ಗುರುಗಳಿಗೆ ಕೃತಜ್ಞತೆ ಅರ್ಪಿಸುವ ದಿನವೇ ಗುರು ಪೂರ್ಣಿಮೆ

ನೀಲಕಂಠ ಬಡಚಿ ವಿಜಯಪುರ: ಆಷಾಢ ಮಾಸದ ಹುಣ್ಣಿಮೆಯನ್ನು ಹಿಂದೂಗಳು ಸಾಂಪ್ರಾದಾಯಿಕವಾಗಿ ಗುರುಪೂರ್ಣಿಮೆ ಎಂದು ಆಚರಿಸುತ್ತಾರೆ. ಈ ದಿನ ಗುರುವಿನ ಅನುಗ್ರಹ, ಉಪದೇಶ ಪಡೆದರೆ ಮನುಷ್ಯನಲ್ಲಿರುವ ಸಂದೇಹಗಳು ಬಗೆ ಹರಿದು ಉತ್ತಮವಾದ ಸಾತ್ವಿಕ ಜೀವನ ನಡೆಸಲು ಸಾಧ್ಯ ಎಂಬುದು ಬಲವಾದ ನಂಬಿಕೆಯಾಗಿದೆ. ಮಾಯೆಯ ಭವಸಾಗರದಿಂದ ಶಿಷ್ಯ ಮತ್ತು ಭಕ್ತರನ್ನು ಹೊರತರುವ ಮತ್ತು ಅವರಿಂದ ಅವಶ್ಯಕವಿರುವ ಸಾಧನೆಯನ್ನು ಮಾಡಿಸಿಕೊಳ್ಳುವ ಹಾಗೂ ಅತ್ಯಂತ ಕಠಿಣ ಸಮಯದಲ್ಲಿ ಅವನಿಗೆ ನಿರಪೇಕ್ಷ ಪ್ರೇಮಗಳಿಂದ ಆಧಾರ ನೀಡಿ ಸಂಕಟಗಳಿಂದ ಮುಕ್ತ ಮಾಡುವವರೇ ಗುರುಗಳು. ಗುರು ಎಂದರೆ […]

ಮಹಾರಾಷ್ಟ್ರದಲ್ಲಿ ಮಧ್ಯರಾತ್ರಿ ಪ್ರವಾಹದಲ್ಲಿ ಸಿಲುಕಿದ್ದ ಇಂಡಿಯ ಬಸ್- 19 ಜನರನ್ನು ರಕ್ಷಿಸಿದ ಎನ್ ಡಿ ಆರ್ ಎಫ್

ವಿಜಯಪುರ: ಮಹಾರಾಷ್ಟ್ರದ ಕೊಲ್ಹಾಪುರ ಬಳಿ ಕೃಷ್ಣಾ ನದಿ ಪ್ರವಾಹದಲ್ಲಿ ಸಿಲುಕಿದ್ದ ವಿಜಯಪುರ ಜಿಲ್ಲೆಯ ಇಂಡಿ ಡಿಪೋದ ಬಸ್ಸಿನಲ್ಲಿದ್ದ 19 ಜನರನ್ನು ಎನ್ ಡಿ ಆರ್ ಎಫ್ ತಂಡ ರಕ್ಷಣೆ ಮಾಡಿದೆ. ವಿಜಯಪುರ ಜಿಲ್ಲೆಯ ಇಂಡಿಯಿಂದ ಮಹಾರಾಷ್ಟ್ರದ ರತ್ನಾಗಿರಿಗೆ KA-28/F-2230 ನಂಬರಿನ ಬಸ್ ನಿನ್ನೆ ತೆರಳಿತ್ತು. ಆದರೆ, ಕೊಲ್ಹಾಪುರದಿಂದ ರತ್ನಾಗಿರಿಗೆ ಹೋಗುವ ಮಾರ್ಗದಲ್ಲಿ 2 ಕಿ. ಮೀ. ಸಂಚರಿಸಿದಾಗ ದೊಡ್ಡ ಹಳ್ಳದ ನೀರಿನಲ್ಲಿ ಕೃಷ್ಣಾ ನದಿಯ ಪ್ರವಾಹ ಏಕಾಏಕಿ ಏರಿಕೆಯಾಗಿ ಬಸ್ಸು ನಡು ನೀರಿನಲ್ಲಿ ನಿಂತು ಬಿಟ್ಟಿದೆ. ಅರ್ಧ […]