ವಿಜಯಪುರದಲ್ಲಿ ಕಾನೂನು ಅರಿವು, ನೆರವು ಕಾರ್ಯಕ್ರಮ- ನ್ಯಾಯಾಧೀಶ ಶ್ರೀನಾಥ ಕೆ. ಭಾಗಿ

ವಿಜಯಪುರ: ಕಾನೂನು ಅರಿವು, ನೆರವು ಕಾರ್ಯಕ್ರಮ ವಿಜಯಪುರ ನಗರದಲ್ಲಿ ನಡೆಯಿತು.

 

ಬೆಂಗಳೂರಿನ ಕಾನೂಸು ಸೇವೆಗಳ ಪ್ರಾಧಿಕಾರ, ವಿಜಯಪುರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ವಿಜಯಪುರ ಜಿಲ್ಲಾಡಳಿತ, ಮಹಾನಗರ ಪಾಲಿಕೆ, ಜಿಲ್ಲಾ ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಈ ಕಾರ್ಯಕ್ರಮ ಆಯೋಜಿಸಲಾಗಿತ್ತು.

ವಿಜಯಪುರ ಹಿರಿಯ ಸಿವಿಲ್ ನ್ಯಾಯಾಧೀಶ ಶ್ರೀನಾಥ ಕೆ. ಕಾರ್ಯಕ್ರಮದಲ್ಲಿ ಮಾತನಾಡಿದರು.

ಈ ಸಂದರ್ಭದಲ್ಲಿ ನ್ಯಾಯವಾದಿಗಳಾದ ಎಂ. ಐ. ಇಂಡಿಕರ, ಎಚ್. ಜಿ. ಮುಲ್ಲಾ, ಪಬ್ಲಿಕ್ ಪ್ರಾಸಿಕ್ಯೂಟರ್ ಕೊಲ್ಹಾರ, ಸಂಚಾರಿ ಪೊಲೀಸ್ ಠಾಣೆಯ ಅಧಿಕಾರಿಗಳು ಉಪಸ್ಥಿತರಿದ್ದರು.

Leave a Reply

ಹೊಸ ಪೋಸ್ಟ್‌