ಜನರೇ ನನ್ನ ರಿಮೋಟ್ ಕಂಟ್ರೋಲ್- ಸಿದ್ಧರಾಮಯ್ಯ ಅವರ ಕಂಟ್ರೋಲ್ ದೆಹಲಿಯ ಕುಟುಂಬವೊಂದರ ಬಳಿ ಇದೆ- ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ

ಹಾವೇರಿ: ನನ್ನ ರಿಮೋಟ್ ಕಂಟ್ರೋಲ್ ಜನರ ಬಳಿ ಇದೆ. ಜನರೇ ನನ್ನ ರಿಮೋಟ್ ಕಂಟ್ರೋಲ್ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸಿದ್ದರಾಮಯ್ಯ ಮಾಡಿದ ಆರೋಪಕ್ಕೆ ತಿರುಗೇಟು ನೀಡಿದ್ದಾರೆ.  ಹಾವೇರಿ ಜಿಲ್ಲೆಯ ಹಾನಗಲ ವಿಧಾನಸಭೆ ಕ್ಷೇತ್ರದ ಬೈ ಎಲೆಕ್ಷನ್ ಹಿನ್ನೆಲೆಯಲ್ಲಿ ಹಾನಗಲ ಪಟ್ಟಣದಲ್ಲಿ ಬಿಜೆಪಿ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ರೋಡ್ ಶೋ ಉದ್ದೇಶಿಸಿ ಅವರು ಮಾತನಾಡಿದರು. ಸಿದ್ದರಾಮಯ್ಯ ಅವರು ನನ್ನನ್ನು ರಿಮೋಟ್ ಕಂಟ್ರೋಲ್ ಮುಖ್ಯಮಂತ್ರಿ ಎಂದು ಕರೆದಿದ್ದಾರೆ.  ಅವರು ಹೇಳಿದ್ದು ನಿಜ.  ನನ್ನ ರಿಮೋಟ್ ಕಂಟ್ರೋಲ್ ಜನರ ಬಳಿ […]

ಕಾಂಗ್ರೆಸ್ ದೇಶಕ್ಕೆ ಭಯೋತ್ಪಾದನೆ ಭ್ರಷ್ಟಾಚಾರ ನಿರುದ್ಯೋಗ ಬಡತನಗಳನ್ನು ಕೊಡುಗೆಯಾಗಿ ನೀಡಿದೆ- ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ

ವಿಜಯಪುರ: ಕಾಂಗ್ರೆಸ್ ದೇಶಕ್ಕೆ ಭಯೋತ್ಪಾದನೆ, ಭ್ರಷ್ಟಾಚಾರ, ನಿರುದ್ಯೋಗಳನ್ನು ಕೊಡುಗೆಯಾಗಿ ನೀಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನಕುಮಾರ ಕಟೀಲ ಹೇಳಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಬೈ ಎಲೆಕ್ಷನ್ ಅಂಗವಾಗಿ ನಡೆದ ರೋಡ್ ಶೋ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಜಯಪುರ ಜಿಲ್ಲೆಯ ಸಿಂದಗಿ ಮತ್ತು ಹಾವೇರಿ ಜಿಲ್ಲೆಯ ಹಾನಗಲ್ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳು ಅಭೂತ ಪೂರ್ವ ಗೆಲವು ಸಾಧಿಸಲಿದ್ದಾರೆ ಎಂದು ತಿಳಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರ ಸಾಧನೆಯಿಂದಾಗಿ ಎರಡೂ ಕ್ಷೇತ್ರದಲ್ಲಿ ನಮ್ಮ ಗೆಲವಾಗಲಿದೆ.  ವಿಶೇಷವಾಗಿ […]

ಸಿದ್ಧರಾಮಯ್ಯ ಅವರ ಮಾತುಗಳು ಹಾಡಿದ್ದು ಹಾಡೋ ಕಿಸಬಾಯಿ ದಾಸ ಎಂಬಂತಿವೆ ಎಂದ ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ

ವಿಜಯಪುರ: ಜೆಡಿಎಸ್ ಗೆ ಮತ ಹಾಕಿದರೆ ಬಿಜೆಪಿ ಗೆಲ್ಲುತ್ತೆ ಎಂದು ಮಾಜಿ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ಹೇಳುತ್ತಿರುವುದನ್ನು ಕೇಳಿ ಮುಸ್ಲಿಂ ಬಾಂಧವರೂ ಬೇಸತ್ತು ಹೋಗಿದ್ದಾರೆ. ಇದೊಂದು ಬಿಟ್ಟರೆ ಬೇರೇನೂ ಇಲ್ಲವೇ? ಹಾಡಿದ್ದು ಹಾಡೋ ಕಿಸಬಾಯಿ ದಾಸ ಎಂಬ ಗಾದೆ ಮಾತನ್ನು ಸಿದ್ಧರಾಮಯ್ಯ ಅವರಿಗೆ ಅಳವಡಿಸಿಕೊಳ್ಳಬಹುದು. ಅಳುವಡಿಸಿಕೊಳ್ಳಬಹುದು ಸಿದ್ಧರಾಮಯ್ಯ ಅವರಿಗೆ ಸಿದ್ಧರಾಮಯ್ಯ ಕೇಳಿ ಕೇಳಿ ಕೇಳಿ ಮುಸಲ್ಮಾನ ಬಾಂಧವರೂ ಬೇಸತ್ತು ಹೋಗಿದ್ದಾರೆ. ನಮಗೆ ಬೇಸ್ ಇಲ್ಲದಿದ್ದರೂ ಉತ್ತಮ ಅಭ್ಯರ್ಥಿ ಸಿಕ್ಕಿದ್ದಾರೆ. ಕಳೆದ ಆರು ತಿಂಗಳಿಂದ ಮನೆ ಮನೆಗೆ ಹಳ್ಳಿಗೆ […]

ಮಾಜಿ ಸಿಎಂ ಎಚ್. ಡಿ.ಕುಮಾರಸ್ವಾಮಿ, ಸಚಿವ ಜಮೀರ ಅಹ್ಮದ್, ವಿರುದ್ಧ ಸಚಿವ ವಿ ಸೋಮಣ್ಣ ಹೇಳಿದ್ದೇನು ಗೊತ್ತಾ?

ವಿಜಯಪುರ: ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರಿಗೆ ಇಂದು ಸಂಜೆಯ ವರೆಗೆ ಫುಲ್ ಫ್ರೀಡಂ ಇದೆ. ಅವರು ಏನೇನು ಹೇಳ್ತಾರೋ ಕೇಳಕೊಂಡು ಇರ್ತಿವಿ. ಏನಾದ್ರೂ ಮಿಸ್ಟೇಕ್ ಇದ್ರೆ ತಿದ್ಕೊತಿವಿ ಎಂದು ವಸತಿ ಸಚಿವ ವಿ. ಸೋಮಣ್ಣ ಹೇಳಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,‌ಎಚ್. ಡಿ. ಕುಮಾರಸ್ವಾಮಿ ಅವರ ಬಗ್ಗೆ ಜಾಸ್ತಿ ಮಾತಾಡಲ್ಲ. ನಾನು ಕೂಡ ಅವರ ತಂದೆಯವರ ಗರಡಿಯಲ್ಲಿ ಬೆಳೆದವನು ಎಂದು ತಿಳಿಸಿದರು. ಜಮೀರ ಅಹಮ್ಮದ ಖಾನ್ ಬಿಜೆಪಿ ಬಗ್ಗೆ ಕೀಳು ಮಟ್ಟದ ಪದ […]

ರಾಜ್ಯದಲ್ಲಿ ವರ್ಗಾವಣೆ ದಂಧೆಯಾಗಿಬಿಟ್ಟಿದೆ ಭ್ರಷ್ಟಾಚಾರ ತಾಂತವವಾಡುತ್ತಿದೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವಾಗ್ದಾಳಿ

ವಿಜಯಪುರ: ರಾಜ್ಯದಲ್ಲಿ ವರ್ಗಾವಣೆ ದಂಧೆ ಜೋರಾಗಿದೆ. ಭ್ರಷ್ಟಾಚಾರ ತಾಂಡವವಾಡುತ್ತಿದೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಆರೋಪಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಜೆಡಿಎಸ್ ನಿಜವಾದ ಬಣ್ಣ ಈಗ ಬಯಲಾಗಿದೆ. ಕಾಂಗ್ರಸ್ ಮತ್ತು ಬಿಜೆಪಿ ತಮಗೆ ಸಮಾಂತರ ವೈರಿಗಳಾಗಿವೆ ಎಂ್ಉ ಜೆಡಿಎಸ್ ನಾಯಕರಿ ಹೇಳಿದ್ದಾರೆ. ಹಾಗಾ್ರೆ ಸಮಾನಾಂತರ ವೈರಿಗಳಿದ್ದರೆ ಜೆಡಿಎಸ್ ಮೈಸೂರು ಮಹಾನಗರ ಪಾಲಿಕೆಯಲ್ಲಿ ಯಾಕೆ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿದೆ? ವಿಧಾನ ಪರಿಷತ್ ಸಭಾಪತಿ ಚುನಾವಣೆಯಲ್ಲಿ ಯಾಕೆ ಬಿಜೆಪಿ ಜೊತೆ ಹೊಂದಾಣಿಕೆ ಮಾಡಿಕೊಂಡಿತು? ಜನರು […]

ಕಾಂಗ್ರೆಸ್ಸಿನಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ- ಸಿಂದಗಿ. ಹಾನಗಲ ನಲ್ಲಿ ಭಾರಿ ಅಂತರದಿಂದ ಗೆಲುವು ಸಾಧಿಸಲಿದ್ದೇವೆ- ಮಾಜಿ ಸಚಿವ ಎಂ ಬಿ ಪಾಟೀಲ

ವಿಜಯಪುರ: ಕಾಂಗ್ರೆಸ್ಸಿನಲ್ಲಿ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ.  ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಿದ್ದಾರೆ.  ಸಿಂದಗಿ ಮತ್ತು ಹಾನಗಲ ಎರಡೂ ಕಡೆ ಬೈ ಎಲೆಕ್ಷನ್ ನಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭಾರಿ ಅಂತರದಿಂದ ಗೆಲುವು ಸಾಧಿಸಲಿದ್ದಾರೆ.  ನ. 2ರ ನಂತರ ಯಾರ ಠೇವಣಿ ಜಪ್ತಿಯಾಗಲಿದೆ ಎಂಬುದು ತಿಳಿಯಲಿದೆ ಎಂದು ಮಾಜಿ ಸಚಿವ ಎಂ. ಬಿ. ಪಾಟೀಲ ತಿಳಿಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ಸಿನಲ್ಲಿ ಯಾವುದೇ ಆಂತರಿಕ ಭಿನ್ನಾಭಿಪ್ರಾಯವಿಲ್ಲ.  ಮಾಜಿ ಶಾಸಕ ಶರಣಪ್ಪ ಸುಣಗಾರ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದರು.  ಅವರು ಬಹಳ […]

ಕಂಬಳಿಯನ್ನು ರಾಜಕೀಯಕ್ಕೆ ತಂದಿದ್ದೆ ಬಸವರಾಜ ಬೊಮ್ಮಾಯಿ- ಕುಮಾರಸ್ವಾಮಿ ಈಸ್ ಗ್ರೇಟ್ ಲೈಯರ್- ಎಂದ ಮಾಜಿ ಸಿಎಂ ಎಸ್. ಸಿದ್ಧರಾಮಯ್ಯ

ವಿಜಯಪುರ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ವಿರುದ್ಧ ಮಾಜಿ ಮುಖ್ಯಮಂತ್ರಿ ಎಸ್. ಸಿದ್ಧರಾಮಯ್ಯ ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡದಿ ಅವರು, ಕಂಬಳಿ ವಿಚಾರವನ್ನು ರಾಜಕೀಯಕ್ಕೆ ಎಳೆದು ತಂದಿದ್ದೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ.  ಕಂಬಳಿ ಬಗ್ಗೆ ಪ್ರಸ್ತಾಪ ಮಾಡಿದ್ದು ನಾನಲ್ಲ.  ಮೊದಲು ಮಾತನಾಡಿದ್ದು ಯಾರು? ಸಿಎಂ ಹೇಳಿದ್ದೆಲ್ಲ ಸತ್ಯನಾ? ಕಂಬಳಿ ಹಾಕಿಕೊಳ್ಳಲು ಯೋಗ್ಯತೆ ಬೇಕು ಎಂದು ಹೇಳಿದವರು ಮಿಸ್ಟರ್ ಬಸವರಾಜ ಬೊಮ್ಮಾಯಿ.  ಆಗ ನಾನು ಕುರಿ ಕಾಯ್ದಿರೋನು.  […]

ರಾಜಕೀಯವಾಗಿ ಎಂಥವರನ್ನು, ಎಂಥ ಸಮಾಜವನ್ನು ಬೆಳೆಸಬೇಕು ಎಂಬುದನ್ನು ಕುಮಾರಸ್ವಾಮಿ ಇನ್ನು ಮುಂದಾದರೂ ಕಲಿಯಲಿ- ಶಾಸಕ ಯತ್ನಾಳ

ವಿಜಯಪುರ: ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರ ವಿರುದ್ಧ ಅವರ ಒಂದು ಕಾಲದ ಪರಮಾಪ್ತ ಶಿಷ್ಯ ಮತ್ತು ಮಾಜಿ ಸಚಿವ ಜಮೀರ್ ಅಹ್ಮದ ಖಾನ್ ತಿರುಗಿ ಬಿದ್ದಿರುವುದಕ್ಕೆ ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ತಮ್ಮದೇ ಶೈಲಿಯಲ್ಲಿ ಟಾಂಗ್ ನೀಡಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿಯಲ್ಲಿ ಬೈ ಪ್ರಚಾರದಲ್ಲಿರುವ ಅವರು, ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು. ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ಅವರು ರಾಜಕೀಯವಾಗಿ ಎಂಥವರನ್ನು ಮತ್ತು ಎಂಥ ಸಮಾಜದವರನ್ನು ಬೆಳೆಸಬೇಕು ಎಂಬುದನ್ನು ಇನ್ನು […]