ಉಡುಪಿಯಲ್ಲಿ ನಾನಾ ಮಠಗಳಿಗೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದ ಸಿಎಂ ಬಸವರಾಜ ಬೊಮ್ಮಾಯಿ

ಉಡುಪಿ: ಕೊರೊನಾ ನಿಯಂತ್ರಣ ಕುರಿತು ಪ್ರಗತಿ ಪರಿಶೀಲನೆಗಾಗಿ ಕರಾವಳಿ ಜಿಲ್ಲೆಗಳ ಪ್ರವಾಸದಲ್ಲಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಾನಾ ಮಠಗಳಿಗೆ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ನಾನಾ ಮಠಾಧೀಶರಿಂದ ಸಿಎಂ ಆಶೀರ್ವಾದ ಪಡೆದರು.

ಆದಮಾರು ಮಠಕ್ಕೆ ಭೇಟಿ

 

ಉಡುಪಿ ಅದಮಾರು ಮಠದ ಈಶಪ್ರಿಯ ಶ್ರೀಗಳ ಆಶೀರ್ವಾದ ಪಡೆದು ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

ಪಲಿಮಾರು ಮಠಕ್ಕೆ ಭೇಟಿ

ಉಡುಪಿ ಫಲಿಮಾರು ಮಠಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಶ್ರೀಗಳಿಂದ ಆಶೀರ್ವಾದ ಪಡೆದರು.

ಶ್ರೀಕೃಷ್ಣ ಮಠಕ್ಕೆ ಭೇಟಿ

ಉಡುಪಿ ಶ್ರೀ ಕೃಷ್ಣ ದೇವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.

Leave a Reply

ಹೊಸ ಪೋಸ್ಟ್‌