ಎಂಬುದಕ್ಕೆ ಪೂರಕ ಈ ಪ್ರಸಂಗ. ಅದು ಯಾರೂ ಊಹಿಸದ ಕಾರ್ಯ. ಅದರ ಅಕ್ಕಪಕ್ಕದಲ್ಲಿಯೇ ವಾಸಿಸುತ್ತರೂ ಜನ ಮಾತ್ರ ಕ್ಯಾರೆ ಎನ್ನುತ್ತಿರಲ್ಲಿ. ಕಸದಿಂದ ರಸ ಎಂಬ ಮಾತಿನಂತೆ ಗಲೀಜಾಗಿದ್ದ ಈ ಪ್ರದೇಶ ಈಗ ಸ್ವಚ್ಛ ಸುಂದರ ಪರಿಸರಕ್ಕೆ ಮಾದರಿಯಾಗಿದೆ. ಅಷ್ಟಕ್ಕೂ ಆಗಿದ್ದೇನೆಂದರೆ, ಬಸವ ನಾಡು ವಿಜಯಪುರ ನಗರದ ಗೌರಿ ಗಣೇಶ ಬಡಾವಣೆಯಲ್ಲೊಂದು ಪ್ರಾಚೀನ ಭಾವಿಯಿತ್ತು. ಆದರೆ, ಸುತ್ತಮುತ್ತಲಿನ ಜನರಿಗೆ ಅದರ ಬಗ್ಗೆ ಕಾಳಜಿಯೇ ಇರಲಿಲ್ಲ. ನಾನಾ ಇಲಾಖೆಗಳು […]