ಮಾಜಿ ಸಿಎಂ ಎಸ್. ಸಿದ್ಧರಾಮಯ್ಯ ತಿಳಿದು ಮಾತನಾಡಲಿ- ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ

ವಿಜಯಪುರ: ಮಾಜಿ ಸಿಎಂ ಎಸ್. ಸಿದ್ದರಾಮಯ್ಯ ಇತ್ತಿಚೆಗೆ ಆರ್ ಎಸ್ ಎಸ್ ನ್ನು ತಾಲಿಬಾನ್ ಗೆ ಹೋಲಿಕೆ ಮಾಡಿ ಮಾತನಾಡಿರುವುದನ್ನು ವಿಜಯಪುರ ಬಿಜೆಪಿ ಜಿಲ್ಲಾಧ್ಯಕ್ಷ ಆರ್. ಎಸ್. ಪಾಟೀಲ ಕೂಚಬಾಳ ಖಂಡಿಸಿದ್ದಾರೆ. ವಿಜಯಪುದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆರ್ ಎಸ್ ಎಸ್ ಸಂಘಟನೆಯ ಕಾರ್ಯವೈಖರಿ ಬಗ್ಗೆ ಕಾಂಗ್ರೆಸ್ ಮುಖಂಡರೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಅದೊಂದು ದೇಶಭಕ್ತ ಸಂಘಟನೆ ಎಂದು ಹೊಗಳಿದ್ದಾರೆ. ಆದರೆ, ಸಿದ್ದರಾಮಯ್ಯ ಅವರು ಆರ್ ಎಸ್ ಎಸ್ ಕುರಿತು ಮಾತನಾಡುವುದನ್ನು ಬಿಡಬೇಕು ಎಂದು ಆಗ್ರಹಿಸಿದರು ಇದೇ ವೇಳೆ […]

ಸಿಂದಗಿ ಬೈ ಎಲೆಕ್ಷನ್- ಮಹಿಳಾ ಅಭ್ಯರ್ಥಿಗೆ ಮಣೆ ಹಾಕಿ ಚಾಣಾಕ್ಷತೆ ಮೆರೆದ ಜೆಡಿಎಸ್- ಅಭ್ಯರ್ಥಿ ಯಾರು ಗೊತ್ತಾ?

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ಗೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜೆಡಿಎಸ್ ಮಹಿಳಾ ಅಭ್ಯರ್ಥಿಯನ್ನು ಕಣಕ್ಕಿಳಿಸುವ ಮೂಲಕ ಚಾಣಾಕ್ಷತೆ ಮೆರೆದಿದೆ. ಎಂ. ಎಂ. ಬಿ. ಎಡ್. ಪದವೀಧರೆ ಮತ್ತು ಕಲಬುರ್ಗಿಯಲ್ಲಿ ನಾಗರಿಕ ಹಕ್ಕು ಜಾರಿ ನಿರ್ದೇಶನಾಯಲ ವಿಭಾಗದಲ್ಲಿ ಪೊಲೀಸ್ ಇನ್ಸಪೆಕ್ಟರ್ ಆಗಿರುವ ಶಕೀಲ್ ಅಂಗಡಿ ಅವರ ಪತ್ನಿ ನಾಜಿಯಾ ಶಕೀಲ್ ಅಹ್ಮದ ಅಂಗಡಿ ಅವರಿಗೆ ಜೆಡಿಎಸಲ್ ಟಿಕೆಟ್ ನೀಡಿದೆ. ನಾಜೀಯಾ ಶಕೀಲ ಅಹ್ಮದ್ ಅಂಗಡಿ ಅವರ ಮಾವ ದಿ. ಐ. ಬಿ. ಅಂಗಡಿ […]