ಆಕಾಶವಾಣಿ ಕೇಂದ್ರದಲ್ಲಿ ಸಂಸ್ಥಾಪನೆ ದಿನ ಆಚರಣೆ

ವಿಜಯಪುರ: ವಿಜಯಪುರ ಆಕಾಶವಾಣಿ ಕೇಂದ್ರದಲ್ಲಿ 24ನೇ ಸಂಸ್ಥಾಪನೆ ದಿನವನ್ನು ಆಚರಿಸಲಾಯಿತು. ಜಿಲ್ಲಾಧಿಕಾರಿ ಪಿ. ಸುನೀಲ ಕುಮಾರ ಆಕಾಶವಾಣಿ ಕೇಂದ್ರದಲ್ಲಿ ಆಯೋಜಿಸಿದ್ದ ಕಾರ್ಯಕ್ರಮವನ್ನು ಸಸಿಗೆ ನೀರುಣಿಸುವ ಮೂಲಕ ಉದ್ಟಾಟಿಸಿದರು. ನಂತರ ಮಾತನಾಡಿದ ಅವರು, ವಿಜಯಪುರ ಆಕಾಶವಾಣಿ ಕೇಂದ್ರವು1997ರ ಸೆ. 18 ರಂದು ಅಂದರೆ ಇದೇ ದಿನ ಅಸ್ತಿತ್ವಕ್ಕೆ ಬಂದಿದೆ. ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳು ಸೇರಿದಂತೆ ನೆರೆಯ ಜಿಲ್ಲೆಯ ಜನರಿಗೂ ಸಹ ಆಕಾಶವಾಣಿ ನಿಲಯವು ಸೇವೆಯನ್ನು ಒದಗಿಸುತ್ತಿದೆ. ಸಮಾಜದ ಅಭಿವೃದ್ಧಿಗಾಗಿಯೂ ಶ್ರಮಿಸುತ್ತಿದೆ. ಸ್ಥಳೀಯ ಆಕಾಶವಾಣಿ ಕೇಂದ್ರವಾಗಿ ಕಾಲಕಾಲಕ್ಕೆ ಆಗುತ್ತಿರುವ […]

ಕೋವಿಡ್ ಲಸಿಕಾ ಅಭಿಯಾನ- ಬಸವ ನಾಡಿನಲ್ಲಿ ಶೇ. 100ಕ್ಕಿಂತಲೂ ಹೆಚ್ಚು ಸಾಧನೆ

ವಿಜಯಪುರ; ರಾಜ್ಯಾದ್ಯಂತ ಶುಕ್ರವಾರ ನಡೆದ ಕೊರೊಬಾ ಲಸಿಕೆ ಮಹಾ ಅಭಿಯಾನದಲ್ಲಿ ಬಸವ ನಾಡಿನಲ್ಲಿ ಗುರಿ ಮೀರಿದ ಸಾಧನೆ ಮಾಡಲಾಗಿದೆ. ಈ ಲಸಿಕಾ ಅಭಿಯಾನದಲ್ಲಿ ವಿಜಯಪುರ ಜಿಲ್ಲೆಗೆ ಒಂದು ಲಕ್ಷ ಲಸಿಕೆ ಹಾಕುವ ಗುರಿಯನ್ನು ಸರಕಾರ ನೀಡಿತ್ತು. ಆದರೆ, ವಿಜಯಪುರ ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯಿತಿ ಗುರಿ ಮೀರಿದ ಸಾಧನೆ ಮಾಡಿದೆ. ಈ ಲಸಿಕೆ ಅಭಿಯಾನದಲ್ಲಿ 117794 ಲಸಿಕೆಗಳನ್ನು ಹಾಕುವ ಮೂಲಕ ಗುರಿ ಮೀರಿ ಸಾಧನೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ. ಸುನಿಲ ಕುಮಾರ ತಿಳಿಸಿದ್ದಾರೆ. ಲಕ್ಷ ಲಸಿಕಾ […]