ಪಂಜಾಬಿನ ಸಿದ್ದು, ಕರ್ನಾಟಕ ಸಿದ್ಧುಗಳಿಂದಾಗಿ ಕಾಂಗ್ರೆಸ್ ಮುಳುಗತ್ತಿರುವ ಹಡಗು ಆಗಿದೆ- ಮಾಜಿ ಸಿಎಂ ಜಗದೀಶ ಶೆಟ್ಟರ

ವಿಜಯಪುರ: ಪಂಜಾಬಿನಲ್ಲಿ ಸಿದ್ಧು ಮತ್ತು ಕರ್ನಾಟಕದಲ್ಲಿ ಸಿದ್ಧುಗಳಿಂದಾಗಿ ಕಾಂಗ್ರೆಸ್ ದೇಶದಲ್ಲಿ ಮುಳಗುವ ಹಡಗು ಆಗಿದೆ ಎಂದು ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ ಹೇಳಿದ್ದಾರೆ.  ವಿಜಯಪುರ ಜಿಲ್ಲೆಯಲ್ಲಿ ಸಿಂದಗಿಯಲ್ಗಿ ಮಾತನಾಡಿದ ಅವರು, ಈ ಬಾರಿ ಬೈ ಎಲೆಕ್ಷನ್ ನಲ್ಲಿ ಎರಡೂ ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಮಾಜಿ ಸಿಎಂ ಜಗದೀಶ ಶೆಟ್ಟರ ತಿಳಿಸಿದ್ದಾರೆ. ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಪ್ರಚಾರ ಜೋರಾಗಿ ನಡೆಯುತ್ತಿದೆ.  ಇಲ್ಲಿನ ವಾತಾವರಣ ನೋಡಿದಾಗ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ.  ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಎರಡು ಬಾರಿ […]

ಮನಗೂಳಿ ಮಕ್ಕಳು ದೇವರ ಮುಂದೆ ಪ್ರಮಾಣ ಮಾಡಲಿ ಎಂದು ಪ್ರಜ್ವಲ ರೇವಣ್ಣ ಹೇಳಿದ್ದು ಯಾಕೆ ಗೊತ್ತಾ?

ವಿಜಯಪುರ: ಮಾಜಿ ಸಚಿವ ದಿ. ಎಂ. ಸಿ. ಮನಗೂಳಿ ಅವರ ಪುತ್ರರು ದೇವರ ಮುಂದೆ ಬಂದು ಪ್ರಮಾಣ ಮಾಡಿ ಅವರ ಆರೋಪಗಳನ್ನು ಸಾಬೀತು ಮಾಡಲಿ ಎಂದು ಹಾಸನ ಜೆಡಿಎಸ್ ಸಂಸದ ಪ್ರಜ್ವಲ ರೇವಣ್ಣ ಮನಗೂಳಿ ಸಹೋದರರಿಗೆ ಸವಾಲು ಹಾಕಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಮಾತನಾಡಿದ ಅವರು, ಜೆಡಿಎಸ್ ತಮ್ಮ ಜೊತೆ ಸರಿಯಾಗಿ ನಡೆದುಕೊಂಡಿಲ್ಲ.  ಜಗಳವಾಡಿ ತಮ್ಮ ತಂದೆಗೆ ಸಚಿವ ಸ್ಥಾನ ಪಡೆದಿದ್ದೇವೆ ಎಂದು ಮನಗೂಳಿ ಸಹೋದರರು ಮಾಡಿರುವ ಆರೋಪಕ್ಕೆ ಪ್ರಜ್ವಲ ರೇವಣ್ಣ ಈ ರೀತಿ ತಿರುಗೇಟು ನೀಡಿದರು. […]

ಸಿಂದಗಿ ಬೈ ಎಲೆಕ್ಷನ್ ಬಿ. ವೈ. ವಿಜಯೇಂದ್ರ ಎಂಟ್ರಿ- ಬಿಜೆಪಿ ರಾಜ್ಯ ಉಪಾಧ್ಯಕ್ಷ ಹೇಳಿದ್ದೇನು ಗೊತ್ತಾ?

ವಿಜಯಪುರ: ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಎರಡು ದಿನ ಪ್ರಚಾರ ನಡೆಸಿ ತೆರಳಿದ ನಂತರ ಅವರ ಪುತ್ರ ಮತ್ತು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ. ವೈ. ವಿಜಯೇಂದ್ರ ಸಿಂದಗಿ ಬೈ ಎಲೆಕ್ಷನ್ ನಲ್ಲಿ ಎರಡು ದಿನ ಪ್ರಚಾರ ನಡೆಸಲು ಆಗಮಸಿದ್ದಾರೆ. ವಿಜಯಪುರ ಜಿಲ್ಲೆಯ ಆಲಮೇಲ ಪಟ್ಟಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೆ. ಆರ್. ಪೇಟೆ ಮತ್ತು ಶಿರಾ ಬೈ ಎಲೆಕ್ಷನ್ ವಿಶೇಷ ಚುನಾವಣೆಯಾದ್ದವು.  ಆ ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಾರ್ಟಿ ಎಂದೂ ಗೆದ್ದಿರಲಿಲ್ಲ.  ಅಲ್ಲಿ […]

ಜೈಲಿಗೆ ಕಳುಹಿಸಲು ವ್ಯವಸ್ಥೆ ಮಾಡಲಿ ನಾನು ಹೋಗಲು ಸಿದ್ಧ- ಸಚಿವ ಸುಧಾಕರಗೆ ತಿರುಗೇಟು ನೀಡಿದ ಮಾಜಿ ಸ್ಪೀಕರ ರಮೇಶಕುಮಾರ

ವಿಜಯಪುರ: ಜೈಲಿಗೆ ಕಳುಹಿಸಲು ಅವರು ವ್ಯವಸ್ಥೆ ಮಾಡಿದರೆ ನಾನು ಹೋಗಲು ಸಿದ್ಧ ಎಂದು ಮಾಜಿ ಸ್ಪೀಕರ ರಮೇಶಕುಮಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಸುಧಾಕರ ಅವರಿಗೆ ತಿರುಗೇಟು ನೀಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ರಮೇಶಕುಮಾರ ಅವರನ್ನು ಜೈಲಿಗೆ ಕಳುಹಿಸುವವರೆಗೂ ಸುಮ್ಮನಿರಲ್ಲ ಎಂದು ಸಚಿವ ಡಾ. ಕೆ. ಸುಧಾಕರ ಅವರ ಹೇಳಿಕೆಗೆ ವ್ಯಂಗ್ಯವಾಗಿಯೇ ಪ್ರತಿಕ್ರಿಯೆ ನೀಡಿದರು. ನಾನೇನು ಬಿಡಬೇಕು ಅಂತ ನಾ ಹೇಳಿದಿನಾ? ಅವರ ಕೆಲಸ ಅವರು ಮುಂದುವರೆಸಲಿ.  […]

ಶಾಸಕ ಯತ್ನಾಳ ಅವರಿಂದ ಸಿಂದಗಿ ಬೈ ಎಲೆಕ್ಷನ್ ನಲ್ಲಿ ಭರ್ಜರಿ ಪ್ರಚಾರ

ವಿಜಯಪುರ: ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಸಿಂದಗಿ ಬೈ ಎಲೆಕ್ಷನ್ ನಲ್ಲಿ ಭರ್ಜರಿ ಪ್ರಚಾರ ನಡೆಸಿದ್ದಾರೆ. ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರವರ ಪರ ಹಂದಿಗನೂರ ಗ್ರಾಮದಲ್ಲಿ ಪ್ರಚಾರ ಕೈಗೊಂಡ ಅವರು, ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿರುವ ಬಿಜೆಪಿ ಬೆಂಬಲಿಸಿದರೆ ಮತ್ತಷ್ಟು ಹೆಚ್ಚಿನ ಅಭಿವೃದ್ಧಿ ಕಾರ್ಯಗಳಾಗುತ್ತವೆ ಎಂದು ಹೇಳಿದರು. ಕೇಂದ್ರ ಹಾಗೂ ರಾಜ್ಯದಲ್ಲಿ ಬಿಜೆಪಿ ಸರಕಾರ ಇರುವದರಿಂದ ರಾಜ್ಯದ ಅನೇಕ ಸಚಿವರು ಪ್ರಚಾರಕ್ಕೆ ಬಂದಾಗ ನಿಮ್ಮ ಸಮಸ್ಯೆಗಳನ್ನು ಆಲಿಸಿದ್ದಾರೆ,  ಚುನಾವಣೆ ಬಳಿಕ ಕ್ಷೇತ್ರದ ಸಮಗ್ರ ಅಭಿವೃದ್ಧಿಗೆ […]

ಪ್ರತಿಪಕ್ಷಗಳು ಬಾಯಿಗೆ ಬಂದಂತೆ ಮಾತನಾಡಿ ರಾಜಕಾರಣಿಗಳೆಂದರೆ ಹೇಸಿಗೆ ಬರುವಂತೆ ನಾಣ್ಣುಡಿ ಬರೆಯುತ್ತಿವುದು ದುರಂತ ಎಂದ ಸಚಿವ ವಿ. ಸೋಮಣ್ಣ

ವಿಜಯಪುರ: ಪ್ರಸಕ್ತ ಬೈ ಎಲೆಕ್ಷನ್ ಚುನಾವಣೆಯಲ್ಲಿ ಪ್ರತಿಪಕ್ಷಗಳ ನಾಯಕರು ಬಾಯಿಗೆ ಬಂದಂತೆ ಮಾತನಾಡಿ ಜನರಲ್ಲಿ ರಾಜಕಾರಣಿಗಳೆಂದರೆ ಹೇಸಿಗೆ ಬರುವಂತೆ ನಾಣ್ಣುಡಿ ಬರೆಯುತ್ತಿರುವುದು ದೊಡ್ಡ ದುರಂತ ಎಂದು ವಸತಿ ಸಚಿವ ವಿ. ಸೋಮಣ್ಣ ವಿಷಾಧ ವ್ಯಕ್ತಪಡಿಸಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ಬೈ ಎಲೆಕ್ಷನ್ ನಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಭೂಸನೂರ ಬಹಿರಂಗ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮತ್ತು ಜೆಡಿಎಸ್ ನಾಯಕರು ವೈಯಕ್ತಿಕ ಟೀಕೆಗಳಿಗೆ ಚುನಾವಣೆ ಪ್ರಚಾರವನ್ನು ಬಳಸಿಕೊಳ್ಳುತ್ತಿರುವುದು ವಿಷಾಧನೀಯವಾಗಿದೆ ಎಂದು ಹೇಳಿದರು. ಈ ಚುನಾವಣೆ ಅನಿರಿಕ್ಷಿತವಾಗಿ […]