ಸಿಎಂ ಬಸವರಾಜ ಬೊಮ್ಮಾಯಿ ಭೇಟಿ ಮಾಡಿದ ಭಾರತದಲ್ಲಿನ ವಿಯೆಟ್ನಾಂ ರಾಯಭಾರಿ ಫಾಮ್ ಸನ್ ಚಾವ್

ಬೆಂಗಳೂರು: ಭಾರತದಲ್ಲಿನ ವಿಯೆಟ್ನಾಂ ರಾಯಭಾರಿ ಫಾಮ್ ಸನ್ ಚಾವ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿದರು.

 

ಬೆಂಗಳೂರಿನಲ್ಲಿ ಸಿಎಂ ಭೇಟಿ ಮಾಡಿದ ವಿಯೆಟ್ನಾಂ ರಾಯಭಾರಿ ಮತ್ತು ಇತರ ಅಧಿಕಾರಿಗಳು.

ಬೆಂಗಳೂರಿನಲ್ಲಿ ತಮ್ಮ ಅಧಿಕಾರಿಗಳೊಂದಿಗೆ ಸಿಎಂ ರನ್ನು ಸೌಹಾರ್ದಯುತವಾಗಿ ಭೇಟಿಯಾದ ಅವರು, ಮಾತುಕತೆ ನಡೆಸಿದರು.

ಬೆಂಗಳೂರಿನಲ್ಲಿ ಸಿಎಂ ಭೇಟಿ ಮಾಡಿದ ವಿಯೆಟ್ನಾಂ ರಾಯಭಾರಿ ಮತ್ತು ಇತರ ಅಧಿಕಾರಿಗಳು.

ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ ಆರ್. ನಿರಾಣಿ, ಕೈಗಾರಿಕೆ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಡಾ. ಇ. ವಿ. ರಮಣರೆಡ್ಡಿ, ಮುಖ್ಯಮಂತ್ರಿಗಳ ಪ್ರಧಾನ ಕಾರ್ಯದರ್ಶಿ ಎನ್. ಮಂಜುನಾಥ ಪ್ರಸಾದ ಮತ್ತು ಇತರ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌