ಹಸೆಮಣೆ ಏರಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಪುತ್ರಿ- ಶುಭ ಕೋರಿದ ಸಿಎಂ, ಗಣ್ಯರು

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಪುತ್ರಿ ಅರ್ಪಿತಾ ಅವರು ಹೃಷಿಕೇಶ್ ಅವರ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ನಾನಾ ಗಣ್ಯರು ನವದಂಪತಿಗೆ ಶುಭ ಕೋರಿದ್ದಾರೆ.

ನವದಂಪತಿಗೆ ಶುಭ ಕೋರಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.

ಹುಬ್ಬಳ್ಳಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೋಂಡ ಸಿಎಂ ಬಸವರಾಜ ಬೊಮ್ಮಾಯಿ ಅವರು ನೂತನ ದಂಪತಿಗೆ ಶುಭ ಕೋರಿದರು.

ನವದಂಪತಿಗೆ ಶುಭ ಕೋರಿದ ರಾಜ್ಯಪಾಲ ಥಾವರಚಂದ ಗೆಹ್ಲೋಟ್.

ರಾಜ್ಯಪಾಲ ಧಾವರಚಂದ ಗೆಹ್ಲೋಟ್ ಕೂಡ ನೂತನ ದಂಪತಿಗೆ ಶುಭ ಕೋರಿದರು.

ನವದಂಪತಿಗೆ ಶುಭ ಕೋರಿದ ಕಂದಾಯ ಸಚಿವ ಆರ್. ಅಶೋಕ.

ಕಂದಾಯ ಸಚಿವ ಆರ್. ಅಶೋಕ ಕೂಡ ಹುಬ್ಬಳ್ಳಿಗೆ ಆಗಮಿಸಿ ನವ ದಂಪತಿಗೆ ಶುಭ ಕೋರಿದರು.

 

Leave a Reply

ಹೊಸ ಪೋಸ್ಟ್‌