ಮಾಜಿ ಸಿಎಂ ಬಿ ಎಸ್ ವೈ ಭೇಟಿಯಾಗಿ ದಸರಾ ಶುಭಾಷಯ ಕೋರಿದ ಸಿಎಂ ಬೊಮ್ಮಾಯಿ

ವಿಜಯಪುರ: ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮಾಜಿ ಸಿಎಂ ಬಿ. ಎಸ್. ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ದಸರಾ ಮತ್ತು ವಿಜಯ ದಶಮಿ ಶುಭಾಷಯ ಕೋರಿದ್ದಾರೆ.

 

ಬೆಳಿಗ್ಗೆ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಅವರ ನಿವಾಸ ಕಾವೇರಿಗೆ ತೆರಳಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಈ ದಿನ ತಮಗೆ ಶುಭ ತರಲಿ ದಸರಾ ಮತ್ತು ವಿಜಯ ದಶಮಿ ಶುಭಾಷಯ ಕೋರಿದರು.

Leave a Reply

ಹೊಸ ಪೋಸ್ಟ್‌