ಬಸವ ನಾಡಿನ ಯುವಕ ಸಾಗರ ವಾಡಿಗೆ ಯು ಪಿ ಎಸ್ ಸಿ ಯಲ್ಲಿ 385ನೇ ಸ್ಥಾನ- ಸರಕಾರಿ ಶಾಲೆಗಳಲ್ಲಿಯೇ ಓದಿ ಸಾಧನೆ ಮಾಡಿದ ಪ್ರತಿಭಾವಂತ ಯುವಕ

ವಿಜಯಪುರ: ಬಸವ ನಾಡಿನ ಯುವಕ ಮತ್ತು ಸಧ್ಯಕ್ಕೆ ಕೇಂದ್ರ ಸರಕಾರದಲ್ಲಿ ಎಂಜಿನಿಯರ್ ಆಗಿರುವ ಸಾಗರ ವಾಡಿ ಅವರು ಯು ಪಿ ಎಸ್ ಸಿ ಪರೀಕ್ಷೆಯಲ್ಲಿ 385ನೇ ಸ್ಥಾನ ಪಡೆಯುವ ಮೂಲಕ ಜಿಲ್ಲೆಗೆ ಕೀರ್ತಿ ತಂದಿದ್ದಾರೆ. ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಹಿಂಗಣಿ ಮೂಲದವರಾದ ಮತ್ತು ಸಧ್ಯಕ್ಕೆ ವಿಜಯಪುರ ನಗರದ ಘೇವರಚಂದ ಕಾಲನಿಯಲ್ಲಿ ವಾಸಿಸುತ್ತಿರುವ ಅಮಗೊಂಡ ವಾಡಿ ಮತ್ತು ವಿಜಯಲಕ್ಷ್ಮಿ ದಂಪತಿಯ ಹಿರಿಯ ಪುತ್ರ ಸಾಗರ ವಾಡಿ ಯು ಪಿ ಎಸ್ ಸಿ ಪರೀಕ್ಷೆಯಲ್ಲಿ 385ನೇ ಸ್ಥಾನ ಪಡೆಯುವ […]

ಅ.1 ರಿಂದ ಚಿತ್ರಮಂದಿರ, 6 ರಿಂದ 12ನೇ ತರಗತಿ ಶಾಲೆಗಳಲ್ಲಿ ಶೇ. 100 ಭರ್ತಿಗೆ ಅವಕಾಶ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಬೆಂಗಳೂರು: ಬರುವ ಅ. 1 ರಿಂದ ಕೋವಿಡ್ ಪಾಸಿಟಿವಿಟಿ ದರ ಶೇ. 1ಕ್ಕಿಂತ ಕಡಿಮೆ ಇರುವ ಜಿಲ್ಲೆಗಳಲ್ಲಿ ಚಿತ್ರಮಂದಿರಗಳಲ್ಲಿ ಶೇ. 100 ಸೀಟು ಭರ್ತಿಗೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದ್ದಾರೆ. ರಾಜ್ಯದಲ್ಲಿ ಕೋವಿಡ್ ಸ್ಥಿತಿಗತಿ ಕುರಿತಂತೆ ತಜ್ಞರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಬಳಿಕ ಅವರು ಮಾಧ್ಯಮದವರಿಗೆ ಈ ವಿಷಯ ತಿಳಿಸಿದರು. ರಾಜ್ಯದಲ್ಲಿ ಪ್ರಸ್ತುತ ಸರಾಸರಿ ಪಾಸಿಟಿವಿಟಿ ದರ ಶೇ. 0.66 ರಷ್ಟಿದೆ. ಅ. 1 ರಿಂದ ಕೋವಿಡ್ ಪಾಸಿಟಿವಿಟಿ ದರ […]

ಮಾಜಿ ಸಿಎಂ ಈಗ ಬೆಸ್ಟ್ ಎಂಎಲ್‌ಎ- ಯಾಕೆ ಗೊತ್ತಾ?

ಬೆಂಗಳೂರು: ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿ ಲಭಿಸಿದೆ. ಬೆಂಗಳೂರಿನಲ್ಲಿ ನಡೆದ ವಿಧಾನಸಭೆ ಮತ್ತು ವಿಧಾನ ಪರಿಷತ್ತಿನ ಜಂಟಿ ಅಧಿವೇಶನದಲ್ಲಿ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಅವರು ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರಿಗೆ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡಿ ಗೌರವಿಸಿದರು. ಈ ಸಂದರ್ಭದಲ್ಲಿ ವಿಧಾನ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಧಾನ ಪರಿಷತ ಸಭಾಪತಿ ಬಸವರಾಜ ಹೊರಟ್ಟಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ […]