ನವದೆಹಲಿಯಲ್ಲಿ ಮಹಾತ್ಮಾ ಗಾಂಧಿ, ವಾಜಪೇಯಿ ಸಮಾಧಿಗಳಿಗೆ ಸಿಎಂ ಭೇಟಿ, ನಮನ ಸಲ್ಲಿಕೆ

ನವದೆಹಲಿ : ನವದೆಹಲಿ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ ಸಮಾಧಿಗೆ ತೆರಳಿ ನಮನ ಸಲ್ಲಿಸಿದರು.

)

ಬೆಳಿಗ್ಗೆ ರಾಜಘಾಟನಲ್ಲಿರುವ ಮಹಾತ್ಮಾ ಗಾಂಧಿ ಸಮಾಧಿಗೆ ತೆರಳಿ ನಮನ ಸಲ್ಲಿಸಿದರು.  ಅಲ್ಲದೇ, ಸಮಾಧಿಗೆ ಸುತ್ತು ಹಾಕಿದರು.  ಅಲ್ಲದೇ, ಸಮಾಧಿ ಎದುರು ಕುಳಿತು ಪ್ರಾರ್ಥನೆ ಸಲ್ಲಿಸಿದರು.

ಅಲ್ಲದೇ, ರಾಷ್ಟ್ರೀಯ ಸ್ನೃತಿಯಲ್ಲಿರುವ ಮಾಜಿ ಪ್ರಧಾನ ಮಂತ್ರಿ ಅಟಲ್ ಬಿಹಾರಿ ವಾಜಪೇಯಿ ಅವರ ಸಮಾಧಿಗಳಿಗೆ ಬೇಟಿ ನೀಡಿ ನಮನ ಸಲ್ಲಿಸಿದರು.

Leave a Reply

ಹೊಸ ಪೋಸ್ಟ್‌