ಕೆರೂರ ಕೆಪಿಟಿಸಿಎಲ್ ನೂತನ ಉಪ ವಿದ್ಯುತ್ ಕೇಂದ್ರ ಕಾಮಗಾರಿಗೆ ಚಾಲನೆ

ವಿಜಯಪುರ: ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ಕೆರೂರ ಬಳಿ ಕೆಪಿಟಿಸಿಎಲ್ ನೂತನ 110 ಕೆವಿ ವಿದ್ಯುತ್ ಉಪಕೇಂದ್ರದ ಕಾಮಗಾರಿಗೆ ನಾಗಠಾಣ ಜೆಡಿಎಸ್ ಶಾಸಕ ದೇವಾನಂದ ಚವ್ಹಾಣ ಮತ್ತು ಬಿಜೆಪಿ ಸಂಸದ ರಮೇಶ ಜಿಗಜಿಣಗಿ ಭೂಮಿ ಪೂಜೆ ನೆರವೇರಿಸಿದರು.

ಜಿಗಜೇವಣಗಿ ಮತ್ತು ಕೆರೂರು ಗ್ರಾಮಗಳ ಜನರ ಬಹುದಿನ

ಗಳ ಬೇಡಿಕೆಗೆ ಇದರಿಂದ ಸ್ಪಂದನೆ ಸಿಕ್ಕಂತಾಗಿದೆ. ಈ ಸಂದರ್ಭದಲ್ಲಿ ಜಿಗಜೇವಣಗಿ ಮತ್ತು ಕೆರೂರ ಗ್ರಾ. ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಜಿ. ಪಂ. ಮಾಜಿ ಸದಸ್ಯರು, ಮುಖಂಡರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌