ಜಿಲ್ಲೆಗಳಲ್ಲಿ ಅಮೃತ ಮಹೋತ್ಸವ ಯೋಜನೆಗಳ ಅನುಷ್ಠಾನಕ್ಕೆ ಸಚಿವರ ನೇಮಕ

ಬೆಂಗಳೂರು: ಭಾರತದ ಸ್ವಾತಂತ್ರ್ಯ ಅಮೃತಮಹೋತ್ಸವದ ಅಂಗವಾಗಿ ಘೋಷಿಸಲಾಗಿರುವ ಯೋಜನೆಗಳ ಅನುಷ್ಠಾನಕ್ಕೆ ಹಾಗೂ ಫಲಾನುಭವಿಗಳ ಆಯ್ಕೆ ಮಾಡಲು ನಡೆಯುವ ಸಭೆಯ ಅಧ್ಯಕ್ಷತೆ ವಹಿಸಲು ಜಿಲ್ಲಾವಾರು ಸಚಿವನ್ನು ನೇಮಕ ಮಾಜಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಜಿಲ್ಲೆಗಳಲ್ಲಿ ಕೋವಿಡ್ ಮತ್ತು ನೆರೆ ಪರಿಹಾರ ಉಸ್ತುವಾರಿಗಾಗಿ ನೇಮಕ ಮಾಡಿರುವ ಸಚಿವರಿಗೆ ಅಮೃತ ಮಹೋತ್ಸವ ಯೋಜನೆಗಳ ಅನುಷ್ಠಾನದ ಉಸ್ತುವಾರಿ ವಹಿಸಲಾಗಿದೆ.

ಸಚಿವರು ಮತ್ತು ಅಮೃತ ಮಹೋತ್ಸವ ಯೋಜನೆಗಳ ಅನುಷ್ಠಾನಕ್ಕೆ ವಹಿಸಲಾಗಿರುವ ಜಿಲ್ಲೆಗಳ ಮಾಹಿತಿ ಇಲ್ಲಿದೆ.

1. ಗೋವಿಂದ ಎಂ.ಕಾರಜೋಳ – ಬೆಳಗಾವಿ
2. ಕೆ.ಎಸ್.ಈಶ್ವರಪ್ಪ- ಶಿವಮೊಗ್ಗ
3. ಆರ್.ಅಶೋಕ್- ಬೆಂಗಳೂರು ನಗರ
4. ಬಿ.ಶ್ರೀರಾಮುಲು- ಚಿತ್ರದುರ್ಗ
5. ವಿ.ಸೋಮಣ್ಣ- ರಾಯಚೂರು
6. ಉಮೇಶ್ ವಿ.ಕತ್ತಿ- ಬಾಗಲಕೋಟೆ
7. ಎಸ್.ಅಂಗಾರ- ದಕ್ಷಿಣ ಕನ್ನಡ
8. ಜೆ.ಸಿ.ಮಾಧುಸ್ವಾಮಿ- ತುಮಕೂರು
9. ಆರಗ ಜ್ಞಾನೇಂದ್ರ- ಚಿಕ್ಕಮಗಳೂರು
10. ಡಾ: ಸಿ.ಎನ್.ಅಶ್ವತ್ಥ್ ನಾರಾಯಣ- ರಾಮನಗರ
11. ಸಿ. ಸಿ. ಪಾಟೀಲ- ಗದಗ
12. ಆನಂದಸಿಂಗ್ – ಬಳ್ಳಾರಿ ಮತ್ತು ವಿಜಯನಗರ
13. ಕೋಟ ಶ್ರೀನಿವಾಸ ಪೂಜಾರಿ – ಕೊಡಗು
14. ಪ್ರಭು ಬಿ. ಚೌಹಾಣ್- ಬೀದರ್
15. ಮುರುಗೇಶ ನಿರಾಣಿ- ಕಲಬುರಗಿ
16. ಅರಬೈಲ ಶಿವರಾಮ ಹೆಬ್ಬಾರ- ಉತ್ತರ ಕನ್ನಡ
17. ಎಸ್. ಟಿ. ಸೋಮಶೇಖರ- ಮೈಸೂರು ಮತ್ತು ಚಾಮರಾಜನಗರ
18. ಬಿ. ಸಿ. ಪಾಟೀಲ- ಹಾವೇರಿ
19. ಬಿ. ಎ. ಬಸವರಾಜ- ದಾವಣಗೆರೆ
20. ಡಾ. ಕೆ. ಸುಧಾಕರ- ಚಿಕ್ಕಬಳ್ಳಾಪುರ
21. ಕೆ. ಗೋಪಾಲಯ್ಯ- ಹಾಸನ
22. ಶಶಿಕಲಾ ಜೊಲ್ಲೆ- ವಿಜಯಪುರ
23. ಎಂ. ಟಿ. ಬಿ. ನಾಗರಾಜು- ಬೆಂಗಳೂರು ಗ್ರಾಮಾಂತರ
24. ಡಾ. ಕೆ. ಸಿ. ನಾರಾಯಣಗೌಡ- ಮಂಡ್ಯ
25. ಬಿ. ಸಿ. ನಾಗೇಶ- ಯಾದಗಿರಿ
26. ವಿ.ಸುನೀಲಕುಮಾರ- ಉಡುಪಿ
27.ಆಚಾರ ಹಾಲಪ್ಪ ಬಸಪ್ಪ- ಕೊಪ್ಪಳ
28. ಶಂಕರ ಬಿ. ಪಾಟೀಲ ಮುನೇನಕೊಪ್ಪ- ಧಾರವಾಡ

Leave a Reply

ಹೊಸ ಪೋಸ್ಟ್‌