ಕೊಲ್ಹಾರ ನೀರು ಸರಬರಾಜು ಇನಟೇಕವೆಲ್ ಗೆ ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಭೇಟಿ, ಸಮಗ್ರವಾಗಿ ಪರಿಶೀಲನೆ

ವಿಜಯಪುರ: ವಿಜಯಪುರ ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಕೋಲ್ಹಾರ ಪಟ್ಟಣದ ಬಳಿಯ ಕೃಷ್ಣಾ ನದಿಯ ಹತ್ತಿರ ಇರುವ ಇನಟೆಕವೆಲ್ ಸ್ಥಳವನ್ನು ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ವೀಕ್ಷಿಸಿ ಪರಿಶೀಲನೆ ನಡೆಸಿರು. ಈ ಸಂದರ್ಭದಲ್ಲಿ ಜಲಮಂಡಳಿ ಎಕ್ಸಿಕ್ಯೂಟಿವ್ ಎಂಜಿನಿಯರ್ ಎಸ್. ಎಸ್. ಪಟ್ಟಣಶೆಟ್ಟಿ ನದಿ ಪಾತ್ರ ಮತ್ತು ಕುಡಿಯುವ ನೀರಿಗಾಗಿ ನಿರ್ಮಾಣ ಮಾಡಿರುವ ಇನ್‌ಟೇಕ್, ಜಾಕ್‌ವೆಲ್ ನಿಂದ ಇನ್‌ಟೆಕ್‌ವೆಲ್ ವರೆಗೆ ಅಳವಡಿಸಿರುವ ಕೊಳವೆ ಮಾರ್ಗ ಮತ್ತು ಇನ್‌ಟೇಕ್ ಹತ್ತಿರ ಕೆ ಬಿ ಜೆ ಎನ್ ಎಲ್ ಇಲಾಖೆಯಿಂದ ನಿರ್ಮಾಣ […]

ನಾಗಠಾಣ ಮತಕ್ಷೇತ್ರದಲ್ಲಿ ನಾನಾ ಅಭಿವೃದ್ಧಿ ಕಾಮಗಾರಿಗಳಿಗೆ ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ ಚಾಲನೆ

ವಿಜಯಪುರ: ನಾಗಠಾಣ ಜೆಡಿಎಸ್ ಶಾಸಕ ಡಾ. ದೇವಾನಂದ ಚವ್ಹಾಣ ತಮ್ಮ ಮತಕ್ಷೇತ್ರ ವ್ಯಾಪ್ತಿಯ ನಾನಾ ಕಡೆಗಳಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ, ಶಂಕುಸ್ಥಾಪನೆ ನೆರವೇರಿಸಿದ್ದಾರೆ. ಚಡಚಣ ಪಟ್ಟಣದಲ್ಲಿ ಅಂದಾಜು ರೂ. 58 ಲಕ್ಷ ವೆಚ್ಚದಲ್ಲಿ ನಿರ್ಮಿಸಲಾಗುತ್ತಿರುವ ಪ್ರವಾಸಿ ಮಂದಿರದ ಎರಡನೇ ಮಹಡಿಯ ಕಟ್ಟಡದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು. ಈ ಸಂದರ್ಭದಲ್ಲಿ ಚಡಚಣ ಪಟ್ಟಣದ ನಾನಾ ಮುಖಂಡರು ಮತ್ತು ಅಧಿಕಾರಿಗಳು ಉಪಸ್ಥಿತರಿದ್ದರು. ನಂತರ ಚಡಚಣ ತಾಲೂಕಿನ ಬರಡೋಲ ಗ್ರಾಮದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಿಂದ 2020-21 […]