ಸಿಎಂ‌ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ಯೂನಿಯನ್ ಬ್ಯಾಂಕ್ ಎಪ್ ಜಿ ಎಂ‌ ಚಂದ್ರಮೋಹನ ರೆಡ್ಡಿ

ಬೆಂಗಳೂರು: ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಫೀಲ್ಡ್ ಜನರಲ್ ಮ್ಯಾನೇಜರ್ ಚಂದ್ರಮೋಹನ ರೆಡ್ಡಿ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದರು.

ಬೆಂಗಳೂರಿನಲ್ಲಿ ಸಿಎಂ ಭೇಟಿ ಮಾಡಿದ ಅವರು ಸೌಹಾರ್ದಯುತ ಮಾತುಕತೆ ನಡೆಸಿದರು.

ಬೆಂಗಳೂರಿನಲ್ಲಿ ಸಿಎಂ‌ ಭೇಟಿ ಮಾಡಿದ ಯುನಿಯನ್ ಬ್ಯಾಂಕ್ ಆಫ್ ಇಂಡಿಯಾ ಹಿರಿಯ ಅಧಿಕಾರಿಗಳು.

ಈ ಸಂದರ್ಭದಲ್ಲಿ ಬ್ಯಾಂಕಿನ ಎಜಿಎಂ ಶ್ರೀಕಾಂತ ಕುಮಾರ ಮತ್ತು ಇತರರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌