ವಿಜಯಪುರ ಜಿಲ್ಲೆಯ ಮುಮ್ಮಟ್ಟಿಗುಡ್ಡಕ್ಕೆ ಭೇಟಿ ನೀಡಿದ ಸಚಿವ ಕೆ ಎಸ್ ಈಶ್ವರಪ್ಪ ಪುತ್ರ ಕಾಂತೇಶ ಯಾಕೆ ಗೊತ್ತಾ?

ವಿಜಯಪುರ: ಹಾಲುಮತ ಸಮಾಜ ಮೀಸಲಾತಿ ಸೇರಿದಂತೆ ನಾನಾ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಈಗಾಗಲೇ ಸ್ವಾಮೀಜಿಗಳ ನೇತೃತ್ವದಲ್ಲಿ ಹೋರಾಟ ನಡೆಸಿದೆ. ಈಗ ತಮ್ಮ ತಂದೆ ಕೆ. ಎಸ್. ಈಶ್ವರಪ್ಪ ಸಚಿವರಾಗಿದ್ದು, ಸರಕಾರದ ಬಾಕಿ ಇರುವ ಒಂದೂವರೆ ವರ್ಷದ ಅವಧಿಯಲ್ಲಿ ಸಾಧ್ಯವಾದಷ್ಟು ಬೇಡಿಕೆಗಳನ್ನು ಈಡೇರಿಸಲು ಶ್ರಮಿಸುವುದಾಗಿ ಸಚಿವ ಕೆ. ಎಸ್. ಈಶ್ವರಪ್ಪ ಅವರ ಪುತ್ರ ಕೆ. ಈ. ಕಾಂತೇಶ ಭರವಸೆ ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಜಿಲ್ಲೆಯ ಮುಮ್ಮಟ್ಟಿಗುಡ್ಡಕ್ಕೆ ಭೇಟಿ ನೀಡಿದ ಅವರು, ಮುಮ್ಮೆಟ್ಟಿಗುಡ್ಡದ ಸುಕ್ಷೇತ್ತ ಶ್ರೀ ಅಮೋಘಸಿದ್ಧ ದೇವಾಲಯಕ್ಕೆ ಭೇಟಿ […]