ನವದೆಹಲಿಯಲ್ಲಿ ಉಪರಾಷ್ಟ್ರಪತಿ, ಬಿಜೆಪಿ ರಾಜ್ಯ ಉಸ್ತುವಾರಿ ಭೇಟಿ ಮಾಡಿದ ಸಿಎಂ

ಸನವದೆಹಲಿ: ಸಚಿವ ಸಂಪುಟ ವಿಸ್ತರಣೆ ಸಂಬಂಧ ನವದೆಹಲಿಯಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ರಾಷ್ಟ್ರ ನಾಯಕರ ಭೇಟಿ ಮುಂದುವರೆಸಿದ್ದಾರೆ.

ರಾಜ್ಯಸಭೆಗೆ ತೆರಳಿದ ಸಿಎಂ, ಅಲ್ಲಿ ಉಪರಾಷ್ಟ್ರಪತಿ ಮತ್ತು ಸಭಾಫತಿಯಾಗಿರುವ ಎಂ. ವೆಂಕಯ್ಯ ನಾಯ್ಡು ಅವರನ್ನು ಭೇಟಿ ಮಾಡಿ ಕುಷಲೋಪರಿ ವಿಚಾರಿಸಿದರು‌.

ಬಳಿಕ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ ಅವರನ್ನು ಭೇಟಿ ಮಾಡಿದ ಅವರು, ಮಾತುಕತೆ ನಡೆಸಿದರು. ಅಲ್ಲದೇ, ತಾವು ಮುಖ್ಯಮಂತ್ರಿಯಾಗಲು ಸಹಕರಿಸಿದ್ದಕ್ಕೆ ಕೃತಹಜ್ಞತೆ ಸಲ್ಲಿಸಿದರು.

Leave a Reply

ಹೊಸ ಪೋಸ್ಟ್‌