ಸಿಂದಗಿ ಬೈ ಎಲೆಕ್ಷನ್- ಬಿಜೆಪಿ ಅಭ್ಯರ್ಥಿ ಪರ ಸಚಿವ ಕಾರಜೋಳ, ಸಿ ಸಿ ಪಾಟೀಲ, ಮಾಜಿ ಸಚಿವ ಲಕ್ಷ್ಮಣ ಸವದಿ, ಶಾಸಕ ನಡಹಳ್ಳಿ ಬಿರುಸಿನ‌ ಪ್ರಚಾರ

ವಿಜಯಪುರ: ವಿಜಯಪುರ ಜಿಲ್ಲೆಯ ಸಿಂದಗಿ ವಿಧಾನ ಸಭೆ ಕ್ಷೇತ್ರದ ಬೈ ಎಲೆಕ್ಷನ್ ಕಾವು ಏರುತ್ತಿದ್ದು, ಬಿಜೆಪಿ ಮುಖಂಡರು ಬಿರುಸಿನ ಪ್ರಚಾರ ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಪರ ಸಚಿವರಾದ ಗೋವಿಂದ ಕಾರಜೋಳ, ಸಿ. ಸಿ. ಪಾಟೀಲ, ಮಾಜಿ ಡಿಸಿಎಂ ಲಕ್ಷ್ಮಣ ಸವದಿ, ಶಾಸಕ ಎ. ಎಸ್. ಪಾಟೀನಲ ನಡಹಳ್ಳಿ ಸೇರಿದಂತೆ ನಾನಾ ಮುಖಂಡರು ಬಿರುಸಿನ ಪ್ರಚಾರ ಕೈಗೊಂಡಿದ್ದಾರೆ. ಗೋವಿಂದ ಕಾರಜೋಳ‌ ಪ್ರಚಾರ ಜಲಸಂಪಂನ್ಮೂಲ ಸಚಿವ ಗೋವಿಂದ ಕಾರಜೋಳ ಅವರು‌ ಯಂಕಂಚಿ ಮತ್ತು ಮುರಡಿ ಗ್ರಾಮಗಳಲ್ಲಿ ಬಿಜೆಪಿ […]

ಬಸವ ನಾಡಿನಲ್ಲಿ ಮತ್ತೆ 3.1 ತೀವ್ರತೆ ಭೂಕಂಪ- ಎಲ್ಲಿ ಗೊತ್ತಾ?

ವಿಜಯಪುರ: ಬಸವ ನಾಡು ವಿಜಯಪುರ ಜಿಲ್ಲೆಯಲ್ಲಿ ಸಂಜೆ ಮಧ್ಯಾಹ್ನ ಭೂಕಂಪ ಉಂಟಾಗಿದೆ. ಸಂ. 6.22ಕ್ಕೆ ಬಸವನ ಬಾಗೇವಾಡಿ ಮತ್ತು ವಿಜಯಪುರ ತಾಲೂಕಿನ ಕೆಲವು ಗ್ರಾಮಗಳಲ್ಲಿ ಭೂಮಿ ಕಂಪಿಸಿದೆ. ಹಿಟ್ಟಿನಹಳ್ಳಿ, ಮನಗೂಳಿ ಮತ್ತು ಇತರ ಸುತ್ತಮುತ್ತಲಿನ ಗ್ರಾಮಗಳಲ್ಲಿ ಈ ಭೂಕಂಪದ ಅನುಭವಾಗಿದೆ. ವಿಜಯಪುರ ಜಿಲ್ಲೆಯ ಹಿಟ್ಟಿನಹಳ್ಳಿಯ ಗ್ರಾಮದ ನೈರುತ್ಯಕ್ಕೆ 2.60 ಕಿ. ಮೀ. ದೂರದಲ್ಲಿ ಈ ಭೂಕಂಪದ ಕೇಂದ್ರ ಬಿಂದು ದಾಖಲಾಗಿದೆ. ಅಲ್ಲದೇ, ಈ ಭೂಕಂಪದ ತೀವ್ರತೆ 3.1 ರಷ್ಟು ದಾಖಲಾಗಿದೆ. ಇದು ಲಘು ಭೂಕಂಪವಾಗಿದ್ದು, ಯಾರೂ ಆತಂಕ […]

ಕೋಟಿಗೊಬ್ಬ 3 ಚಿತ್ರ ಪ್ರದರ್ಶನ ರದ್ದು- ಸಿಟ್ಟಾದ ಕಿಚ್ಚನ ಅಭಿಮಾನಿಗಳಿಂದ ಸಿನೇಮಾ ಮಂದಿರದ ಮೇಲೆ ಕಲ್ಲು ತೂರಾಟ- ಮೂರ್ನಾಲ್ಕು ಜನ ಪೊಲೀಸ್ ವಶಕ್ಕೆ

ವಿಜಯಪುರ: ಕೋಟಿಗೊಬ್ಬ- 3 ಸಿನೇಮಾ ಪ್ರದರ್ಶನ ರದ್ದಾಗಿದ್ದರಿಂದ ಸಿಟ್ಟಾದ ಅಭಿಮಾನಿಗಳು ಸಿನೇಮಾ ಮಂದಿರದ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆ ಗುಮ್ಮಟ ನಗರಿ ವಿಜಯಪುರದಲ್ಲಿ ನಡೆದಿದೆ. ವಿಜಯಪುರ ನಗರದ ಬಸ್ ನಿಲ್ದಾಣ ರಸ್ತೆಯಲ್ಲಿರುವ ಡ್ರೀಮಲ್ಯಾಂಡ್ ಚಿತ್ರ ಮಂದಿರದಲ್ಲಿ ಕಿಚ್ಚ ಸುದೀಪ್ ಅಭಿನಯದ ಕೋಟಿಗೊಬ್ಬ- 3 ಸಿನೇಮಾ ಮೊದಲ ಪ್ರದರ್ಶನ ಆಯೋಜಿಸಲಾಗಿತ್ತು.  ಆದರೆ, ಕೋಟಿಗೊಬ್ಬ- 3 ಚಿತ್ರ ಪ್ರದರ್ಶನ ರದ್ದು ಮಾಡಲಾಯಿತು.  ತಮ್ಮ ನೆಚ್ಚಿನ ನಟನ ಸಿನೇಮಾವನ್ನು ಮೊದಲ ಪ್ರದರ್ಶನದಲ್ಲಿಯೇ ನೋಡಲು ಚಾತಕ ಪಕ್ಷಿಯಂತೆ ಕಾಯುತ್ತಿದ್ದ ಅಭಿಮಾನಿಗಳಿಗೆ ಸಿನೇಮಾ […]