ಗುಜರಾತ ನೂತನ ಸಿಎಂ ಪ್ರಮಾಣ ವಚನ ಕಾರ್ಯಕ್ರಮಕ್ಕೆ ತೆರಳಿದ ಬೊಮ್ಮಾಯಿ

ಬೆಂಗಳೂರು: ಗುಜರಾತ ನೂತನ ಮುಖ್ಯಮಂತ್ರಿಯಾಗಿ ಭೂಪೇಂದ್ರ ಪಟೇಲ್ ಅವರು ಮಧ್ಯಾಹ್ನ ಪ್ರಮಾಣ ವಚನ ಸ್ವೀಕಾರಿಸಲಿದ್ದಾರೆ. ‌

ಈ ಸಮಾರಂಭ ಗಾಂಧಿನಗರದಲ್ಲಿ ನಡೆಯಲಿದ್ದು,‌ ಈ ಪ್ರಮಾಣ ವಚನ ಸ್ವೀಕಾರ ಸಮಾರಂಭದಲ್ಲಿ ಭಾಗವಹಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ವಿಶೇಷ ವಿಮಾನದ ಮೂಲಕ ಅಹ್ಮದಾಬಾದಿಗೆ ತೆರಳಿದರು.

ಈ ಸಂದರ್ಭದಲ್ಲಿ ಸಚಿವರಾದ ಆರ್. ಅಶೋಕ್, ಮುರುಗೇಶ ನಿರಾಣಿ, ಡಾ. ಸುಧಾಕರ ಕೂಡ ಸಿಎಂ ಜತೆ ತೆರಳಿದರು.

Leave a Reply

ಹೊಸ ಪೋಸ್ಟ್‌