ಎಂ. ಆರ್. ಜಯರಾಮ ಅವರಿಗೆ ಸರ್ ಎಂ. ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿ ಪ್ರಧಾನ ಮಾಡಿದ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು

ಬೆಂಗಳೂರು: ಎಂ. ಎಸ್. ರಾಮಯ್ಯ ಸಮೂಹ ಸಂಸ್ಥೆಗಳ ಅಧ್ಯಕ್ಷ ಎಂ. ಆರ್. ಜಯರಾಮ ಅವರಿಗೆ ಸರ್. ಎಂ. ವಿಶ್ವೇಶ್ವರಯ್ಯ ಸ್ಮಾರಕ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಬೆಂಗಳೂರಿನಲ್ಲಿ ಸರ್ ಎಂ. ವಿ. ಸ್ಮಾರಕ ಪ್ರಶಸ್ತಿ ಸಮಾರಂಭ ನಡೆಯಿತು.

ಬೆಂಗಳೂರಿನಲ್ಲಿ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಅವರು ಪ್ರಶಸ್ತಿ ಪ್ರಧಾನ ಮಾಡಿದರು.

ಈ ಪ್ರಶಸ್ತಿಯನ್ನು ಎಫ್ ಕೆ ಸಿ ಸಿ ಐ ವತಿಯಿಂದ ನೀಡಲಾಲಾಗುತ್ತಿದೆ.

ಎಂ. ವಿ. ಸ್ಮಾರಕ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಉಪರಾಷ್ಟ್ರಪತಿ ಎಂ. ವೆಂಕಯ್ಯ ನಾಯ್ಡು ಉದ್ಘಾಟಿಸಿದರು.

 

ಈ ಸಂದರ್ಭದಲ್ಲಿ ರಾಜ್ಯಪಾಲ ಥಾವರಚಂದ ಗೆಹ್ಲೋಟ್, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ಸಂಸದ ಪಿ. ಸಿ. ಮೋಹನ ಮತ್ತು ಇತರರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌