ರಾಜ್ಯದಲ್ಲಿ ಪೆಟ್ರೋಲ್ ರೂ. 13.30, ಡೀಸೆಲ್ ರೂ.19.47 ಇಳಿಕೆ

ಬೆಂಗಳೂರು: ಪೆಟ್ರೋಲ್ ಹಾಗೂ ಡೀಸಲ್ ದರದಲ್ಲಿ ರೂ. 7. ಇಳಿಕೆ ಮಾಡಿ ರಾಜ್ಯ ಸರಕಾರ ಅಧಿಸೂಚನೆ ಹೊರಡಿಸಿದೆ. ಕೇಂದ್ರ ಸರಕಾರ ಪೆಟ್ರೋಲ್ ಮತ್ತು ಡೀಸಲ್ ದರವನ್ನು ಕ್ರಮವಾಗಿ ರೂ. 10 ಹಾಗೂ ರೂ. 5 ಕ್ಕೆ ಇಳಿಕೆ ಮಾಡಿತ್ತು.  ಇದಕ್ಕೆ ಪೂರಕವಾಗಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಈ ಆದೇಶ ಹೊರ ಬಿದ್ದ ತಕ್ಷವೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ರಾಜ್ಯದಲ್ಲಿಯೂ ತೆರಿಗೆ ಕಡಿಮೆ ಮಾಡುವ ನಿರ್ಧಾರ ಪ್ರಕಟಿಸಿದ್ದಸರೆ.‌‌  ಆ ಮೂಲಕ ಇಂಧನ ದರ ಇಳಿಸಿದ ದೇಶದ […]

ರಾಜ್ಯ ಸರಕಾರದಿಂದ ತೈಲ ಬೆಲೆ ಇಳಿಕೆ ಕುರಿತು ಸಂಜೆ ಅಧಿಸೂಚನೆ- ಜ. 26ರ ನಂತರ ಜನಸೇವಕ ಯೋಜನೆ ರಾಜ್ಯಾದ್ಯಂತ ವಿಸ್ತರಣೆ- ಸಿಎಂ ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ: ಕೇಂದ್ರ ಸರಕಾರ ಈಗಾಗಲೇ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಕಡಿತ ಮಾಡಿದ್ದು, ಇದಕ್ಕೆ ಪೂರಕವಾಗಿ ರಾಜ್ಯ ಸರಕಾರವೂ ಸಂಜೆಯಿಂದಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ತಲಾ ರೂ. 7 ಕಡಿತ ಮಾಡಿ ಅಧಿಸೂಚನೆ ಹೊರಡಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹುಬ್ಬಳ್ಳಿಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕೇಂದ್ರ ಸರಕಾರ ನಿನ್ನೆ ಸಂಜೆ ವೇಳೆಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಕಡಿಮೆ ಮಾಡುವ ನಿರ್ಧಾರ ಪ್ರಕಟಿಸಿದ ತಕ್ಷಣ ನಾನು ಹಣಕಾಸು ಮತ್ತು ಗೃಹ ಸಚಿವರೊಂದಿಗೆ […]